ವಿಜಯಪುರ: ಲಕ್ಷ್ಮೀ ಪೂಜೆ  ವೇಳೆ ಪಟಾಕಿಯಂತೆ ಬಂದೂಕಿನಿಂದ ಗುಂಡು ಹಾರಿಸಿ ತಗ್ಲಾಕೊಂಡ..!

ವಿಜಯಪುರ: ಲಕ್ಷ್ಮೀ ಪೂಜೆ ವೇಳೆ ಪಟಾಕಿಯಂತೆ ಬಂದೂಕಿನಿಂದ ಗುಂಡು ಹಾರಿಸಿ ತಗ್ಲಾಕೊಂಡ..!

Published : Oct 29, 2019, 08:16 PM IST

ಎಲ್ಲರೂ ದೀಪಾವಳಿಯಂದು ಪಟಾಕಿ ಹಚ್ಚಿ ಸಂಭ್ರಮಿಸಿದರೆ, ಇಲ್ಲೊಬ್ಬ ಆಸಾಮಿ ಪಟಾಕಿಯಂತೆ ಬಂದೂಕಿನಿಂದ ಗುಂಡು ಹಾರಿಸಿದ್ದಾನೆ. ದೀಪಾವಳಿ ಸಂಭ್ರಮದಲ್ಲಿ ಶಿವಾನಂದ ಬಿರಾದರ ಎನ್ನುವ ಕೊಲೆ ಆರೋಪಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಯಾರು ಈ ಶಿವಾನಂದ..? ಪಟಾಕಿಯಂತೆ ಬಂದೂಕಿನಿಂದ ಗುಂಡು ಹಾರಿಸಿದ ಪರಿಯನ್ನು ವಿಡಿಯೋನಲ್ಲಿ ನೋಡಿ

ವಿಜಯಪುರ, [ಅ.29]: ಎಲ್ಲರೂ ದೀಪಾವಳಿಯಂದು ಪಟಾಕಿ ಹಚ್ಚಿ ಸಂಭ್ರಮಿಸಿದರೆ, ಇಲ್ಲೊಬ್ಬ ಆಸಾಮಿ ಪಟಾಕಿಯಂತೆ ಬಂದೂಕಿನಿಂದ ಗುಂಡು ಹಾರಿಸಿದ್ದಾನೆ.

ದೀಪಾವಳಿ ಸಂಭ್ರಮದಲ್ಲಿ ಶಿವಾನಂದ ಬಿರಾದರ ಎನ್ನುವ ಕೊಲೆ ಆರೋಪಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಯಾರು ಈ ಶಿವಾನಂದ..? ಪಟಾಕಿಯಂತೆ ಬಂದೂಕಿನಿಂದ ಗುಂಡು ಹಾರಿಸಿದ ಪರಿಯನ್ನು ವಿಡಿಯೋನಲ್ಲಿ ನೋಡಿ

24:50ಭೀಮಾ ತೀರದಲ್ಲಿ ಮತ್ತೆ ಗುಂಡಿನ ಸದ್ದು: ಗ್ರಾ.ಪಂ. ಅಧ್ಯಕ್ಷ ಭೀಮನಗೌಡನ ಕೊಲೆ ರಹಸ್ಯ ಬಯಲು!
03:23ಭೀಮಾತೀರದ ಹಂತಕ ಬಾಗಪ್ಪನ ಬೆನ್ನಲ್ಲೇ, ಶಿಷ್ಯ ಸುಶೀಲ್ ಕಾಳೆಯೂ ಬರ್ಬರ ಹತ್ಯೆ!
03:32ವಿಜಯಪುರ ಭೀಮಾತೀರದ ಹಂತಕ ಬಾಗಪ್ಪ ಹರಿಜನ ಹತ್ಯೆ: ವಕೀಲ ರವಿ ಸಹೋದರನ ಕೈವಾಡ?
18:48ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು: ಮಗಳ ಸಾವಿನ ವರ್ಷದ ಬಳಿಕ ಸೇಡು ತೀರಿಸಿಕೊಂಡ ಅಪ್ಪ!
24:05ಸಾವಿನಿಂದ ಪಾರಾಗಿ ಬಂದವಳು ಪ್ರಕರಣಕ್ಕೆ ಕೊಟ್ಟಳು ಟ್ವಿಸ್ಟ್: ಹೆಂಡತಿ ಮಕ್ಕಳನ್ನ ಕೆನಾಲ್‌ಗೆ ನೂಕಿ ಡ್ರಾಮಾ ಮಾಡಿದ್ನಾ ಗಂಡ?
06:28ವಿಜಯಪುರ: 50 ಲಕ್ಷ ಸಾಲ ವಿಚಾರಕ್ಕೆ 4 ಮಕ್ಕಳ ಪ್ರಾಣ ಹೋಯ್ತಾ?
19:411 ಲಕ್ಷ ಅಸಲಿ ಹಣ ನೀಡಿದ್ರೆ 5 ಲಕ್ಷ ನಕಲಿ ಹಣ ಸಿಗುತ್ತೆ: ದೇಶದಲ್ಲಿ ಮತ್ತೆ ವ್ಯಾಪಿಸಿದ ಖೋಟಾ ನೋಟು ಜಾಲ
20:44ಹುಡುಗಿಯರ ಜತೆಗೆ ಪೋಲಿ ಪ್ರಿನ್ಸಿಪಾಲ್ ಚಾಟಿಂಗ್: ಸಚಿನ್‌ ಕುಮಾರನ ಚಳಿ ಬಿಡಿಸಿದ ವಿದ್ಯಾರ್ಥಿನಿಯರು!
07:20ದೇವಸ್ಥಾನಕ್ಕೆ ಹೋಗಬೇಡಿ, ದೇವರು ಕಸಕ್ಕೆ ಸಮಾನ, ವಿರಕ್ತಮಠದ ವೀರತಿಶಾನಂದ ಸ್ವಾಮೀಜಿ ವಿವಾದ!
09:20ಅಂಬೇಡ್ಕರ್‌ಗೆ ಅಮಿತ್‌ ಶಾ ಅವಮಾನ: ದಲಿತ ಸಂಘಟನೆಗಳಿಂದ ಪ್ರತಿಭಟನೆ, ವಿಜಯಪುರ ಬಂದ್!