ಮಗುವಿಗೆ ಹೆಚ್ಚು ಸಮಯ ಹಾಲು ಕುಡಿಸಿದ್ರೆ ತಾಯಿ ಸೌಂದರ್ಯ ಹಾಳಾಗುತ್ತಾ?

ಮಗುವಿಗೆ ಹೆಚ್ಚು ಸಮಯ ಹಾಲು ಕುಡಿಸಿದ್ರೆ ತಾಯಿ ಸೌಂದರ್ಯ ಹಾಳಾಗುತ್ತಾ?

Published : Sep 07, 2023, 03:26 PM IST

ತಾಯಿಯ ಎದೆಹಾಲು ಅಮೃತಕ್ಕೆ ಸಮಾನವಾಗಿದ್ದು, ಎದೆಹಾಲಿನಲ್ಲಿ ಮಗುವಿಗೆ ಬೇಕಾದ ಎಲ್ಲ ಪೋಷಕಾಂಶಗಳ ಜೊತೆಗೆ ಅಗತ್ಯ ರೋಗ ನಿರೋಧಕ ಶಕ್ತಿ ಅಡಗಿದ್ದು ಪ್ರತಿಯೊಬ್ಬ ತಾಯಂದಿರು ಮಗುವಿಗೆ ನಿರ್ಧಿಷ್ಟ ಸಮಯದ ತನಕ ಎದೆಹಾಲು ಉಣಿಸಲೇಬೇಕೆಂದು ತಜ್ಞರು ಸೂಚಿಸುತ್ತಾರೆ. ಆದರೆ ಮಗುವಿಗೆ ಹೆಚ್ಚು ಸಮಯ ಹಾಲು ಕುಡಿಸಿದ್ರೆ ತಾಯಿ ಸೌಂದರ್ಯ ಹಾಳಾಗುತ್ತಾ?

ನವಜಾತ ಶಿಶುವಿನ ಆರೋಗ್ಯಕ್ಕೆ ತುಂಬಾ ಮುಖ್ಯವಾದುದು ತಾಯಿಯ ಎದೆಹಾಲು. ತಾಯಿಯ ಎದೆಹಾಲಿನಿಂದಲೇ ಮಕ್ಕಳು ಆರೋಗ್ಯಯುತವಾಗಿ ಬೆಳೆಯುತ್ತಾರೆ. ತಾಯಿಯ ಎದೆಹಾಲು ಅಮೃತಕ್ಕೆ ಸಮಾನವಾಗಿದ್ದು, ಎದೆಹಾಲಿನಲ್ಲಿ ಮಗುವಿಗೆ ಬೇಕಾದ ಎಲ್ಲ ಪೋಷಕಾಂಶಗಳ ಜೊತೆಗೆ ಅಗತ್ಯ ರೋಗ ನಿರೋಧಕ ಶಕ್ತಿ ಅಡಗಿದ್ದು ಪ್ರತಿಯೊಬ್ಬ ತಾಯಂದಿರು ಮಗುವಿಗೆ ನಿರ್ಧಿಷ್ಟ ಸಮಯದ ತನಕ ಎದೆಹಾಲು ಉಣಿಸಲೇಬೇಕೆಂದು ತಜ್ಞರು ಸೂಚಿಸುತ್ತಾರೆ.   

ಆದರೆ ಇತ್ತೀಚಿನ ಕೆಲ ವರ್ಷಗಳಿಂದ ಕೆಲ ಮಹಿಳೆಯರು ಮಗುವಿಗೆ ಹಾಲು ಕುಡಿಸಿದರೆ ತಮ್ಮ ಸೌಂದರ್ಯ ಹಾಳಾಗುತ್ತೆ ಅನ್ನೋ ಕಾರಣಕ್ಕೆ ಮಗುವಿಗೆ ಬಾಟಲ್ ಹಾಲು, ಪ್ಯಾಕೆಟ್ ಹಾಲು ಕುಡಿಸುವ ಅಭ್ಯಾಸ ರೂಢಿಸಿಕೊಂಡಿದ್ದಾರೆ. ಮೊದಲೆಲ್ಲಾ ಸೆಲೆಬ್ರಿಟಿಗಳಷ್ಟೇ ಇದನ್ನು ಮಾಡುತ್ತಿದ್ದರು. ಆದರೆ ಇತ್ತೀಚಿಗೆ ಜನಸಾಮಾನ್ಯರಿಗೂ ಇದರ ಚಾಳಿ ಹತ್ತಿದೆ. ಈ ಅಭ್ಯಾಸ ಎಷ್ಟರಮಟ್ಟಿಗೆ ಸರಿ. ಮಗುವಿಗೆ ಹೆಚ್ಚು ಸಮಯ ಹಾಲು ಕುಡಿಸಿದ್ರೆ ತಾಯಿ ಸೌಂದರ್ಯ ಹಾಳಾಗುತ್ತಾ? ಈ ಬಗ್ಗೆ ಆಹಾರ ತಜ್ಞೆ ಡಾ. ಹೆಚ್‌.ಎಸ್‌. ಪ್ರೇಮಾ ಮಾಹಿತಿ ನೀಡಿದ್ದಾರೆ.

ಮಾಂಸ ತಿಂದು ದೇವಸ್ಥಾನಕ್ಕೆ ಹೋಗಲೇಬಾರದು ಅನ್ನೋದ್ಯಾಕೆ? ತಜ್ಞರ ಉತ್ತರ ಇಲ್ಲಿದೆ

04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
04:48ಮಾಜಿ ಬಾಯ್‌ಫ್ರೆಂಡ್ ಗರ್ವಿಷ್ಟ, ಟಾಕ್ಸಿಕ್ ಮ್ಯಾನ್; 'ಇದು ನಂದೇ ಕಥೆ' ಅಂದ್ರಾ -ಗರ್ಲ್‌ಫ್ರೆಂಡ್- ರಶ್ಮಿಕಾ ಮಂದಣ್ಣ?
02:38ಕತ್ರಿನಾ ಕೈಫ್-ವಿಕ್ಕಿ ಜೋಡಿಯ ;ಸಂತಾನ ಭಾಗ್ಯ'ಕ್ಕೆ ಕರ್ನಾಟಕದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯದ ನಂಟು!
05:15'ಮಂಚದ ಮರ್ಮ' ಬಿಚ್ಚಿಟ್ಟ ಸಂಯುಕ್ತಾ ಹೆಗ್ಡೆ; 'ನೀವೇ ನಾಯಕಿ ಮಲಗೋಣ' ಅಂತ ಕರಿತಾರೆ ಅಂದ್ರು!
02:36ಡಿಂಪಲ್ ಕ್ವೀನ್ ಈಗ 'ಆಟೋ ರಾಣಿ'..! ಆಟೋ ಚಾಲಕರ ಸಂಘಕ್ಕೆ ರಚಿತಾ ರಾಮ್ ರಾಯಭಾರಿ
08:40ಕನ್ನಡದಲ್ಲಿ ಓಂ ಶಾಂತಿ, ತೆಲುಗಿನಲ್ಲಿ ಡಿಸ್ಕೋ ಶಾಂತಿ ಆಗಿರೋ ರಹಸ್ಯ ಬಿಚ್ಚಿಟ್ಟ 'ರಂಭೆ' ಜ್ಯೋತಿ ರೈ!
04:42ರಶ್ಮಿಕಾ ಮಂದಣ್ಣಗೆ ಮತ್ತೊಬ್ಬ ಕನ್ನಡತಿಯಿಂದ ಸವಾಲ್, ಅಷ್ಟರಲ್ಲೇ ಇನ್ನೊಬ್ಬರೂ ಕಾಲೆಳೆಯೋಕೆ ರೆಡಿನಾ?
16:23ಮೋದಿ ಸರ್ಕಾರದ 11 ವರ್ಷದಲ್ಲಿ ನಾರಿಶಕ್ತಿಯಲ್ಲಾದ ಬದಲಾವಣೆ ಏನು?
15:41ಮಹಿಳಾ ಸಬಲೀಕರಣಕ್ಕೆ ಕೇಂದ್ರದ ಕ್ರಾಂತಿಕಾರಿ ನಡೆ,ಭಾರತೀಯ ನಾರಿಯರ ಮನಗೆದ್ದ ಯೋಜನೆ ಯಾವುದು
07:57ಆರ್ಟ್ ಆಫ್ ಲಿವಿಂಗ್ ಮಹಿಳಾ ಸಮ್ಮೇಳನದಲ್ಲಿ ರವಿಶಂಕರ್ ಗುರೂಜಿ ಮಾತು!
Read more