ಒಂದೊತ್ತಿನ ಊಟಕ್ಕೂ ಹಾಹಾಕಾರ, ಖಜಾನೆಯಲ್ಲಿ ಹಣವಿಲ್ಲ; ಅಫ್ಘಾನ್ ನಾಗರೀಕರ ಸ್ಥಿತಿ ಹರೋಹರ!

ಒಂದೊತ್ತಿನ ಊಟಕ್ಕೂ ಹಾಹಾಕಾರ, ಖಜಾನೆಯಲ್ಲಿ ಹಣವಿಲ್ಲ; ಅಫ್ಘಾನ್ ನಾಗರೀಕರ ಸ್ಥಿತಿ ಹರೋಹರ!

Published : Sep 16, 2021, 05:01 PM IST

ಅಫ್ಘಾನಿಸ್ತಾನದಲ್ಲಿ ಗನ್, ಬಾಂಬ್‌ಗಳ ಸದ್ದಿಗೆ ಬೆಚ್ಚಿ ಬೀಳುತ್ತಿದ್ದ ಜನ ಈಗ ಹಸಿವಿನಿಂದ ಕಂಗೆಟ್ಟು ಹೋಗಿದ್ದಾರೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತದ ಚುಕ್ಕಾಣಿ ಹಿಡಿದ ಮೇಲೆ ಎಲ್ಲವೂ ಅವ್ಯವಸ್ಥಿತವಾಗಿದೆ. 

ಕಾಬೂಲ್ (ಸೆ. 16): ಅಫ್ಘಾನಿಸ್ತಾನದಲ್ಲಿ ಗನ್, ಬಾಂಬ್‌ಗಳ ಸದ್ದಿಗೆ ಬೆಚ್ಚಿ ಬೀಳುತ್ತಿದ್ದ ಜನ ಈಗ ಹಸಿವಿನಿಂದ ಕಂಗೆಟ್ಟು ಹೋಗಿದ್ದಾರೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತದ ಚುಕ್ಕಾಣಿ ಹಿಡಿದ ಮೇಲೆ ಎಲ್ಲವೂ ಅವ್ಯವಸ್ಥಿತವಾಗಿದೆ.

ಬಡತನ, ಬೆಲೆ ಏರಿಕೆ, ಅನ್ನಕ್ಕಾಗಿ ಹಾಹಾಕಾರ ಜನರನ್ನು ಹಿಂಡಿ ಹಿಪ್ಪೆ ಮಾಡುತ್ತಿದೆ. ಇದನ್ನು ನಿಭಾಯಿಯೋಕೆ ತಾಲಿಬಾನಿಗಳಿಂದ ಆಗುತ್ತಿಲ್ಲ. ಯಾಕಂದರೆ ಸರ್ಕಾರಿ ಖಜಾನೆ ಖಾಲಿ ಖಾಲಿಯಾಗಿದೆ. ಬೊಕ್ಕಸದಲ್ಲಿ ಹಣವಿಲ್ಲ, ಆರ್ಥಿಕ ವ್ಯವಸ್ಥೆ ಹದಗೆಟ್ಟಿದೆ, ಆಡಳಿತ ನಡೆಸುವ ಸವಾಲು ತಾಲಿಬಾನಿಗಳ ಎದುರಿದೆ. ಆದರೆ ನಿಜವಾಗಿ ತೊಂದರೆ ಅನುಭವಿಸುವವರು ಅವರಲ್ಲ,  ಅಲ್ಲಿನ ನಾಗರೀಕರು. ಅವರ ಸ್ಥಿತಿ, ಪರದಾಟ ಯಾರಿಗೂ ಬೇಡ. ಹೇಗಿದೆ ಅಲ್ಲಿನ ಆರ್ಥಿಕ ಸ್ಥಿತಿ, ನಾಗರೀಕರ ಜೀವನ..? ಇಲ್ಲಿದೆ ಸ್ಪೆಷಲ್ ರಿಪೋರ್ಟ್. 

 

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
22:39ದುಬೈನಲ್ಲಿ ಮಿಂಚು, ಗುಡುಗು, ರಣ ರಣ ಮಳೆ: ಸೌದಿ ನೆಲದಲ್ಲಿ ಹಿಮಪಾತ.. ಇದೆಂಥಾ ಅಚ್ಚರಿ? ಏನು ಕಾರಣ..?
20:42ಎಪ್‌ಸ್ಟೀನ್ ಪಟ್ಟಿಯಲ್ಲಿ ಭಾರತದ ಘಟಾನುಘಟಿಗಳು: ಕಾಮುಕನ ಸೀಕ್ರೆಟ್ ಫೈಲ್ಸ್ ಸತ್ಯ ಹೊರಬರುತ್ತಾ? ಸಮಾಧಿಯಾಗುತ್ತಾ?
98:27ಆಸ್ಟ್ರೇಲಿಯಾ-ಇಂಡಿಯಾ ಲೀಡರ್‌ಶಿಪ್‌ ಅವಾರ್ಡ್ಸ್ 2025: 9 ತೆರೆಮರೆಯ ಸಾಧಕರಿಗೆ ಮೆಲ್ಬರ್ನ್‌ನಲ್ಲಿ ಸನ್ಮಾನ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
98:36ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
18:48ಧೂಮ್ ಸಿನಿಮಾ ರೀತಿಯಲ್ಲಿ ಕೇವಲ ಏಳೇ ನಿಮಿಷದಲ್ಲಿ ದರೋಡೆ, 9 ಆಭರಣ ಮಾಯ
16:14ಡ್ಯೂರಂಡ್ ಗಡಿಯಲ್ಲಿ ಅಫ್ಘಾನ್-ಪಾಕ್ ಸಂಘರ್ಷ, ಅಫ್ಘಾನ್​ನಲ್ಲಿ ಸಂಭ್ರಮ! ಏನು ಗೊತ್ತಾ ಕಾರಣ?
17:20ಅಮೆರಿಕಾದಲ್ಲಿ ಪಾಕ್ ಪ್ರಧಾನಿಯ ಹೊಸ ಕಳ್ಳಾಟ! ಪಾಕ್-ಅಮೆರಿಕಾ ಜೂಜಾಟ! ಭಾರತಕ್ಕೆ ಕಂಟಕ!