ಬಾಂಗ್ಲಾದಲ್ಲಿ ಹಿಂದೂ ಸನ್ಯಾಸಿ ಬಂಧನ: ಭಾರತಕ್ಕೆ ಕೇಡುಗಾಲ?

ಬಾಂಗ್ಲಾದಲ್ಲಿ ಹಿಂದೂ ಸನ್ಯಾಸಿ ಬಂಧನ: ಭಾರತಕ್ಕೆ ಕೇಡುಗಾಲ?

Published : Nov 27, 2024, 12:52 PM IST

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದ್ವೇಷ ಹೆಚ್ಚುತ್ತಿದ್ದು,ಬಾಂಗ್ಲಾ ಸರ್ಕಾರ ಇಸ್ಕಾನ್​ ಸಂಸ್ಥೆಯ ಚಿನ್ಮೋಯ್ ಕೃಷ್ಣ ದಾಸ್ ಬ್ರಹ್ಮಚಾರಿಯವರನ್ನು ದೇಶದ್ರೋಹದ ಆರೋಪದ ಮೇಲೆ ಬಂಧಿಸಿದೆ.

ಬಾಂಗ್ಲಾ ಸರ್ಕಾರ ಹಿಂದೂ ಧಾರ್ಮಿಕ ಮುಖಂಡ, ಇಸ್ಕಾನ್​ ಸಂಸ್ಥೆಯ ಚಿನ್ಮೋಯ್ ಕೃಷ್ಣ ದಾಸ್ ಬ್ರಹ್ಮಚಾರಿ ಅವರನ್ನ ದೇಶದ್ರೋಹದ ಆರೋಪದ ಮೇಲೆ ಬಂಧಿಸಿದೆ.. ಶೇಖ್ ಹಸೀನಾ ಸರ್ಕಾರ ಪತನದ ನಂತರ ಹಿಂದೂಗಳು ಟಾರ್ಗೆಟ್ ಆಗಿದಾರೆ ಅನ್ನೋ ಮಾತಿಗೆ, ಈ ಘಟನೆಯೇ ಹಸಿ ಹಸಿ ಸಾಕ್ಷಿ.ಸದ್ಗುರುವನ್ನೇ ಸೆರೆ ಹಿಡಿದು ಕಂಬಿ ಹಿಂದೆ ನಿಲ್ಲಿಸೋಕೆ ಹೊರಟುಬಿಟ್ಟಿದೆ, ಬಾಂಗ್ಲಾದೇಶದಲ್ಲಿ ತಲೆ ಎತ್ತಿರೋ ಹೊಸ ಸರ್ಕಾರ.. ಅಷ್ಟಕ್ಕೂ ಆ ಹಿಂದೂ ಸನ್ಯಾಸಿ ಮೇಲೆ ಅವರಿಗೆ ಈ  ಪರಿ ಸಿಟ್ಟೇಕೆ? ದ್ವೇಷವೇಕೆ? ದಿನದಿನಕ್ಕೂ ಹಿಂದೂಗಳ ಪಾಲಿಗೆ ಘೋರ ನರಕವಾಗ್ತಾ ಇರೋದೇಕೆ ಪಕ್ಕದ ದೇಶ? ಪಾಷಂಡಿ ಪಾಕಿಸ್ತಾನದ ಜೊತೆ ದುಷ್ಟ ಬಾಂಗ್ಲಾ ಕೂಡ ಜೈಜೋಡಿಸಿದೆ.. ಇದರಿಂದ ಭಾರತಕ್ಕೆ ಶುರುವಾಗೋಯ್ತಾ ಕೇಡುಗಾಲ? ಬಾಂಗ್ಲಾದೇಶ ಈಗ ಭಾರತದ ನೆರೆರಾಷ್ಟ್ರವಾಗಿ ಉಳಿದಿಲ್ಲ.. ಹೊಸ ಹೊರೆಯಾಗಿ ಬದಲಾಗ್ತಾ ಇದೆ.. ಭಾರತದ ಬದ್ಧ ವಿರೋಧಿ, ಪಾಕಿಸ್ತಾನದ ಜೊತೆ ಕೈಜೋಡಿಸಿ, ಭಾರತ ಹಾಗೂ ಹಿಂದೂಗಳ ವಿರುದ್ಧ ಎಗರಿಬೀಳೊಕೆ ಸಿದ್ಧವಾದ ಹಾಗೆ ಕಾಣ್ತಾ ಇದೆ. ಈ ಎಲ್ಲಾ ಆಘಾತಕಾರಿ ಪ್ರಶ್ನೆಗಳಿಗೂ ಆತಂಕಕಾರಿ ಉತ್ತರ ಸಿದ್ಧವಾಗಿ ನಿಂತಿದೆ.. ಹಿಂದೂಗಳ ಪಾಲಿಗೆ ನರಕವಾಗಿರೋ ಬಾಂಗ್ಲಾದೇಶದ ಕತೆ, ಇಲ್ಲಿದೆ ನೋಡಿ..

26:11ಸೋಲದ ಸಿಂಹ ಇರಾನ್, ದಿಕ್ಕು ತಪ್ಪಿದ ದೊಡ್ಡಣ್ಣನ ಸೈನ್ಯ; ರಕ್ತಸಿಕ್ತ ಇತಿಹಾಸದ ಪುಟಗಳಲ್ಲಿದೆ ಅಮೆರಿಕದ ಘೋರ ವೈಫಲ್ಯ
46:03ಅಮೆರಿಕ ಅತ್ಯಾಧುನಿಕ ಯುದ್ಧ ವಿಮಾನಗಳೇ ಉಡೀಸ್; ಇರಾನ್ ಹೊಡೆತಕ್ಕೆ ಪತರಗುಟ್ಟಿದ ವಿಶ್ವದ ದೊಡ್ಡಣ್ಣ
20:26ಯಾರು Next? ಐಲು ದೊರೆಯ ಹುಚ್ಚಾಟಕ್ಕೆ ಕಳಚಿತಾ ದೊಡ್ಡಣ್ಣನ ಪಟ್ಟ? ಟ್ರಂಪ್ ಪ್ಲ್ಯಾನ್ ಉಲ್ಟಾಪಲ್ಟಾ!
20:007 ವರ್ಷದ ಹಗೆತನದ ಕತೆ, ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿಗಳ ಅಂತ್ಯವೇ ಅಮೆರಿಕದ ಅಂತಿಮ ಗುರಿ
46:01ಇರಾನ್-ಅಮೆರಿಕ ಶತ್ರುಗಳು ಅಲ್ಲ, ಯುರೋಪ್ ಅಥವಾ ನೆರೆಹೊರೆ ರಾಷ್ಟ್ರಗಳ ಮೇಲೆ ದ್ವೇಷವಿಲ್ಲ: ಇರಾನ್ ಅಧ್ಯಕ್ಷ ಪತ್ರ
48:51ಯುದ್ಧ ನಿಲ್ಲಿಸೋಕೆ ಕಾರಣ ಹುಡುಕ್ತಿದ್ದಾರಾ ಡೊನಾಲ್ಡ್ ಟ್ರಂಪ್? ಮಧ್ಯಪ್ರಾಚ್ಯ ಸಂಘರ್ಷ ಸದ್ಯಕ್ಕೆ ಮುಗಿಯೋದಿಲ್ವಾ?
52:21ಮುಗಿಯಲ್ವಾ ಗಲ್ಫ್ ಯುದ್ಧ? ಕೈಜೋಡಿಸದ ಮಿತ್ರರು, ಗೊಂದಲದಲ್ಲಿ ಟ್ರಂಪ್! ತೈಲಬೆಲೆಯೇರಿಕೆ, ಮಾರುಕಟ್ಟೆಯಲ್ಲಿ ಕಂಪನ!
21:07ಇರಾನಿಗೆ ಸಹಾಯ ಮಾಡಿತಾ ಟ್ರಂಪ್ ಸಸ್ಪೆನ್ಸ್ ಗೇಮ್? ದೊಡ್ಡಣ್ಣ ಕೈಬಿಟ್ಟರೆ ಏನು ಮಾಡಲಿದೆ ನೆತನ್ಯಾಹು ಪಡೆ?
46:25ಯುದ್ಧ ನಿಲ್ಲಿಸೋ ಒತ್ತಡದಲ್ಲಿ ಅಮೆರಿಕ; ಇರಾನ್ ಯುದ್ಧದಿಂದ ದೊಡ್ಡಣ್ಣನಿಗೆ 35 ಬಿಲಿಯನ್ ಹೊರೆ
20:35Suvarna Focus: ಅಮೆರಿಕದಲ್ಲಿ 'ನೋ ಕಿಂಗ್ಸ್' ಆರ್ಭಟ, ಟ್ರಂಪ್‌ ಯುದ್ಧದಾಹದ ವಿರುದ್ಧ 90 ಲಕ್ಷ ಜನರ ಮಹಾ ಸಮರ
Read more