ಒಂದೇ ಒಂದು ‘ಮಹಾ’ ಸೋಲಿಗೆ ಭದ್ರಕೂಟ ಛಿದ್ರಕೂಟ! ರಾಹುಲ್ ಗಾಂಧಿ ನಾಯಕತ್ವದ ವಿರುದ್ಧ ಮಿತ್ರರ ಬಂಡಾಯ!

ಒಂದೇ ಒಂದು ‘ಮಹಾ’ ಸೋಲಿಗೆ ಭದ್ರಕೂಟ ಛಿದ್ರಕೂಟ! ರಾಹುಲ್ ಗಾಂಧಿ ನಾಯಕತ್ವದ ವಿರುದ್ಧ ಮಿತ್ರರ ಬಂಡಾಯ!

Published : Dec 12, 2024, 02:24 PM IST

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ದೊಡ್ಡ ಸೋಲಿನ ನಂತರ I.N.D.I.A ಒಕ್ಕೂಟದಲ್ಲಿ ಭಿನಮತ ಜೋರಾಗಿದೆ. ದೆಹಲಿ ಚುನಾವಣೆಯನ್ನು ಸ್ವತಂತ್ರವಾಗಿ ಸ್ಪರ್ಧಿಸುವ ಕುರಿತು ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ. ಹಾಗೆನೇ I.N.D.I.A ಒಕ್ಕೂಟದ ನಾಯಕತ್ವ ಬದಲಾಗಬೇಕೆಂಬ ಮಾತುಗಳು ಕೇಳಿ ಬರುತ್ತಿವೆ. 

ಏನೇ ಬೆಳವಣಿಗೆಗಳು ನಡೆದರೂ ಕಾಂಗ್ರೆಸ್ ಸೈಲೆಂಟಾಗಿನೇ ಇತ್ತು. ಆದ್ರೆ ಕಾಂಗ್ರೆಸ್ನ ಈ ಮೌನವನ್ನೇ ಬಂಡವಾಳ ಮಾಡಿಕೊಂಡ ಇತರೇ ಮೈತ್ರಿ ಪಕ್ಷಗಳು ಮಮತಾ ಬ್ಯಾನರ್ಜಿಗೆ ಬೆಂಬಲ ಕೊಡೋದಕ್ಕೆ ಶುರು ಮಾಡಿದವು. ಆಗ ಕಾಂಗ್ರೆಸ್ ಅನಿವಾರ್ಯವಾಗಿ ಮಹಿರಂಗವಾಗಿ ಮಾತ್ನಾಡಲೇಬೇಕಾಯ್ತು

04:54ಮಂತ್ರಾಲಯಕ್ಕೆ ಭೇಟಿ ಕೊಟ್ಟು ರಾಯರ ಮುಂದೆ ಕಣ್ಣೀರಿಟ್ಟ ಪವಿತ್ರಾ ಗೌಡ! ಪಶ್ಚತ್ತಾಪ ಪಟ್ರಾ?
02:03ಪಾಕಿಸ್ತಾನಕ್ಕೆ ಮತ್ತೆ ವಾರ್ನಿಂಗ್: ಭಾರತೀಯ ನೌಕಾಪಡೆಯಿಂದ ವಿಡಿಯೋ ರಿಲೀಸ್!
02:37ದಾಳಿಯಾಗಿಲ್ಲ ಎಂದ ಪಾಕಿಸ್ತಾನ ಮುಖವಾಡ ಬಯಲು: ರಾವಲ್ಪಿಂಡಿ ಏರ್‌ಬೇಸ್‌ ರಿಪೇರಿಗೆ ಟೆಂಡರ್!
08:27Bengaluru: ಸಿಗರೇಟ್‌ ವಿಚಾರಕ್ಕೆ ಗಲಾಟೆ: ಕಾರ್‌ ಗುದ್ದಿ ಯುವಕನ ಮರ್ಡರ್!
04:50'ಮುಸ್ಸಂಜೆ ಮಾತು' ಮೂವಿ ತೆರೆಕಂಡು 17 ವರ್ಷ: ಕಿಚ್ಚ ಸುದೀಪ್ ಹಂಚಿಕೊಂಡ ಮುಸ್ಸಂಜೆ ನೆನಪು!
04:02ಶಿವಮೊಗ್ಗ: ಸಾಗರದಲ್ಲಿ ಹೆಚ್ಚಿದ ಪುಡಿರೌಡಿಗಳ ಅಟ್ಟಹಾಸ, ಜನ ಹೈರಾಣು
27:29ಆನಂದ್​​ ಗುರೂಜಿಗೆ ಬ್ಲ್ಯಾಕ್​​​ಮೇಲ್​ ಮಾಡಿದ್ಲಾ ದಿವ್ಯಾ ವಸಂತ? ಅವರ ವಿಡಿಯೋ ಇವಳ ಬಳಿ ಇದ್ಯಾ?
04:31ಸಮಂತಾ ನೆಮ್ಮದಿಗೆ ಸಿಕ್ಕಿದೆಯಾ ಆ ಗಟ್ಟಿ ಭುಜ? ಹೊಸ ಬದುಕಿಗೆ ಸಜ್ಜಾದ್ರಾ ನಾಗಚೈತನ್ಯ ಮಾಜಿ ಪತ್ನಿ?
03:51ಪುಂಡರ ಸಹವಾಸ ಕಟ್​, ಅಮ್ಮಾವ್ರ ಗಂಡ ದರ್ಶನ್! ಹೆಂಡತಿ ಬೆಂಗಾವಲಿನಲ್ಲಿ ದಾಸನ ದಿನಚರಿ ಹೇಗಿದೆ?
05:28ಪಕ್ಕದ ಚಿತ್ರರಂಗದಲ್ಲಿ ಕಣ್ಣು​ ತೆರೆದ ಕನ್ನಡ ಸ್ಟಾರ್ಸ್! ಯಾರು? ಯಾರು?
Read more