ಆ ಮೂರು ವಿಚಾರಕ್ಕಾಗಿ ಭಾರತದ ವಿರುದ್ಧ ಚೀನಾ ನಿಗೂಢ ಸಂಚು?

ಆ ಮೂರು ವಿಚಾರಕ್ಕಾಗಿ ಭಾರತದ ವಿರುದ್ಧ ಚೀನಾ ನಿಗೂಢ ಸಂಚು?

Published : Oct 09, 2021, 05:38 PM IST

45 ದಿನ ಐವತ್ತು ಸಾವಿರ ಸೈನಿಕರು. ನೂರಾರು ಬಿಡಾರ... LACಯಲ್ಲಿ ಮತ್ತೆ ಮುಷ್ಠಿಯುದ್ಧ. ಮತ್ತೆ ಮುಖಾಮುಖಿಯಾದವರು ಇಂಡೋ ಚೀನಾ ಸೈನಿಕರು. ಮಿತಿಮೀರಿದ್ದೇಕೆ ಡ್ರ್ಯಾಗನ್ ಚೇಷ್ಟ? ಬುದ್ಧ, ಭಾರತ, ಬ್ರಹ್ಮಪುತ್ರ ಈ ಮೂರಕ್ಕಾಗಿ ನಡೆಯುತ್ತಿದೆಯಾ ಚೀನಾದ ನಿಗೂಢ ಸಂಚು? 

ತವಾಂಗ್(ಆ.09): 45 ದಿನ ಐವತ್ತು ಸಾವಿರ ಸೈನಿಕರು. ನೂರಾರು ಬಿಡಾರ... LACಯಲ್ಲಿ ಮತ್ತೆ ಮುಷ್ಠಿಯುದ್ಧ. ಮತ್ತೆ ಮುಖಾಮುಖಿಯಾದವರು ಇಂಡೋ ಚೀನಾ ಸೈನಿಕರು. ಮಿತಿಮೀರಿದ್ದೇಕೆ ಡ್ರ್ಯಾಗನ್ ಚೇಷ್ಟ? ಬುದ್ಧ, ಭಾರತ, ಬ್ರಹ್ಮಪುತ್ರ ಈ ಮೂರಕ್ಕಾಗಿ ನಡೆಯುತ್ತಿದೆಯಾ ಚೀನಾದ ನಿಗೂಢ ಸಂಚು? 

ಹೌದು ಕಳೆದ ವಾರ ಅರುಣಾಚಲ ಪ್ರದೇಶದ(Arunachal Pradesh) ತವಾಂಗ್‌ ಜಿಲ್ಲೆಯ ಬಮ್‌ ಲಾ ಮತ್ತು ಯಾಂಗ್‌ತ್ಸೆ ಪಾಸ್‌ ನಡುವೆ ಭಾರತ ಮತ್ತು ಚೀನಾದ ವಾಸ್ತವ ನಿಯಂತ್ರಣ ರೇಖೆ (ಎಲ್‌ಎಸಿ) ಸಮೀಪದಲ್ಲಿ ಈ ಘಟನೆ ನಡೆದಿದೆ. ಸುಮಾರು 200 ಚೀನಾ(China) ಯೋಧರು ಟಿಬೆಟ್‌ನಿಂದ ಭಾರತದ ಗಡಿಯೊಳಗೆ ಬಂದು ಯೋಧರು ಇಲ್ಲದಿದ್ದ ಬಂಕರ್‌ಗಳನ್ನು ನಾಶಪಡಿಸಲು ಯತ್ನಿಸಿದ್ದಾರೆ.

ತಕ್ಷಣ ಅಲ್ಲಿಗೆ ತೆರಳಿದ ಭಾರತದ(India) ಯೋಧರು ಕೆಲ ಚೀನಿ ಸೈನಿಕರನ್ನು ವಶಕ್ಕೆ ಪಡೆದು ಎಚ್ಚರಿಕೆ ನೀಡಿದ್ದಾರೆ. ನಂತರ ಚೀನಾ ಯೋಧರು ಮರಳಿ ಹೋಗಿದ್ದಾರೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿರುವುದಾಗಿ ಕೆಲ ಮಾಧ್ಯಮಗಳು ವರದಿ ಮಾಡಿವೆ.

21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
42:55ಮುರಿದು ಬಿದ್ದ ಶಾಂತಿ ಒಪ್ಪಂದ, ಖಮೇನಿ ಅಂತ್ಯಕ್ರಿಯೆ ಮೊದಲೇ ಅಮೆರಿಕ ಇರಾನ್ ಯುದ್ಧ ಶುರು
23:38ಅಯತೊಲ್ಲಾ ಖಮೇನಿ ದೇಹಕ್ಕೆ 4 ತಿಂಗಳ ಸಂರಕ್ಷಣೆ; ಏನಿದು ಜೀವಂತ ಶವ ಎಂಬಾಮಿಂಗ್?​​
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?
19:46108 ದಿನಗಳ ಅಮೆರಿಕ ಇರಾನ್ ಯುದ್ಧ ಅಂತ್ಯ, ತೈಲ ಬೆಲೆ , ಪೆಟ್ರೋಲ್, ಗ್ಯಾಸ್ ಬೆಲೆ ಕಡಿಮೆ ಆಗುತ್ತಾ?
24:36ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್, ವಿಳಂಬದ ಹಿಂದಿದೆ ಭಯಾನಕ ರಹಸ್ಯ
24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
Read more