ಪುರುಷರ ಪ್ರಾಬಲ್ಯ ಮೆಟ್ಟಿ ಸಾಧಕಿಯರ ಮೇರು ಸಾಧನೆ..!

ಪುರುಷರ ಪ್ರಾಬಲ್ಯ ಮೆಟ್ಟಿ ಸಾಧಕಿಯರ ಮೇರು ಸಾಧನೆ..!

Published : Aug 31, 2020, 10:53 AM ISTUpdated : Aug 31, 2020, 11:18 AM IST

ಪುರುಷರ ಮೇಲುಗೈ ಇದ್ದ ಕ್ಷೇತ್ರದಲ್ಲಿ ಮೇರು ಸಾಧನೆ ಮಾಡಿದ ಮಹಿಳೆಯರು ನೂರಾರು ಮಂದಿ ಇದ್ದಾರೆ. ತಮ್ಮ ಸಾಧನೆ ಮೂಲಕ ಇತರರಿಗೆ ಸ್ಫೂರ್ತಿಯಾದವರು ಸಾಕಷ್ಟು ಮಂದಿ ಇದ್ದಾರೆ. ಅಂತಹ ಸಾಧಕಿಯರ ಜೊತೆ ಅಂತರಾಷ್ಟ್ರೀಯ ಮಹಿಳಾ ಸಮಾನತಾ ದಿನದ ಅಂಗವಾಗಿ ಕನ್ನಡ ಪ್ರಭ ಮತ್ತು ಸುವರ್ಣ ನ್ಯೂಸ್ ಜೊತೆಯಾಗಿ ಸುವರ್ಣ ನ್ಯೂಸ್‌.ಕಾಂನಲ್ಲಿ ವೇದಿಕೆ ಸೃಷ್ಟಿಸಿಕೊಟ್ಟಿತ್ತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ, ನಟಿಯರಾದ ಶೃತಿ, ಶೃತಿ ನಾಯ್ಡು, ಗೃಹ ಇಲಾಖೆ ಕಾರ್ಯದರ್ಶಿ ರೂಪಾ ಮೌದ್ಗಿಲ್, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ತೇಜಸ್ವಿನಿ ಅನಂತ್‌ ಕುಮಾರ್ ಭಾಗಿಯಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ..!

ಪುರುಷರ ಮೇಲುಗೈ ಇದ್ದ ಕ್ಷೇತ್ರದಲ್ಲಿ ಮೇರು ಸಾಧನೆ ಮಾಡಿದ ಮಹಿಳೆಯರು ನೂರಾರು ಮಂದಿ ಇದ್ದಾರೆ. ತಮ್ಮ ಸಾಧನೆ ಮೂಲಕ ಇತರರಿಗೆ ಸ್ಫೂರ್ತಿಯಾದವರು ಸಾಕಷ್ಟು ಮಂದಿ ಇದ್ದಾರೆ. ಅಂತಹ ಸಾಧಕಿಯರ ಜೊತೆ ಅಂತರಾಷ್ಟ್ರೀಯ ಮಹಿಳಾ ಸಮಾನತಾ ದಿನದ ಅಂಗವಾಗಿ ಕನ್ನಡ ಪ್ರಭ ಮತ್ತು ಸುವರ್ಣ ನ್ಯೂಸ್ ಜೊತೆಯಾಗಿ ಸುವರ್ಣ ನ್ಯೂಸ್‌.ಕಾಂನಲ್ಲಿ ವೇದಿಕೆ ಸೃಷ್ಟಿಸಿಕೊಟ್ಟಿತ್ತು.

ಚರ್ಚಾಗೋಷ್ಠಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ: ಮಹಿಳಾ ಸಮಾನತೆ ದಿನದ ಅಂಗವಾಗಿ ದಿಗ್ಗಜ ಮಹಿಳೆಯರ ಜೊತೆ‌ ಮಾತು ಮಂಥನ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ, ನಟಿಯರಾದ ಶೃತಿ, ಶೃತಿ ನಾಯ್ಡು, ಗೃಹ ಇಲಾಖೆ ಕಾರ್ಯದರ್ಶಿ ರೂಪಾ ಮೌದ್ಗಿಲ್, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ತೇಜಸ್ವಿನಿ ಅನಂತ್‌ ಕುಮಾರ್ ಭಾಗಿಯಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ..!

04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
04:48ಮಾಜಿ ಬಾಯ್‌ಫ್ರೆಂಡ್ ಗರ್ವಿಷ್ಟ, ಟಾಕ್ಸಿಕ್ ಮ್ಯಾನ್; 'ಇದು ನಂದೇ ಕಥೆ' ಅಂದ್ರಾ -ಗರ್ಲ್‌ಫ್ರೆಂಡ್- ರಶ್ಮಿಕಾ ಮಂದಣ್ಣ?
02:38ಕತ್ರಿನಾ ಕೈಫ್-ವಿಕ್ಕಿ ಜೋಡಿಯ ;ಸಂತಾನ ಭಾಗ್ಯ'ಕ್ಕೆ ಕರ್ನಾಟಕದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯದ ನಂಟು!
05:15'ಮಂಚದ ಮರ್ಮ' ಬಿಚ್ಚಿಟ್ಟ ಸಂಯುಕ್ತಾ ಹೆಗ್ಡೆ; 'ನೀವೇ ನಾಯಕಿ ಮಲಗೋಣ' ಅಂತ ಕರಿತಾರೆ ಅಂದ್ರು!
02:36ಡಿಂಪಲ್ ಕ್ವೀನ್ ಈಗ 'ಆಟೋ ರಾಣಿ'..! ಆಟೋ ಚಾಲಕರ ಸಂಘಕ್ಕೆ ರಚಿತಾ ರಾಮ್ ರಾಯಭಾರಿ
08:40ಕನ್ನಡದಲ್ಲಿ ಓಂ ಶಾಂತಿ, ತೆಲುಗಿನಲ್ಲಿ ಡಿಸ್ಕೋ ಶಾಂತಿ ಆಗಿರೋ ರಹಸ್ಯ ಬಿಚ್ಚಿಟ್ಟ 'ರಂಭೆ' ಜ್ಯೋತಿ ರೈ!
04:42ರಶ್ಮಿಕಾ ಮಂದಣ್ಣಗೆ ಮತ್ತೊಬ್ಬ ಕನ್ನಡತಿಯಿಂದ ಸವಾಲ್, ಅಷ್ಟರಲ್ಲೇ ಇನ್ನೊಬ್ಬರೂ ಕಾಲೆಳೆಯೋಕೆ ರೆಡಿನಾ?
16:23ಮೋದಿ ಸರ್ಕಾರದ 11 ವರ್ಷದಲ್ಲಿ ನಾರಿಶಕ್ತಿಯಲ್ಲಾದ ಬದಲಾವಣೆ ಏನು?
15:41ಮಹಿಳಾ ಸಬಲೀಕರಣಕ್ಕೆ ಕೇಂದ್ರದ ಕ್ರಾಂತಿಕಾರಿ ನಡೆ,ಭಾರತೀಯ ನಾರಿಯರ ಮನಗೆದ್ದ ಯೋಜನೆ ಯಾವುದು
07:57ಆರ್ಟ್ ಆಫ್ ಲಿವಿಂಗ್ ಮಹಿಳಾ ಸಮ್ಮೇಳನದಲ್ಲಿ ರವಿಶಂಕರ್ ಗುರೂಜಿ ಮಾತು!