Asianet Suvarna newsನ ವಿಡಿಯೋ ಎಡಿಟರ್ ನಂದಾ ಅವರಿಗೆ ಮಹಿಳಾ ಸಾಧಕಿ ಪ್ರಶಸ್ತಿ

Asianet Suvarna newsನ ವಿಡಿಯೋ ಎಡಿಟರ್ ನಂದಾ ಅವರಿಗೆ ಮಹಿಳಾ ಸಾಧಕಿ ಪ್ರಶಸ್ತಿ

Published : Mar 31, 2022, 06:13 PM IST

ಮಾಧ್ಯಮ ಕ್ಷೇತ್ರದಲ್ಲಿ ಏಷ್ಯಾನೆಟ್ ಸುವರ್ಣಾ ನ್ಯೂಸ್ ನ ಹಿರಿಯ ವಿಡಿಯೋ ಎಡಿಟರ್ ಕೆ. ನಂದಾ  ಅವರು  ಮಹಿಳಾ ಸಾಧಕಿ ಪ್ರಶಸ್ತಿ ಪಡೆದಿದ್ದಾರೆ.

ಬೆಂಗಳೂರು(ಮಾ.31): ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ (Press Council of India) ಮತ್ತು ದಿ ನ್ಯೂಸ್ ಪೇಪರ್ ಅಸೋಸಿಯೇಷನ್ ಆಫ್ ಕರ್ನಾಟಕ (The Newspapers Association Of Karnataka) ವತಿಯಿಂದ ಮಹಿಳಾ ಸಾಧಕಿಯರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಮಾಧ್ಯಮ ಕ್ಷೇತ್ರದಲ್ಲಿ ಏಷ್ಯಾನೆಟ್ ಸುವರ್ಣಾ ನ್ಯೂಸ್ ನ ಹಿರಿಯ ವಿಡಿಯೋ ಎಡಿಟರ್ ಕೆ. ನಂದಾ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸ್ತ್ರೀರೋಗ ತಜ್ಞೆ Dr Archana Sharma ಆತ್ಮಹತ್ಯೆ ಪ್ರಕರಣದಲ್ಲಿ ಪತ್ರಕರ್ತ, ರಾಜಕಾರಣಿಗಳಿಗೆ ನಂಟು!

ಕಾರ್ಯಕ್ರಮದಲ್ಲಿ ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಭಾಗಿಯಾಗಿದ್ರು. ಇದೇ ವೇಳೆ ನಟಿ ಪೂಜಾ ಲೋಕೇಶ್ ಸೇರಿದಂತೆ ವಿವಿಧ ಕ್ಷೇತ್ರದ ಸಾಧಕಿಯರಿಗೂ ಪ್ರಶಸ್ತಿ ನೀಡಿ ಗೌರವಿಸಲಾಯ್ತು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ನಂದಾ ಅವರು ತನಗೆ ಬೆನ್ನೆಲುಬಾಗಿ ನಿಂತ ಕುಟುಂಬ, ಸಹುದ್ಯೋಗಿಗಳು, ಸ್ನೇಹಿತರಿಗೆ ಕೃತಜ್ಞ ಎಂದಿದ್ದಾರೆ. 

04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
04:48ಮಾಜಿ ಬಾಯ್‌ಫ್ರೆಂಡ್ ಗರ್ವಿಷ್ಟ, ಟಾಕ್ಸಿಕ್ ಮ್ಯಾನ್; 'ಇದು ನಂದೇ ಕಥೆ' ಅಂದ್ರಾ -ಗರ್ಲ್‌ಫ್ರೆಂಡ್- ರಶ್ಮಿಕಾ ಮಂದಣ್ಣ?
02:38ಕತ್ರಿನಾ ಕೈಫ್-ವಿಕ್ಕಿ ಜೋಡಿಯ ;ಸಂತಾನ ಭಾಗ್ಯ'ಕ್ಕೆ ಕರ್ನಾಟಕದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯದ ನಂಟು!
05:15'ಮಂಚದ ಮರ್ಮ' ಬಿಚ್ಚಿಟ್ಟ ಸಂಯುಕ್ತಾ ಹೆಗ್ಡೆ; 'ನೀವೇ ನಾಯಕಿ ಮಲಗೋಣ' ಅಂತ ಕರಿತಾರೆ ಅಂದ್ರು!
02:36ಡಿಂಪಲ್ ಕ್ವೀನ್ ಈಗ 'ಆಟೋ ರಾಣಿ'..! ಆಟೋ ಚಾಲಕರ ಸಂಘಕ್ಕೆ ರಚಿತಾ ರಾಮ್ ರಾಯಭಾರಿ
08:40ಕನ್ನಡದಲ್ಲಿ ಓಂ ಶಾಂತಿ, ತೆಲುಗಿನಲ್ಲಿ ಡಿಸ್ಕೋ ಶಾಂತಿ ಆಗಿರೋ ರಹಸ್ಯ ಬಿಚ್ಚಿಟ್ಟ 'ರಂಭೆ' ಜ್ಯೋತಿ ರೈ!
04:42ರಶ್ಮಿಕಾ ಮಂದಣ್ಣಗೆ ಮತ್ತೊಬ್ಬ ಕನ್ನಡತಿಯಿಂದ ಸವಾಲ್, ಅಷ್ಟರಲ್ಲೇ ಇನ್ನೊಬ್ಬರೂ ಕಾಲೆಳೆಯೋಕೆ ರೆಡಿನಾ?
16:23ಮೋದಿ ಸರ್ಕಾರದ 11 ವರ್ಷದಲ್ಲಿ ನಾರಿಶಕ್ತಿಯಲ್ಲಾದ ಬದಲಾವಣೆ ಏನು?
15:41ಮಹಿಳಾ ಸಬಲೀಕರಣಕ್ಕೆ ಕೇಂದ್ರದ ಕ್ರಾಂತಿಕಾರಿ ನಡೆ,ಭಾರತೀಯ ನಾರಿಯರ ಮನಗೆದ್ದ ಯೋಜನೆ ಯಾವುದು
07:57ಆರ್ಟ್ ಆಫ್ ಲಿವಿಂಗ್ ಮಹಿಳಾ ಸಮ್ಮೇಳನದಲ್ಲಿ ರವಿಶಂಕರ್ ಗುರೂಜಿ ಮಾತು!
Read more