ಆರ್ಟ್ ಆಫ್ ಲಿವಿಂಗ್ ಮಹಿಳಾ ಸಮ್ಮೇಳನದಲ್ಲಿ ರವಿಶಂಕರ್ ಗುರೂಜಿ ಮಾತು!

ಆರ್ಟ್ ಆಫ್ ಲಿವಿಂಗ್ ಮಹಿಳಾ ಸಮ್ಮೇಳನದಲ್ಲಿ ರವಿಶಂಕರ್ ಗುರೂಜಿ ಮಾತು!

Published : Feb 14, 2025, 11:22 PM ISTUpdated : Feb 15, 2025, 05:56 AM IST

ನಾವು ಮಹಿಳೆಯರ ಕಣ್ಣಲ್ಲಿ ಒಂದು ಹನಿ ಕಣ್ಣೀರನ್ನೂ ಬೀಳಲು ಬಿಡಬಾರದು. ಮಹಿಳೆಯರ ಉಪಸ್ಥಿತಿಯಿಂದಲೇ ಪರಿಸರವು ಸಂತುಷ್ಟಿಯಾಗುತ್ತದೆ ಎಂದು ಆರ್ಟ್ ಆಫ್ ಲಿವಿಂಗ್ ಮಹಿಳಾ ಸಮ್ಮೇಳನದಲ್ಲಿ ಗುರುದೇವ ಶ್ರೀ ಶ್ರೀ ರವಿಶಂಕರ್ ಹೇಳಿದರು. 

ಬೆಂಗಳೂರು (ಫೆ.14): ನಾವು ಮಹಿಳೆಯರ ಕಣ್ಣಲ್ಲಿ ಒಂದು ಹನಿ ಕಣ್ಣೀರನ್ನೂ ಬೀಳಲು ಬಿಡಬಾರದು. ಮಹಿಳೆಯರ ಉಪಸ್ಥಿತಿಯಿಂದಲೇ ಪರಿಸರವು ಸಂತುಷ್ಟಿಯಾಗುತ್ತದೆ ಎಂದು ಆರ್ಟ್ ಆಫ್ ಲಿವಿಂಗ್ ಮಹಿಳಾ ಸಮ್ಮೇಳನದಲ್ಲಿ ಗುರುದೇವ ಶ್ರೀ ಶ್ರೀ ರವಿಶಂಕರ್ ಹೇಳಿದರು. ಮಹಿಳೆಯರ ಭಾವನೆಗಳು ಒಂದು ಆಶೀರ್ವಾದವಾಗಿದ್ದು, ಅವರು ಇದರಿಂದ ಸಮಾಜವನ್ನು ಒಗ್ಗೂಡಿಸುತ್ತಾರೆ. ಮಹಿಳೆಯರು ಪ್ರಮುಖ ರಾಷ್ಟ್ರಗಳಲ್ಲಿ ನಾಯಕರಾಗಿದ್ದರೆ, ಜಗತ್ತಿನಲ್ಲಿ ನಡೆಯುವ ಸಂಘರ್ಷಗಳು, ಯುದ್ಧಗಳು ಮತ್ತು ಸಾಮಾಜಿಕ ಅಸ್ಥಿರತೆಗಳು ಕಡಿಮೆಯಾಗಬಹುದು ಎಂದು ಹೇಳಿದರು. ಭಾರತದ ಮಹಿಳಾ ಸಬಲಿಕರಣದ ಬಗ್ಗೆ ಮಾತನಾಡುತ್ತ, ಅವರು ದೇವತೆಗಳ ಪಾತ್ರವನ್ನು ರಕ್ಷಣಾ ಸಚಿವಾಲಯ - ದುರ್ಗಾ, ಆರ್ಥಿಕ ಸಚಿವಾಲಯ - ಲಕ್ಷ್ಮಿ ಹಾಗೂ ಶಿಕ್ಷಣ ಸಚಿವಾಲಯ - ಸರಸ್ವತಿಗೆ ಹೋಲಿಸಿದರು. 

04:48ಮಾಜಿ ಬಾಯ್‌ಫ್ರೆಂಡ್ ಗರ್ವಿಷ್ಟ, ಟಾಕ್ಸಿಕ್ ಮ್ಯಾನ್; 'ಇದು ನಂದೇ ಕಥೆ' ಅಂದ್ರಾ -ಗರ್ಲ್‌ಫ್ರೆಂಡ್- ರಶ್ಮಿಕಾ ಮಂದಣ್ಣ?
02:38ಕತ್ರಿನಾ ಕೈಫ್-ವಿಕ್ಕಿ ಜೋಡಿಯ ;ಸಂತಾನ ಭಾಗ್ಯ'ಕ್ಕೆ ಕರ್ನಾಟಕದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯದ ನಂಟು!
05:15'ಮಂಚದ ಮರ್ಮ' ಬಿಚ್ಚಿಟ್ಟ ಸಂಯುಕ್ತಾ ಹೆಗ್ಡೆ; 'ನೀವೇ ನಾಯಕಿ ಮಲಗೋಣ' ಅಂತ ಕರಿತಾರೆ ಅಂದ್ರು!
02:36ಡಿಂಪಲ್ ಕ್ವೀನ್ ಈಗ 'ಆಟೋ ರಾಣಿ'..! ಆಟೋ ಚಾಲಕರ ಸಂಘಕ್ಕೆ ರಚಿತಾ ರಾಮ್ ರಾಯಭಾರಿ
08:40ಕನ್ನಡದಲ್ಲಿ ಓಂ ಶಾಂತಿ, ತೆಲುಗಿನಲ್ಲಿ ಡಿಸ್ಕೋ ಶಾಂತಿ ಆಗಿರೋ ರಹಸ್ಯ ಬಿಚ್ಚಿಟ್ಟ 'ರಂಭೆ' ಜ್ಯೋತಿ ರೈ!
04:42ರಶ್ಮಿಕಾ ಮಂದಣ್ಣಗೆ ಮತ್ತೊಬ್ಬ ಕನ್ನಡತಿಯಿಂದ ಸವಾಲ್, ಅಷ್ಟರಲ್ಲೇ ಇನ್ನೊಬ್ಬರೂ ಕಾಲೆಳೆಯೋಕೆ ರೆಡಿನಾ?
16:23ಮೋದಿ ಸರ್ಕಾರದ 11 ವರ್ಷದಲ್ಲಿ ನಾರಿಶಕ್ತಿಯಲ್ಲಾದ ಬದಲಾವಣೆ ಏನು?
15:41ಮಹಿಳಾ ಸಬಲೀಕರಣಕ್ಕೆ ಕೇಂದ್ರದ ಕ್ರಾಂತಿಕಾರಿ ನಡೆ,ಭಾರತೀಯ ನಾರಿಯರ ಮನಗೆದ್ದ ಯೋಜನೆ ಯಾವುದು
07:57ಆರ್ಟ್ ಆಫ್ ಲಿವಿಂಗ್ ಮಹಿಳಾ ಸಮ್ಮೇಳನದಲ್ಲಿ ರವಿಶಂಕರ್ ಗುರೂಜಿ ಮಾತು!
Read more