ಭಾರತದಲ್ಲಿರುವ ತನ್ನ ನಾಗರಿಕರ ಹಿಂದಕ್ಕೆ ಕರೆಸಿ ಕೊಳ್ಳಲು ಚೀನಾ ನಿರ್ಧಾರ!

ಭಾರತದಲ್ಲಿರುವ ತನ್ನ ನಾಗರಿಕರ ಹಿಂದಕ್ಕೆ ಕರೆಸಿ ಕೊಳ್ಳಲು ಚೀನಾ ನಿರ್ಧಾರ!

Published : May 26, 2020, 04:37 PM IST

 ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಒಂದೂವರೆ ಲಕ್ಷದತ್ತ ಸಾಗುತ್ತಿರುವಂತೆ, ಭಾರತದಲ್ಲಿರುವ ತನ್ನ ನಾಗರಿಕರನ್ನು ಮರಳಿ ಕರೆಸಿಕೊಳ್ಳಲು ಚೀನಾ ಮುಂದಾಗಿದೆ.

ನವದೆಹಲಿ(ಮೇ.26): ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಒಂದೂವರೆ ಲಕ್ಷದತ್ತ ಸಾಗುತ್ತಿರುವಂತೆ, ಭಾರತದಲ್ಲಿರುವ ತನ್ನ ನಾಗರಿಕರನ್ನು ಮರಳಿ ಕರೆಸಿಕೊಳ್ಳಲು ಚೀನಾ ಮುಂದಾಗಿದೆ.

ಭಾರತದಲ್ಲಿ ಕಷ್ಟಅನುಭವಿಸುತ್ತಿರುವ ವಿದ್ಯಾರ್ಥಿಗಳು, ಪ್ರವಾಸಿಗರು ಹಾಗೂ ಉದ್ಯಮಿಗಳು ತವರಿಗೆ ಮರಳಲು ವಿಶೇಷ ವಿಮಾನದ ಟಿಕೆಟ್‌ ಕಾಯ್ದಿರಿಸಿಕೊಳ್ಳಿ ಎಂದು ಚೀನಾ ರಾಯಭಾರಿ ಕಚೇರಿ ವೆಬ್‌ಸೈಟ್‌ನಲ್ಲಿ ನೋಟಿಸ್‌ ಪ್ರಕಟಿಸಿದೆ. ಅಲ್ಲದೇ ಕ್ವಾರಂಟೈನ್‌ ನಿಯಮಗಳನ್ನು ಪಾಲಿಸಲು ಬದ್ದರಾಗಬೇಕು, ಆರೋಗ್ಯ ಸೂಚಿಯನ್ನು ಪಾಲಿಸಬೇಕು ಎಂದು ಷರತ್ತು ವಿಧಿಸಲಾಗಿದೆ.

ಇಡೀ ವಿಶ್ವಕ್ಕೆಲ್ಲಾ ಸೋಂಕು ಹಬ್ಬಿಸಿದ, ಚೀನಾ ಇದೀಗ ತನ್ನ ನಾಗರಿಕರ ಬಗ್ಗೆ ಕಾಳಜಿ ವ್ಯಕ್ತಪಡಿಸಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವ್ಯಂಗ್ಯ ವ್ಯಕ್ತವಾಗಿದೆ.

98:36ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
18:48ಧೂಮ್ ಸಿನಿಮಾ ರೀತಿಯಲ್ಲಿ ಕೇವಲ ಏಳೇ ನಿಮಿಷದಲ್ಲಿ ದರೋಡೆ, 9 ಆಭರಣ ಮಾಯ
16:14ಡ್ಯೂರಂಡ್ ಗಡಿಯಲ್ಲಿ ಅಫ್ಘಾನ್-ಪಾಕ್ ಸಂಘರ್ಷ, ಅಫ್ಘಾನ್​ನಲ್ಲಿ ಸಂಭ್ರಮ! ಏನು ಗೊತ್ತಾ ಕಾರಣ?
17:20ಅಮೆರಿಕಾದಲ್ಲಿ ಪಾಕ್ ಪ್ರಧಾನಿಯ ಹೊಸ ಕಳ್ಳಾಟ! ಪಾಕ್-ಅಮೆರಿಕಾ ಜೂಜಾಟ! ಭಾರತಕ್ಕೆ ಕಂಟಕ!
17:17ಪಾಪಿಸ್ತಾನಕ್ಕೆ ಕೈ ತಪ್ಪುವ ಭೀತಿಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರ, ಪಿಒಕೆಯಲ್ಲಿ ಜನಾಕ್ರೋಶ
44:18ಡೊನಾಲ್ಡ್ ಟ್ರಂಪ್ ಶಾಂತಿ ಸೂತ್ರ: ಇಸ್ರೇಲ್-ಗಾಜಾ ಯುದ್ಧಕ್ಕೆ ಬೀಳುತ್ತಾ ತೆರೆ?
22:58ಅಮೆರಿಕದಲ್ಲಿ ಕನ್ನಡಿಗನ ಶಿರಚ್ಛೇದ: ಹೆಂಡತಿ ಮಗನ ಕಣ್ಣೆದುರೇ ನಡೆಯಿತು ಘೋರ ಕೃತ್ಯ!
18:07ಕೊಲೆಗಡುಕರ ಟಾರ್ಗೆಟ್ ಆಗಿದ್ದೇಕೆ ಟ್ರಂಪ್ ಆಪ್ತ? ಅಮೆರಿಕಾದ ಪ್ರಭಾವಿಯ ಹತ್ಯೆಗೂ ಮುನ್ನ ಆಗಿದ್ದೇನು?
19:06ಕಿಮ್ ಕುಟುಂಬವೇ ರಹಸ್ಯಗಳ ಗೂಡು, ನಿಗೂಢ ರಹಸ್ಯ ಭೇದಿಸಿದಾಗ ಬಯಲಾಗಿದ್ದೇನು?