ಚೀನಾ ಉದ್ಧಟತನಕ್ಕೆ ಬುದ್ಧಿ ಕಲಿಸಲು ಭಾರತದ ಶ್ರೀ ಸಾಮಾನ್ಯನೇ ಸಾಕು!

ಚೀನಾ ಉದ್ಧಟತನಕ್ಕೆ ಬುದ್ಧಿ ಕಲಿಸಲು ಭಾರತದ ಶ್ರೀ ಸಾಮಾನ್ಯನೇ ಸಾಕು!

Published : Jun 10, 2020, 05:45 PM IST

ಚೀನಾ ಭಾರತಕ್ಕೀಗ ನೇರ ಸವಾಲೊಂದನ್ನು ಕೊಟ್ಟಿದೆ. ಈ ಸವಾಲಿಗೆ ಉತ್ತರ ಕೊಡೋದು ಒಂದೇ, ಭಾರತವನ್ನು ಆತ್ಮ ನಿರ್ಭರ ಮಾಡೋದು ಒಂದೇ. ಯಾಕಂದ್ರೆ ಅಮೆರಿಕಾದಂತಹ ದೈತ್ಯ ರಾಷ್ಟ್ರಕ್ಕೂ ಚೀನಾಕ್ಕೆ ಬುದ್ದಿ ಹೇಳೋದು ಕಷ್ಟದ ಕೆಲಸವಾಗಿದೆ. ಅದರೆ ಭಾರತಕ್ಕೆ ಇದು ಸುಲಭದ ಕೆಲಸ. ಚೀನಾದ ಉದ್ಧಟತನಕ್ಕೆ ಸೈನಿಕರ ಬಂದೂಕಿನ ಸದ್ದು, ರಾಜತಾಂತ್ರಿಕ ನಿಲುವು ಪಾಠ ಕಲಿಸಬೇಕಿಲ್ಲ. ನಮ್ಮಂತ ನಿಮ್ಮಂಥ ಶ್ರೀ ಸಾಮಾನ್ಯರೂ ಸಾಕು ಪಾಠ ಕಲಿಸೋಕೆ. ಹೇಗೆ ಗೊತ್ತಾ? 

 

ಬೆಂಗಳೂರು (ಜೂ. 10): ಚೀನಾ ಭಾರತಕ್ಕೀಗ ನೇರ ಸವಾಲೊಂದನ್ನು ಕೊಟ್ಟಿದೆ. ಈ ಸವಾಲಿಗೆ ಉತ್ತರ ಕೊಡೋದು ಒಂದೇ, ಭಾರತವನ್ನು ಆತ್ಮ ನಿರ್ಭರ ಮಾಡೋದು ಒಂದೇ. ಯಾಕಂದ್ರೆ ಅಮೆರಿಕಾದಂತಹ ದೈತ್ಯ ರಾಷ್ಟ್ರಕ್ಕೂ ಚೀನಾಕ್ಕೆ ಬುದ್ದಿ ಹೇಳೋದು ಕಷ್ಟದ ಕೆಲಸವಾಗಿದೆ. ಅದರೆ ಭಾರತಕ್ಕೆ ಇದು ಸುಲಭದ ಕೆಲಸ. ಚೀನಾದ ಉದ್ಧಟತನಕ್ಕೆ ಸೈನಿಕರ ಬಂದೂಕಿನ ಸದ್ದು, ರಾಜತಾಂತ್ರಿಕ ನಿಲುವು ಪಾಠ ಕಲಿಸಬೇಕಿಲ್ಲ. ನಮ್ಮಂತ ನಿಮ್ಮಂಥ ಶ್ರೀ ಸಾಮಾನ್ಯರೂ ಸಾಕು ಪಾಠ ಕಲಿಸೋಕೆ. ಹೇಗೆ ಗೊತ್ತಾ ಅದೇ ಬಾಯ್‌ಕಾಟ್‌ ಚೀನಾ.

ಚೀನಾದ ವಸ್ತುಗಳನ್ನು ಸಂಪೂರ್ಣವಾಗಿ ಬ್ಯಾನ್‌ ಮಾಡೋದು ಕಷ್ಟ. ಚೀನಾದ ವಸ್ತುಗಳಿಗೆ ಭಾರತವೇ ಅತೀ ದೊಡ್ಡ ಮಾರುಕಟ್ಟೆ. ಚೀನಾದ ವಸ್ತುಗಳು ಹೆಚ್ಚು ಮಾರಾಟವಾಗೋದು ಭಾರತದಲ್ಲಿಯೇ. ಇದನ್ನೇ ಮುಂದಿಟ್ಟುಕೊಂಡು ಚೀನಾ ಉದ್ಧಟತನ ತೋರಿಸುತ್ತಿದೆ. ಹಾಗಾದ್ರೆ ಚೀನಾದ ವಸ್ತುಗಳನ್ನು ಬಾಯ್‌ಕಾಟ್ ಮಾಡೋದು ಹೇಗೆ? ಇಲ್ಲಿದೆ ನೋಡಿ! 

20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
20:37ಬೆಂಕಿ ಹಚ್ಚಿದವರೇ.. ಆರಿಸೋಕೆ ಬರ್ತಾರೆ.. ಅಮೆರಿಕದ ಅಸಲಿ ಮುಖ! ಯುದ್ಧ ಬೂದಿಯಲ್ಲಿ ಚಿನ್ನ ಹುಡುಕುವ ತಂತ್ರ
22:5750 ದಿನಗಳಾದರೂ ನಡೆದಿಲ್ಲ ಅಲಿ ಖಮೇನಿ ಅಂತ್ಯಸಂಸ್ಕಾರ: ಶೋಕಾಚರಣೆ ಮುಗಿದರೂ ದಫನ್ ಮಾಡಿಲ್ಲ‌ವೇಕೆ?
26:11ಸೋಲದ ಸಿಂಹ ಇರಾನ್, ದಿಕ್ಕು ತಪ್ಪಿದ ದೊಡ್ಡಣ್ಣನ ಸೈನ್ಯ; ರಕ್ತಸಿಕ್ತ ಇತಿಹಾಸದ ಪುಟಗಳಲ್ಲಿದೆ ಅಮೆರಿಕದ ಘೋರ ವೈಫಲ್ಯ
46:03ಅಮೆರಿಕ ಅತ್ಯಾಧುನಿಕ ಯುದ್ಧ ವಿಮಾನಗಳೇ ಉಡೀಸ್; ಇರಾನ್ ಹೊಡೆತಕ್ಕೆ ಪತರಗುಟ್ಟಿದ ವಿಶ್ವದ ದೊಡ್ಡಣ್ಣ
20:26ಯಾರು Next? ಐಲು ದೊರೆಯ ಹುಚ್ಚಾಟಕ್ಕೆ ಕಳಚಿತಾ ದೊಡ್ಡಣ್ಣನ ಪಟ್ಟ? ಟ್ರಂಪ್ ಪ್ಲ್ಯಾನ್ ಉಲ್ಟಾಪಲ್ಟಾ!
20:007 ವರ್ಷದ ಹಗೆತನದ ಕತೆ, ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿಗಳ ಅಂತ್ಯವೇ ಅಮೆರಿಕದ ಅಂತಿಮ ಗುರಿ
46:01ಇರಾನ್-ಅಮೆರಿಕ ಶತ್ರುಗಳು ಅಲ್ಲ, ಯುರೋಪ್ ಅಥವಾ ನೆರೆಹೊರೆ ರಾಷ್ಟ್ರಗಳ ಮೇಲೆ ದ್ವೇಷವಿಲ್ಲ: ಇರಾನ್ ಅಧ್ಯಕ್ಷ ಪತ್ರ
48:51ಯುದ್ಧ ನಿಲ್ಲಿಸೋಕೆ ಕಾರಣ ಹುಡುಕ್ತಿದ್ದಾರಾ ಡೊನಾಲ್ಡ್ ಟ್ರಂಪ್? ಮಧ್ಯಪ್ರಾಚ್ಯ ಸಂಘರ್ಷ ಸದ್ಯಕ್ಕೆ ಮುಗಿಯೋದಿಲ್ವಾ?