ಬಾಂಗ್ಲಾ ದಂಗೆಕೋರರ ವಿರುದ್ಧ ತಿರುಗಿಬಿದ್ದ ಹಿಂದೂಗಳು: ಬೀದಿಯಲ್ಲಿ ಮೊಳಗಿದ ಹರೇ ರಾಮ್ ಹರೇ ಕೃಷ್ಣ

ಬಾಂಗ್ಲಾ ದಂಗೆಕೋರರ ವಿರುದ್ಧ ತಿರುಗಿಬಿದ್ದ ಹಿಂದೂಗಳು: ಬೀದಿಯಲ್ಲಿ ಮೊಳಗಿದ ಹರೇ ರಾಮ್ ಹರೇ ಕೃಷ್ಣ

Published : Aug 12, 2024, 11:52 AM IST

ಬಾಂಗ್ಲಾದಲ್ಲಿ ವಿದ್ಯಾರ್ಥಿ ದಂಗೆಯೊಂದಿಗೆ ಮತೀಯವಾದಿಗಳು ಸೇರಿಕೊಂಡಿದ್ದು, ಹೊತ್ತಿಯುರಿಯುತ್ತಿರೋ ಬಾಂಗ್ಲಾದೇಶದಲ್ಲಿ ಹಿಂದೂಗಳೇ ಭಸ್ಮವಾಗ್ತಿದ್ದಾರೆ.. ಸಮುದ್ರ ತೀರದಲ್ಲಿ, ನದಿ ತಟದಲ್ಲಿ ನಾಪತ್ತೆಯಾದ ಹಿಂದೂಗಳ ಶವಗಳು ಸಿಗ್ತಿದ್ದಾವೆ..  ಇದನ್ನೆಲ್ಲಾ ನೋಡಿ ನೋಡಿ ಹಿಂದೂಗಳ ತಾಳ್ಮೆಯ ಕಟ್ಟೆ ಒಡೆದಿದೆ.

ಬಾಂಗ್ಲಾದಲ್ಲಿ ವಿದ್ಯಾರ್ಥಿ ದಂಗೆಯೊಂದಿಗೆ ಮತೀಯವಾದಿಗಳು ಸೇರಿಕೊಂಡಿದ್ದು, ಹೊತ್ತಿಯುರಿಯುತ್ತಿರೋ ಬಾಂಗ್ಲಾದೇಶದಲ್ಲಿ ಹಿಂದೂಗಳೇ ಭಸ್ಮವಾಗ್ತಿದ್ದಾರೆ.. ಸಮುದ್ರ ತೀರದಲ್ಲಿ, ನದಿ ತಟದಲ್ಲಿ ನಾಪತ್ತೆಯಾದ ಹಿಂದೂಗಳ ಶವಗಳು ಸಿಗ್ತಿದ್ದಾವೆ..  ಇದನ್ನೆಲ್ಲಾ ನೋಡಿ ನೋಡಿ ಹಿಂದೂಗಳ ತಾಳ್ಮೆಯ ಕಟ್ಟೆ ಒಡೆದಿದೆ.. ಹೋರಾಟಗಾರರ ಮುಸುಕಿನಲ್ಲಿರೋ ದಂಗೆಕೋರರ ವಿರುದ್ಧ ಹಿಂದೂಗಳು ತಿರುಗಿಬಿದ್ದಿದ್ದಾರೆ.  ಬಾಂಗ್ಲಾದಲ್ಲಿ ಪರಿಸ್ಥಿತಿ ಭೀಕರವಾಗಿದೆ.. ಅಲ್ಲಿನ ರಸ್ತೆ ರಸ್ತೆಗಳಲ್ಲೂ ರಕ್ತದೋಕುಳಿ ಹರೀತಿದೆ.. ಅಷ್ಟೆಲ್ಲಾ ಆದ್ರೂ ಅಲ್ಲಿ ಶಾಂತಿ ಸ್ಥಾಪನೆ ಮಾಡ್ಬೇಕು ಅನ್ನೋ ಪ್ರಯತ್ನವೇ ನಡೀತಿಲ್ಲ. ಇದರ ಪರಿಣಾಮ ಏನೇನಾಗಿದೆ ಗೊತ್ತಾ..? ಬಾಂಗ್ಲಾದೇಶದಲ್ಲಿ ಹಿಂದೂಗಳು ತಿರುಗಿಬಿದ್ದರೆ ಏನಾಗುತ್ತೆ ಗೊತ್ತಾ? ಹಿಂದೂಗಳ ರೋಷಾಗ್ನಿಗೆ ಬಾಂಗ್ಲಾದಲ್ಲಿ ಸೃಷ್ಟಿಯಾಗಿರೋ ಬೃಹತ್ ಸಂಚಲನದ ಕಥಾನಕ ಇದು ಇದರ ಡಿಟೇಲ್ಡ್ ಸ್ಟೋರಿ ಇಲ್ಲಿದೆ ವೀಕ್ಷಿಸಿ

98:36ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
18:48ಧೂಮ್ ಸಿನಿಮಾ ರೀತಿಯಲ್ಲಿ ಕೇವಲ ಏಳೇ ನಿಮಿಷದಲ್ಲಿ ದರೋಡೆ, 9 ಆಭರಣ ಮಾಯ
16:14ಡ್ಯೂರಂಡ್ ಗಡಿಯಲ್ಲಿ ಅಫ್ಘಾನ್-ಪಾಕ್ ಸಂಘರ್ಷ, ಅಫ್ಘಾನ್​ನಲ್ಲಿ ಸಂಭ್ರಮ! ಏನು ಗೊತ್ತಾ ಕಾರಣ?
17:20ಅಮೆರಿಕಾದಲ್ಲಿ ಪಾಕ್ ಪ್ರಧಾನಿಯ ಹೊಸ ಕಳ್ಳಾಟ! ಪಾಕ್-ಅಮೆರಿಕಾ ಜೂಜಾಟ! ಭಾರತಕ್ಕೆ ಕಂಟಕ!
17:17ಪಾಪಿಸ್ತಾನಕ್ಕೆ ಕೈ ತಪ್ಪುವ ಭೀತಿಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರ, ಪಿಒಕೆಯಲ್ಲಿ ಜನಾಕ್ರೋಶ
44:18ಡೊನಾಲ್ಡ್ ಟ್ರಂಪ್ ಶಾಂತಿ ಸೂತ್ರ: ಇಸ್ರೇಲ್-ಗಾಜಾ ಯುದ್ಧಕ್ಕೆ ಬೀಳುತ್ತಾ ತೆರೆ?
22:58ಅಮೆರಿಕದಲ್ಲಿ ಕನ್ನಡಿಗನ ಶಿರಚ್ಛೇದ: ಹೆಂಡತಿ ಮಗನ ಕಣ್ಣೆದುರೇ ನಡೆಯಿತು ಘೋರ ಕೃತ್ಯ!
18:07ಕೊಲೆಗಡುಕರ ಟಾರ್ಗೆಟ್ ಆಗಿದ್ದೇಕೆ ಟ್ರಂಪ್ ಆಪ್ತ? ಅಮೆರಿಕಾದ ಪ್ರಭಾವಿಯ ಹತ್ಯೆಗೂ ಮುನ್ನ ಆಗಿದ್ದೇನು?
19:06ಕಿಮ್ ಕುಟುಂಬವೇ ರಹಸ್ಯಗಳ ಗೂಡು, ನಿಗೂಢ ರಹಸ್ಯ ಭೇದಿಸಿದಾಗ ಬಯಲಾಗಿದ್ದೇನು?
Read more