ಬಾಂಗ್ಲಾದಲ್ಲಿ ಹಿಂದೂ ಸನ್ಯಾಸಿ ಬಂಧನ: ಭಾರತಕ್ಕೆ ಕೇಡುಗಾಲ?

ಬಾಂಗ್ಲಾದಲ್ಲಿ ಹಿಂದೂ ಸನ್ಯಾಸಿ ಬಂಧನ: ಭಾರತಕ್ಕೆ ಕೇಡುಗಾಲ?

Published : Nov 27, 2024, 12:52 PM IST

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದ್ವೇಷ ಹೆಚ್ಚುತ್ತಿದ್ದು,ಬಾಂಗ್ಲಾ ಸರ್ಕಾರ ಇಸ್ಕಾನ್​ ಸಂಸ್ಥೆಯ ಚಿನ್ಮೋಯ್ ಕೃಷ್ಣ ದಾಸ್ ಬ್ರಹ್ಮಚಾರಿಯವರನ್ನು ದೇಶದ್ರೋಹದ ಆರೋಪದ ಮೇಲೆ ಬಂಧಿಸಿದೆ.

ಬಾಂಗ್ಲಾ ಸರ್ಕಾರ ಹಿಂದೂ ಧಾರ್ಮಿಕ ಮುಖಂಡ, ಇಸ್ಕಾನ್​ ಸಂಸ್ಥೆಯ ಚಿನ್ಮೋಯ್ ಕೃಷ್ಣ ದಾಸ್ ಬ್ರಹ್ಮಚಾರಿ ಅವರನ್ನ ದೇಶದ್ರೋಹದ ಆರೋಪದ ಮೇಲೆ ಬಂಧಿಸಿದೆ.. ಶೇಖ್ ಹಸೀನಾ ಸರ್ಕಾರ ಪತನದ ನಂತರ ಹಿಂದೂಗಳು ಟಾರ್ಗೆಟ್ ಆಗಿದಾರೆ ಅನ್ನೋ ಮಾತಿಗೆ, ಈ ಘಟನೆಯೇ ಹಸಿ ಹಸಿ ಸಾಕ್ಷಿ.ಸದ್ಗುರುವನ್ನೇ ಸೆರೆ ಹಿಡಿದು ಕಂಬಿ ಹಿಂದೆ ನಿಲ್ಲಿಸೋಕೆ ಹೊರಟುಬಿಟ್ಟಿದೆ, ಬಾಂಗ್ಲಾದೇಶದಲ್ಲಿ ತಲೆ ಎತ್ತಿರೋ ಹೊಸ ಸರ್ಕಾರ.. ಅಷ್ಟಕ್ಕೂ ಆ ಹಿಂದೂ ಸನ್ಯಾಸಿ ಮೇಲೆ ಅವರಿಗೆ ಈ  ಪರಿ ಸಿಟ್ಟೇಕೆ? ದ್ವೇಷವೇಕೆ? ದಿನದಿನಕ್ಕೂ ಹಿಂದೂಗಳ ಪಾಲಿಗೆ ಘೋರ ನರಕವಾಗ್ತಾ ಇರೋದೇಕೆ ಪಕ್ಕದ ದೇಶ? ಪಾಷಂಡಿ ಪಾಕಿಸ್ತಾನದ ಜೊತೆ ದುಷ್ಟ ಬಾಂಗ್ಲಾ ಕೂಡ ಜೈಜೋಡಿಸಿದೆ.. ಇದರಿಂದ ಭಾರತಕ್ಕೆ ಶುರುವಾಗೋಯ್ತಾ ಕೇಡುಗಾಲ? ಬಾಂಗ್ಲಾದೇಶ ಈಗ ಭಾರತದ ನೆರೆರಾಷ್ಟ್ರವಾಗಿ ಉಳಿದಿಲ್ಲ.. ಹೊಸ ಹೊರೆಯಾಗಿ ಬದಲಾಗ್ತಾ ಇದೆ.. ಭಾರತದ ಬದ್ಧ ವಿರೋಧಿ, ಪಾಕಿಸ್ತಾನದ ಜೊತೆ ಕೈಜೋಡಿಸಿ, ಭಾರತ ಹಾಗೂ ಹಿಂದೂಗಳ ವಿರುದ್ಧ ಎಗರಿಬೀಳೊಕೆ ಸಿದ್ಧವಾದ ಹಾಗೆ ಕಾಣ್ತಾ ಇದೆ. ಈ ಎಲ್ಲಾ ಆಘಾತಕಾರಿ ಪ್ರಶ್ನೆಗಳಿಗೂ ಆತಂಕಕಾರಿ ಉತ್ತರ ಸಿದ್ಧವಾಗಿ ನಿಂತಿದೆ.. ಹಿಂದೂಗಳ ಪಾಲಿಗೆ ನರಕವಾಗಿರೋ ಬಾಂಗ್ಲಾದೇಶದ ಕತೆ, ಇಲ್ಲಿದೆ ನೋಡಿ..

23:38ಅಯತೊಲ್ಲಾ ಖಮೇನಿ ದೇಹಕ್ಕೆ 4 ತಿಂಗಳ ಸಂರಕ್ಷಣೆ; ಏನಿದು ಜೀವಂತ ಶವ ಎಂಬಾಮಿಂಗ್?​​
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?
19:46108 ದಿನಗಳ ಅಮೆರಿಕ ಇರಾನ್ ಯುದ್ಧ ಅಂತ್ಯ, ತೈಲ ಬೆಲೆ , ಪೆಟ್ರೋಲ್, ಗ್ಯಾಸ್ ಬೆಲೆ ಕಡಿಮೆ ಆಗುತ್ತಾ?
24:36ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್, ವಿಳಂಬದ ಹಿಂದಿದೆ ಭಯಾನಕ ರಹಸ್ಯ
24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
20:37ಬೆಂಕಿ ಹಚ್ಚಿದವರೇ.. ಆರಿಸೋಕೆ ಬರ್ತಾರೆ.. ಅಮೆರಿಕದ ಅಸಲಿ ಮುಖ! ಯುದ್ಧ ಬೂದಿಯಲ್ಲಿ ಚಿನ್ನ ಹುಡುಕುವ ತಂತ್ರ
22:5750 ದಿನಗಳಾದರೂ ನಡೆದಿಲ್ಲ ಅಲಿ ಖಮೇನಿ ಅಂತ್ಯಸಂಸ್ಕಾರ: ಶೋಕಾಚರಣೆ ಮುಗಿದರೂ ದಫನ್ ಮಾಡಿಲ್ಲ‌ವೇಕೆ?
Read more