Jun 15, 2019, 10:54 PM IST
ಕೊಡುಗು ಜಿಲ್ಲೆಯ ನೆರೆ ಸಂತ್ರಸ್ಥರಿಗೆ ಸರ್ಕಾರ ನಿರ್ಮಿಸಿರುವ ಮನೆ ಕಳಪೆಯಾಗಿದೆ. ಕೊಡಗು ಜನರ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ಮನೆ ನಿರ್ಮಿಸಿಕೊಡಬೇಕು ಎಂದು ನಟಿ ಹರ್ಷಿಕಾ ಪೂಣಚ್ಚ ಹೇಳಿದ್ದಾರೆ. ಸರ್ಕಾರ ನಿರ್ಮಿಸಿರುವ ಮನೆಗಳು ಚೆನ್ನಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.