ಜಸ್ಟಿನ್ ಟ್ರುಡೋಗೆ ಭಾರತದಲ್ಲಿ ಅವಮಾನ, ಕೆನಡಾದಲ್ಲಿ ವಿಪಕ್ಷಗಳ ಹೋರಾಟ

ಜಸ್ಟಿನ್ ಟ್ರುಡೋಗೆ ಭಾರತದಲ್ಲಿ ಅವಮಾನ, ಕೆನಡಾದಲ್ಲಿ ವಿಪಕ್ಷಗಳ ಹೋರಾಟ

Published : Sep 12, 2023, 11:47 PM IST

ಜಿ20 ಶೃಂಗಸಭೆಗೆ ಆಗಮಿಸಿದ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಇದು ಕೆನಡಾ ವಿಪಕ್ಷಗಳನ್ನು ಕೆರಳಿಸಿದೆ. ಭಾರತ ಮತ್ತೆ ಕೆನಡಾ ಪ್ರಧಾನಿಗೆ ಅವಮಾನ ಮಾಡಿದೆ ಎಂದು ಹೋರಾಟ ಆರಂಭಿಸಿದೆ.

ನವದೆಹಲಿ(ಸೆ.12) ಜಿ20 ಶೃಂಗಸಭೆಗೆ ಆಗಮಿಸಿದ ಕೆನಡಾ ಪ್ರಧಾನಿ ಜಸ್ಟಿನ್ ಟುಡ್ರೋಗೆ ಖಡಕ್ ಎಚ್ಚರಿಕೆ ನೀಡಿದ ಘಟನೆ ಕೆನಡಾದಲ್ಲಿ ತೀವ್ರ ಹೋರಾಟಕ್ಕೆ ಕಾರಣವಾಗಿದೆ. ಖಲಿಸ್ತಾನಿ ಹೋರಾಟ, ಹಿಂಸೆಗೆ ಪ್ರಚೋದನೆ, ಉಗ್ರರ ಜೊತೆಗೆ ಲಿಂಕ್, ಕೆನಡಾ ಹಿಂದೂ ದೇವಸ್ಥಾನದ ಮೇಲೆ ದಾಳಿ, ಭಾರತೀಯ ರಾಯಭಾರ ಅಧಿಕಾರಿಗಳ ಟಾರ್ಗೆಟ್ ಮಾಡುತ್ತಿರುವ ಖಲಿಸ್ತಾನಿಗಳನ್ನು ನಿಯಂತ್ರಿಸಬೇಕು ಎಂದು ಎಚ್ಚರಿಕೆ ನೀಡಿದ್ದರು.  ಇದರ ಬೆನ್ನಲ್ಲೇ ಕೆನಡಾ ಮಾಧ್ಯಮಗಳು, ವಿಪಕ್ಷಗಳು ಹೋರಾಟ ನಡೆಸುತ್ತಿದೆ.  2018ರ ಬಳಿಕ ಇದೀಗ ಮತ್ತೆ ಕೆನಡಾ ಪ್ರಧಾನಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
20:37ಬೆಂಕಿ ಹಚ್ಚಿದವರೇ.. ಆರಿಸೋಕೆ ಬರ್ತಾರೆ.. ಅಮೆರಿಕದ ಅಸಲಿ ಮುಖ! ಯುದ್ಧ ಬೂದಿಯಲ್ಲಿ ಚಿನ್ನ ಹುಡುಕುವ ತಂತ್ರ
22:5750 ದಿನಗಳಾದರೂ ನಡೆದಿಲ್ಲ ಅಲಿ ಖಮೇನಿ ಅಂತ್ಯಸಂಸ್ಕಾರ: ಶೋಕಾಚರಣೆ ಮುಗಿದರೂ ದಫನ್ ಮಾಡಿಲ್ಲ‌ವೇಕೆ?
26:11ಸೋಲದ ಸಿಂಹ ಇರಾನ್, ದಿಕ್ಕು ತಪ್ಪಿದ ದೊಡ್ಡಣ್ಣನ ಸೈನ್ಯ; ರಕ್ತಸಿಕ್ತ ಇತಿಹಾಸದ ಪುಟಗಳಲ್ಲಿದೆ ಅಮೆರಿಕದ ಘೋರ ವೈಫಲ್ಯ
46:03ಅಮೆರಿಕ ಅತ್ಯಾಧುನಿಕ ಯುದ್ಧ ವಿಮಾನಗಳೇ ಉಡೀಸ್; ಇರಾನ್ ಹೊಡೆತಕ್ಕೆ ಪತರಗುಟ್ಟಿದ ವಿಶ್ವದ ದೊಡ್ಡಣ್ಣ
20:26ಯಾರು Next? ಐಲು ದೊರೆಯ ಹುಚ್ಚಾಟಕ್ಕೆ ಕಳಚಿತಾ ದೊಡ್ಡಣ್ಣನ ಪಟ್ಟ? ಟ್ರಂಪ್ ಪ್ಲ್ಯಾನ್ ಉಲ್ಟಾಪಲ್ಟಾ!
20:007 ವರ್ಷದ ಹಗೆತನದ ಕತೆ, ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿಗಳ ಅಂತ್ಯವೇ ಅಮೆರಿಕದ ಅಂತಿಮ ಗುರಿ
46:01ಇರಾನ್-ಅಮೆರಿಕ ಶತ್ರುಗಳು ಅಲ್ಲ, ಯುರೋಪ್ ಅಥವಾ ನೆರೆಹೊರೆ ರಾಷ್ಟ್ರಗಳ ಮೇಲೆ ದ್ವೇಷವಿಲ್ಲ: ಇರಾನ್ ಅಧ್ಯಕ್ಷ ಪತ್ರ
48:51ಯುದ್ಧ ನಿಲ್ಲಿಸೋಕೆ ಕಾರಣ ಹುಡುಕ್ತಿದ್ದಾರಾ ಡೊನಾಲ್ಡ್ ಟ್ರಂಪ್? ಮಧ್ಯಪ್ರಾಚ್ಯ ಸಂಘರ್ಷ ಸದ್ಯಕ್ಕೆ ಮುಗಿಯೋದಿಲ್ವಾ?
Read more