ನಮ್ಮ ಕಷ್ಟಗಳಿಗೆ ರಾಜಕಾರಣಿಗಳು ಸ್ಪಂದಿಸಲಿಲ್ಲ: ಶ್ರೀಲಂಕಾ ಜನತೆ

ನಮ್ಮ ಕಷ್ಟಗಳಿಗೆ ರಾಜಕಾರಣಿಗಳು ಸ್ಪಂದಿಸಲಿಲ್ಲ: ಶ್ರೀಲಂಕಾ ಜನತೆ

Published : Jul 13, 2022, 08:38 PM IST

ಏಷ್ಯಾನೆಟ್‌ ನ್ಯೂಸ್ ಜೊತೆ ಮಾತನಾಡಿದ ಶ್ರೀಲಂಕಾ ಪ್ರತಿಭಟನಾಕಾರರು,ಆಕ್ರೋಶವನ್ನು ತಮ್ಮ ಆಕ್ರೋಶವನ್ನು ಹೊರಹಾಕಿದ್ದು, ಅಧ್ಯಕ್ಷ ಗೋಟಬಯ ರಾಜಪಕ್ಸ ರಾಜೀನಾಮೆ ನೀಡಲೇಬೇಕು ಎಂದು ಒತ್ತಾಯ ಮಾಡಿದ್ದಾರೆ.

ಕೊಲಂಬೋ (ಜುಲೈ 13): ಪುಟ್ಟ, ಸುಂದರ ದೇಶ ಶ್ರೀಲಂಕಾ ಅಕ್ಷರಶಃ ನರಕವಾಗಿದೆ. ಜನರ ಕಷ್ಟಗಳಿಗೆ ಸ್ಪಂದಿಸದ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿರುವ ದೇಶದ ಜನತೆ ಈಗಾಗಲೇ ಅಧ್ಯಕ್ಷರ ಭವನಕ್ಕೆ ಮುತ್ತಿಗೆ ಹಾಕಿದ್ದಾರೆ. ಲಂಕಾದ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಏಷ್ಯಾನೆಟ್‌ ನ್ಯೂಸ್‌ ಗ್ರೌಂಡ್‌ ರಿಪೋರ್ಟ್‌ ಮಾಡಿದ್ದು, ಜನರು ತಮ್ಮ ಆಕ್ರೋಶಗಳನ್ನು ಹೊರಹಾಕಿದ್ದಾರೆ.

ನಮ್ಮ ದೇಶದ ಪರಿಸ್ಥಿತಿ ಬಹಳ ಕೆಟ್ಟದಾಗಿದೆ. ಮುಂದೇನಾಗುತ್ತದೆ ಎನ್ನುವುದು ನಮಗೂ ತಿಳಿದಿಲ್ಲ ಎಂದು ರಾಷ್ಟ್ರಪತಿ ಭವನದಲ್ಲಿಯೇ ಇದ್ದ ಪ್ರತಿಭಟನಾಕಾರನೊಬ್ಬ ಪ್ರತಿಕ್ರಿಯೆ ನೀಡಿದ್ದಾನೆ. ಈ ಸರ್ಕಾರ ನೀವು ನಿರೀಕ್ಷೆಯೇ ಮಾಡದಷ್ಟು ಕೆಟ್ಟದಾಗಿದೆ. ನಮ್ಮ ಜನರ ಕಷ್ಟಗಳಿಗೆ ಇವರು ಯಾರು ಸ್ಪಂದಿಸಲಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ. 

ಇದನ್ನೂ ಓದಿ: Sri Lanka Crisis: ಗೋಟಬಯ ರಾಜಪಕ್ಸ ರಾಜೀನಾಮೆ ನೀಡದಿದ್ದರೆ ಸಂಸತ್ತು ವಶಕ್ಕೆ; ಪ್ರತಿಟಭನಾಕಾರರ ಬೆದರಿಕೆ

ಶ್ರೀಲಂಕಾದ ಅಧ್ಯಕ್ಷರ (Sri Lanka president) ಭವನದ ಶ್ರೀಮಂತಿಕೆಯನ್ನು ಕಣ್ತುಂಬಿಕೊಳ್ಳಲು ದೇಶದ ಜನರು ರಾತ್ರಿಯಿಡೀ ಸರತಿ ಸಾಲಿನಲ್ಲಿ ನಿಂತು ಹೋಗುತ್ತಿದ್ದಾರೆ. ಅಧ್ಯಕ್ಷರ ಈಜುಕೊಳ, ಬೆಡ್‌ ರೂಮ್‌, ಮೆತ್ತನೆಯ ಹಾಸಿಗೆಯ ಮೇಲೆ ನಿದ್ರೆ ಮಾಡಿ ವೈಭೋಗವನ್ನು ಅನುಭವಿಸುವ ಪ್ರಯತ್ನವನ್ನೂ ಮಾಡಿರುವ ವಿಡಿಯೋಗಳು ವೈರಲ್‌ ಆಗಿದೆ. ವೃದ್ಧರು ಮಕ್ಕಳೆನ್ನದೆ ಎಲ್ಲರೂ ಕೂಡ ರಾಷ್ಟ್ರಪತಿ ಭವನದ ದರ್ಶನ ಪಡೆದುಕೊಂಡಿದ್ದಾರೆ.

48:16Left Right & Centre: ಟ್ರಂಪ್ ಆಡಳಿತಾವಧಿಯಲ್ಲಿ ಹೆಚ್ಚಾಯ್ತಾ ಅಮೆರಿಕಾ ದಾದಾಗಿರಿ?
19:15ಇರಾನ್ ಮೇಲೆ ಟ್ರಂಪ್ ಕೆಂಗಣ್ಣು; 3ನೇ ಮಹಾಯುದ್ದವಾದ್ರೆ ಭಾರತದ ಮೇಲಾಗುವ ಪರಿಣಾಮವೇನು?
44:40ರಷ್ಯಾದಿಂದ ತೈಲ ಖರೀದಿಸುವ ರಾಷ್ಟ್ರಗಳ ಮೇಲೆ ಶೇ.500ರಷ್ಟು ಸುಂಕ?
20:21ಡೊನಾಲ್ಡ್ ಟ್ರಂಪ್ ಬಿಗ್ ಚೆಕ್! ಜಗತ್ತಿನ ಈ ಐದು ರಾಷ್ಟ್ರಗಳು ಈಗ ಅಮೆರಿಕಾದ ಟಾರ್ಗೆಟ್!
18:03Suvarna Focus: ಜಗತ್ತಿನ ವಿನಾಶಕ್ಕೆ ಮುನ್ನುಡಿ ಬರೆಯುತ್ತಾ ಅಮೆರಿಕದ ಸಾಹಸ?
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
22:39ದುಬೈನಲ್ಲಿ ಮಿಂಚು, ಗುಡುಗು, ರಣ ರಣ ಮಳೆ: ಸೌದಿ ನೆಲದಲ್ಲಿ ಹಿಮಪಾತ.. ಇದೆಂಥಾ ಅಚ್ಚರಿ? ಏನು ಕಾರಣ..?
20:42ಎಪ್‌ಸ್ಟೀನ್ ಪಟ್ಟಿಯಲ್ಲಿ ಭಾರತದ ಘಟಾನುಘಟಿಗಳು: ಕಾಮುಕನ ಸೀಕ್ರೆಟ್ ಫೈಲ್ಸ್ ಸತ್ಯ ಹೊರಬರುತ್ತಾ? ಸಮಾಧಿಯಾಗುತ್ತಾ?
98:27ಆಸ್ಟ್ರೇಲಿಯಾ-ಇಂಡಿಯಾ ಲೀಡರ್‌ಶಿಪ್‌ ಅವಾರ್ಡ್ಸ್ 2025: 9 ತೆರೆಮರೆಯ ಸಾಧಕರಿಗೆ ಮೆಲ್ಬರ್ನ್‌ನಲ್ಲಿ ಸನ್ಮಾನ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
Read more