ಸಾಧನೆಗೆ ವಯಸ್ಸಲ್ಲ ಮುಖ್ಯ ಮನಸ್ಸು, ಮೀನಾಕ್ಷಿ ಅಮ್ಮ ಎಂಬ 79 ರ ಕಲರಿಯಾಪಟ್ಟು ಶಿಕ್ಷಕಿ

ಸಾಧನೆಗೆ ವಯಸ್ಸಲ್ಲ ಮುಖ್ಯ ಮನಸ್ಸು, ಮೀನಾಕ್ಷಿ ಅಮ್ಮ ಎಂಬ 79 ರ ಕಲರಿಯಾಪಟ್ಟು ಶಿಕ್ಷಕಿ

Published : Jun 22, 2022, 05:40 PM ISTUpdated : Jun 22, 2022, 05:52 PM IST

ಏನಾದರೂ ಸಾಧನೆ ಮಾಡಲು ವಯಸ್ಸು ಮುಖ್ಯವಲ್ಲ ಮನಸ್ಸು ಮುಖ್ಯ ಎಂದು ಸಾಕಷ್ಟು ಸಲ ಹೇಳಿರುವುದನ್ನು ಕೇಳಿರುತ್ತೇವೆ. ಇದಕ್ಕೆ ಉದಾಹರಣೆ ಎಂಬಂತಿದ್ದಾರೆ ಪದ್ಮಶ್ರೀ ಪುರಸ್ಕೃತೆ, ಕಲರಿಯಾಪಟ್ಟು (ಕೇರಳದ ಸಾಂಪ್ರದಾಯಿಕ ಮಾರ್ಷಲ್ ಆರ್ಟ್) ಶಿಕ್ಷಕಿ ಮೀನಾಕ್ಷಿ ಅಮ್ಮ. 
 

ಏನಾದರೂ ಸಾಧನೆ ಮಾಡಲು ವಯಸ್ಸು ಮುಖ್ಯವಲ್ಲ ಮನಸ್ಸು ಮುಖ್ಯ ಎಂದು ಸಾಕಷ್ಟು ಸಲ ಹೇಳಿರುವುದನ್ನು ಕೇಳಿರುತ್ತೇವೆ. ಇದಕ್ಕೆ ಉದಾಹರಣೆ ಎಂಬಂತಿದ್ದಾರೆ ಪದ್ಮಶ್ರೀ ಪುರಸ್ಕೃತೆ, ಕಲರಿಯಾಪಟ್ಟು (ಕೇರಳದ ಸಾಂಪ್ರದಾಯಿಕ ಮಾರ್ಷಲ್ ಆರ್ಟ್) ಶಿಕ್ಷಕಿ ಮೀನಾಕ್ಷಿ ಅಮ್ಮ (Meenakshi Amma)

ಈ ವಯಸ್ಸಿನಲ್ಲಿ ಇವರು ವಿದ್ಯಾರ್ಥಿಗಳಿಗೆ ತರಬೇತಿ ಕೊಡುವುದನ್ನು ನೋಡಿದರೆ, ಈಗಿನ ಯುವಜನತೆ ನಾಚುವಂತಿದೆ. ವಯಸ್ಸಾಗುವ ಮುನ್ನವೇ ವಯಸ್ಸಾದಂತೆ ಕಾಣುವ, ವಯಸ್ಸಾದಂತೆ ಇರುವವರಿಗೆ ಇವರು ಸ್ಪೂರ್ತಿಯಾಗಿ ನಿಲ್ಲುತ್ತಾರೆ.  ಇವರ ಸಾಧನೆಯನ್ನು ಗುರುತಿಸಿ 2017 ರಲ್ಲಿ ಪದ್ಮ ಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇವರು ಯಾವ ರೀತಿ ತರಬೇತಿ ನೀಡುತ್ತಾರೆ..? ಇವರು ಕಲರಿಯಾಪಟ್ಟುಗೆ ಇಳಿದರೆ ಇವರ ಎನರ್ಜಿ ನೋಡಿದರೆ ಹೆಮ್ಮೆ ಎನಿಸದೇ ಇರದು. 

04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
04:48ಮಾಜಿ ಬಾಯ್‌ಫ್ರೆಂಡ್ ಗರ್ವಿಷ್ಟ, ಟಾಕ್ಸಿಕ್ ಮ್ಯಾನ್; 'ಇದು ನಂದೇ ಕಥೆ' ಅಂದ್ರಾ -ಗರ್ಲ್‌ಫ್ರೆಂಡ್- ರಶ್ಮಿಕಾ ಮಂದಣ್ಣ?
02:38ಕತ್ರಿನಾ ಕೈಫ್-ವಿಕ್ಕಿ ಜೋಡಿಯ ;ಸಂತಾನ ಭಾಗ್ಯ'ಕ್ಕೆ ಕರ್ನಾಟಕದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯದ ನಂಟು!
05:15'ಮಂಚದ ಮರ್ಮ' ಬಿಚ್ಚಿಟ್ಟ ಸಂಯುಕ್ತಾ ಹೆಗ್ಡೆ; 'ನೀವೇ ನಾಯಕಿ ಮಲಗೋಣ' ಅಂತ ಕರಿತಾರೆ ಅಂದ್ರು!
02:36ಡಿಂಪಲ್ ಕ್ವೀನ್ ಈಗ 'ಆಟೋ ರಾಣಿ'..! ಆಟೋ ಚಾಲಕರ ಸಂಘಕ್ಕೆ ರಚಿತಾ ರಾಮ್ ರಾಯಭಾರಿ
08:40ಕನ್ನಡದಲ್ಲಿ ಓಂ ಶಾಂತಿ, ತೆಲುಗಿನಲ್ಲಿ ಡಿಸ್ಕೋ ಶಾಂತಿ ಆಗಿರೋ ರಹಸ್ಯ ಬಿಚ್ಚಿಟ್ಟ 'ರಂಭೆ' ಜ್ಯೋತಿ ರೈ!
04:42ರಶ್ಮಿಕಾ ಮಂದಣ್ಣಗೆ ಮತ್ತೊಬ್ಬ ಕನ್ನಡತಿಯಿಂದ ಸವಾಲ್, ಅಷ್ಟರಲ್ಲೇ ಇನ್ನೊಬ್ಬರೂ ಕಾಲೆಳೆಯೋಕೆ ರೆಡಿನಾ?
16:23ಮೋದಿ ಸರ್ಕಾರದ 11 ವರ್ಷದಲ್ಲಿ ನಾರಿಶಕ್ತಿಯಲ್ಲಾದ ಬದಲಾವಣೆ ಏನು?
15:41ಮಹಿಳಾ ಸಬಲೀಕರಣಕ್ಕೆ ಕೇಂದ್ರದ ಕ್ರಾಂತಿಕಾರಿ ನಡೆ,ಭಾರತೀಯ ನಾರಿಯರ ಮನಗೆದ್ದ ಯೋಜನೆ ಯಾವುದು
07:57ಆರ್ಟ್ ಆಫ್ ಲಿವಿಂಗ್ ಮಹಿಳಾ ಸಮ್ಮೇಳನದಲ್ಲಿ ರವಿಶಂಕರ್ ಗುರೂಜಿ ಮಾತು!
Read more