ಅಂಬೇಡ್ಕರ್ ಕುರಿತ ಹೇಳಿಕೆಗೆ ಅಮಿತ್ ಶಾ ತಲೆದಂಡವಾಗುತ್ತಾ? ಗೃಹ ಸಚಿವರ  ವಿರುದ್ಧ ಕಾಂಗ್ರೆಸ್ ರಣಕಹಳೆ

ಅಂಬೇಡ್ಕರ್ ಕುರಿತ ಹೇಳಿಕೆಗೆ ಅಮಿತ್ ಶಾ ತಲೆದಂಡವಾಗುತ್ತಾ? ಗೃಹ ಸಚಿವರ ವಿರುದ್ಧ ಕಾಂಗ್ರೆಸ್ ರಣಕಹಳೆ

Published : Dec 19, 2024, 12:26 PM IST

 ‘ಇತ್ತೀಚೆಗೆ ಅಂಬೇಡ್ಕರ್ ಜಪ ಫ್ಯಾಶನ್ ಆಗಿದೆ. ಇದರ ಬದಲು ದೇವರ ನಾಮಸ್ಮರಣೆ ಮಾಡಿದ್ದರೆ ಸ್ವರ್ಗದಲ್ಲಿ ಸ್ಥಾನ ಸಿಗುತ್ತಿತ್ತು’ ಎಂದು ಸಂವಿಧಾನ ಕುರಿತ ಚರ್ಚೆ ವೇಳೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೀಡಿದ ಹೇಳಿಕೆ ಭಾರಿ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದೆ.

ಸಂವಿಧಾನ ಶಿಲ್ಪಿಗೆ ಅಮಿತ್‌ ಶಾ ಅಗೌರವ ತೋರಿದ್ದಾರೆ. ಅವರು ರಾಜೀನಾಮೆ ನೀಡಬೇಕು. ಅವರು ನೀಡದೇ ಹೋದರೆ ಹಾಗೂ ಅಂಬೇಡ್ಕರರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗೌರವವಿದ್ದರೆ ಅವರು ಇಂದೇ ಗೃಹ ಸಚಿವರನ್ನು ವಜಾ ಮಾಡಬೇಕು ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. 

04:54ಮಂತ್ರಾಲಯಕ್ಕೆ ಭೇಟಿ ಕೊಟ್ಟು ರಾಯರ ಮುಂದೆ ಕಣ್ಣೀರಿಟ್ಟ ಪವಿತ್ರಾ ಗೌಡ! ಪಶ್ಚತ್ತಾಪ ಪಟ್ರಾ?
02:03ಪಾಕಿಸ್ತಾನಕ್ಕೆ ಮತ್ತೆ ವಾರ್ನಿಂಗ್: ಭಾರತೀಯ ನೌಕಾಪಡೆಯಿಂದ ವಿಡಿಯೋ ರಿಲೀಸ್!
02:37ದಾಳಿಯಾಗಿಲ್ಲ ಎಂದ ಪಾಕಿಸ್ತಾನ ಮುಖವಾಡ ಬಯಲು: ರಾವಲ್ಪಿಂಡಿ ಏರ್‌ಬೇಸ್‌ ರಿಪೇರಿಗೆ ಟೆಂಡರ್!
08:27Bengaluru: ಸಿಗರೇಟ್‌ ವಿಚಾರಕ್ಕೆ ಗಲಾಟೆ: ಕಾರ್‌ ಗುದ್ದಿ ಯುವಕನ ಮರ್ಡರ್!
04:50'ಮುಸ್ಸಂಜೆ ಮಾತು' ಮೂವಿ ತೆರೆಕಂಡು 17 ವರ್ಷ: ಕಿಚ್ಚ ಸುದೀಪ್ ಹಂಚಿಕೊಂಡ ಮುಸ್ಸಂಜೆ ನೆನಪು!
04:02ಶಿವಮೊಗ್ಗ: ಸಾಗರದಲ್ಲಿ ಹೆಚ್ಚಿದ ಪುಡಿರೌಡಿಗಳ ಅಟ್ಟಹಾಸ, ಜನ ಹೈರಾಣು
27:29ಆನಂದ್​​ ಗುರೂಜಿಗೆ ಬ್ಲ್ಯಾಕ್​​​ಮೇಲ್​ ಮಾಡಿದ್ಲಾ ದಿವ್ಯಾ ವಸಂತ? ಅವರ ವಿಡಿಯೋ ಇವಳ ಬಳಿ ಇದ್ಯಾ?
04:31ಸಮಂತಾ ನೆಮ್ಮದಿಗೆ ಸಿಕ್ಕಿದೆಯಾ ಆ ಗಟ್ಟಿ ಭುಜ? ಹೊಸ ಬದುಕಿಗೆ ಸಜ್ಜಾದ್ರಾ ನಾಗಚೈತನ್ಯ ಮಾಜಿ ಪತ್ನಿ?
03:51ಪುಂಡರ ಸಹವಾಸ ಕಟ್​, ಅಮ್ಮಾವ್ರ ಗಂಡ ದರ್ಶನ್! ಹೆಂಡತಿ ಬೆಂಗಾವಲಿನಲ್ಲಿ ದಾಸನ ದಿನಚರಿ ಹೇಗಿದೆ?
05:28ಪಕ್ಕದ ಚಿತ್ರರಂಗದಲ್ಲಿ ಕಣ್ಣು​ ತೆರೆದ ಕನ್ನಡ ಸ್ಟಾರ್ಸ್! ಯಾರು? ಯಾರು?
Read more