Pakistan Emergency Meeting: ಭಾರತದಿಂದ ಪ್ರತೀಕಾರ ಭೀತಿ, ಪಾಕಿಸ್ತಾನ ಪ್ರಧಾನಿಯಿಂದ ತುರ್ತು ಸಭೆ!

Pakistan Emergency Meeting: ಭಾರತದಿಂದ ಪ್ರತೀಕಾರ ಭೀತಿ, ಪಾಕಿಸ್ತಾನ ಪ್ರಧಾನಿಯಿಂದ ತುರ್ತು ಸಭೆ!

Published : Apr 24, 2025, 03:01 PM ISTUpdated : Apr 24, 2025, 03:12 PM IST

ಪಹಲ್ದಾಂ ದಾಳಿ ಪರಿಣಾಮ ಸಿಂಧೂ ನದಿ ಒಪ್ಪಂದ ರದ್ದುಗೊಳಿಸಿರುವ ಭಾರತ ಸರ್ಕಾರದ ಕ್ರಮಕ್ಕೆ ಪ್ರತ್ಯುತ್ತರ ನೀಡಲು ಪಾಕಿಸ್ತಾನ ಗುರುವಾರ ತುರ್ತು ರಾಷ್ಟ್ರೀಯ ಭದ್ರತಾ ಸಮಿತಿ ಸಭೆ ಕರೆದಿದೆ. 

ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್, ಪ್ರಧಾನಿ ಶಹಬಾಜ್ ಷರೀಫ್ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಸಭೆಯಲ್ಲಿ ಎಲ್ಲಾ ಇಲಾಖೆಯ ಮುಖ್ಯಸ್ಥರೂ ಭಾಗಿಯಾಗಲಿದ್ದು, ಭಾರತದ ಕ್ರಮಕ್ಕೆ ಸರಿಯಾಗಿ ಉತ್ತರಿಸಲಿದ್ದೇವೆ' ಎಂದಿದ್ದಾರೆ.

04:54ಮಂತ್ರಾಲಯಕ್ಕೆ ಭೇಟಿ ಕೊಟ್ಟು ರಾಯರ ಮುಂದೆ ಕಣ್ಣೀರಿಟ್ಟ ಪವಿತ್ರಾ ಗೌಡ! ಪಶ್ಚತ್ತಾಪ ಪಟ್ರಾ?
02:03ಪಾಕಿಸ್ತಾನಕ್ಕೆ ಮತ್ತೆ ವಾರ್ನಿಂಗ್: ಭಾರತೀಯ ನೌಕಾಪಡೆಯಿಂದ ವಿಡಿಯೋ ರಿಲೀಸ್!
02:37ದಾಳಿಯಾಗಿಲ್ಲ ಎಂದ ಪಾಕಿಸ್ತಾನ ಮುಖವಾಡ ಬಯಲು: ರಾವಲ್ಪಿಂಡಿ ಏರ್‌ಬೇಸ್‌ ರಿಪೇರಿಗೆ ಟೆಂಡರ್!
08:27Bengaluru: ಸಿಗರೇಟ್‌ ವಿಚಾರಕ್ಕೆ ಗಲಾಟೆ: ಕಾರ್‌ ಗುದ್ದಿ ಯುವಕನ ಮರ್ಡರ್!
04:50'ಮುಸ್ಸಂಜೆ ಮಾತು' ಮೂವಿ ತೆರೆಕಂಡು 17 ವರ್ಷ: ಕಿಚ್ಚ ಸುದೀಪ್ ಹಂಚಿಕೊಂಡ ಮುಸ್ಸಂಜೆ ನೆನಪು!
04:02ಶಿವಮೊಗ್ಗ: ಸಾಗರದಲ್ಲಿ ಹೆಚ್ಚಿದ ಪುಡಿರೌಡಿಗಳ ಅಟ್ಟಹಾಸ, ಜನ ಹೈರಾಣು
27:29ಆನಂದ್​​ ಗುರೂಜಿಗೆ ಬ್ಲ್ಯಾಕ್​​​ಮೇಲ್​ ಮಾಡಿದ್ಲಾ ದಿವ್ಯಾ ವಸಂತ? ಅವರ ವಿಡಿಯೋ ಇವಳ ಬಳಿ ಇದ್ಯಾ?
04:31ಸಮಂತಾ ನೆಮ್ಮದಿಗೆ ಸಿಕ್ಕಿದೆಯಾ ಆ ಗಟ್ಟಿ ಭುಜ? ಹೊಸ ಬದುಕಿಗೆ ಸಜ್ಜಾದ್ರಾ ನಾಗಚೈತನ್ಯ ಮಾಜಿ ಪತ್ನಿ?
03:51ಪುಂಡರ ಸಹವಾಸ ಕಟ್​, ಅಮ್ಮಾವ್ರ ಗಂಡ ದರ್ಶನ್! ಹೆಂಡತಿ ಬೆಂಗಾವಲಿನಲ್ಲಿ ದಾಸನ ದಿನಚರಿ ಹೇಗಿದೆ?
05:28ಪಕ್ಕದ ಚಿತ್ರರಂಗದಲ್ಲಿ ಕಣ್ಣು​ ತೆರೆದ ಕನ್ನಡ ಸ್ಟಾರ್ಸ್! ಯಾರು? ಯಾರು?
Read more