ನಮಗೆ ಇಲ್ಲಿ ಏನೂ ಸಿಗ್ತಿಲ್ಲ, ಭಾರತ ನಮ್ಮ ದೊಡ್ಡಣ್ಣ, ದಯಮಾಡಿ ನಮಗೆ ನೆರವಾಗಿ: ಶ್ರೀಲಂಕಾ ಜನ

ನಮಗೆ ಇಲ್ಲಿ ಏನೂ ಸಿಗ್ತಿಲ್ಲ, ಭಾರತ ನಮ್ಮ ದೊಡ್ಡಣ್ಣ, ದಯಮಾಡಿ ನಮಗೆ ನೆರವಾಗಿ: ಶ್ರೀಲಂಕಾ ಜನ

Published : Jul 15, 2022, 12:29 PM ISTUpdated : Jul 15, 2022, 12:33 PM IST

ಶ್ರೀಲಂಕಾದಲ್ಲಿ ಔಷಧಿಗಳಿಗಾಗಿ ಜನರು ಉದ್ದುದ್ದ ಕ್ಯೂ ನಿಂತಿದ್ದಾರೆ. ಎಷ್ಟು ಹೊತ್ತು ಕಾದರೂ ಔಷಧಿಗಳು ಸಿಗದೇ ಪರದಾಡುತ್ತಿದ್ದಾರೆ. ಬರೀ ಔಷಧಿಗಳು ಮಾತ್ರವಲ್ಲ ರೇಷನ್, ಗ್ಯಾಸ್, ಅಗತ್ಯ ವಸ್ತುಗಳು ಸಿಗುತ್ತಿಲ್ಲ. 

ಭೀಕರ ಆರ್ಥಿಕ ಹಾಗೂ ರಾಜಕೀಯ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾದಲ್ಲೀಗ ಔಷಧಿಗಳ ಬಿಕ್ಕಟ್ಟು ಎದುರಾಗಿದೆ. ದೇಶದಲ್ಲಿ ಜನ ಕಾಯಿಲೆ ಬಿದ್ದರೂ, ಅಪಘಾತ ಮಾಡಿಕೊಂಡರೂ ಚಿಕಿತ್ಸೆ ನೀಡಲು ಅಗತ್ಯ ಪ್ರಮಾಣದ ಔಷಧಗಳಿಲ್ಲ. ಈ ಹಿನ್ನೆಲೆಯಲ್ಲಿ ಸ್ವತಃ ವೈದ್ಯರು ಜನರಿಗೆ ಕಾಯಿಲೆ ಬೀಳಬೇಡಿ, ಅಪಘಾತ ಮಾಡಿಕೊಳ್ಳಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. 

ಔಷಧಿಗಳಿಗಾಗಿ ಜನರು ಉದ್ದುದ್ದ ಕ್ಯೂ ನಿಂತಿದ್ದಾರೆ. ಎಷ್ಟು ಹೊತ್ತು ಕಾದರೂ ಔಷಧಿಗಳು ಸಿಗದೇ ಪರದಾಡುತ್ತಿದ್ದಾರೆ. ಬರೀ ಔಷಧಿಗಳು ಮಾತ್ರವಲ್ಲ ರೇಷನ್, ಗ್ಯಾಸ್, ಅಗತ್ಯ ವಸ್ತುಗಳು ಸಿಗುತ್ತಿಲ್ಲ. ಅಲ್ಲಿನ ಸಾರ್ವಜನಿಕರನ್ನು ಏಷ್ಯಾನೆಟ್ ಸುವರ್ಣ ನ್ಯೂಸ್ ಮಾತನಾಡಿಸಿದಾಗ, 'ದಯವಿಟ್ಟು ನಮಗೆ ಸಹಾಯ ಮಾಡಿ, ಭಾರತ ನಮ್ಮ ದೊಡ್ಡಣ್ಣ' ಇದ್ದ ಹಾಗೆ ಎಂದು ಮನವಿ ಮಾಡಿದ್ಧಾರೆ. 

 

21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
98:36ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
18:48ಧೂಮ್ ಸಿನಿಮಾ ರೀತಿಯಲ್ಲಿ ಕೇವಲ ಏಳೇ ನಿಮಿಷದಲ್ಲಿ ದರೋಡೆ, 9 ಆಭರಣ ಮಾಯ
16:14ಡ್ಯೂರಂಡ್ ಗಡಿಯಲ್ಲಿ ಅಫ್ಘಾನ್-ಪಾಕ್ ಸಂಘರ್ಷ, ಅಫ್ಘಾನ್​ನಲ್ಲಿ ಸಂಭ್ರಮ! ಏನು ಗೊತ್ತಾ ಕಾರಣ?
17:20ಅಮೆರಿಕಾದಲ್ಲಿ ಪಾಕ್ ಪ್ರಧಾನಿಯ ಹೊಸ ಕಳ್ಳಾಟ! ಪಾಕ್-ಅಮೆರಿಕಾ ಜೂಜಾಟ! ಭಾರತಕ್ಕೆ ಕಂಟಕ!
17:17ಪಾಪಿಸ್ತಾನಕ್ಕೆ ಕೈ ತಪ್ಪುವ ಭೀತಿಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರ, ಪಿಒಕೆಯಲ್ಲಿ ಜನಾಕ್ರೋಶ
44:18ಡೊನಾಲ್ಡ್ ಟ್ರಂಪ್ ಶಾಂತಿ ಸೂತ್ರ: ಇಸ್ರೇಲ್-ಗಾಜಾ ಯುದ್ಧಕ್ಕೆ ಬೀಳುತ್ತಾ ತೆರೆ?
22:58ಅಮೆರಿಕದಲ್ಲಿ ಕನ್ನಡಿಗನ ಶಿರಚ್ಛೇದ: ಹೆಂಡತಿ ಮಗನ ಕಣ್ಣೆದುರೇ ನಡೆಯಿತು ಘೋರ ಕೃತ್ಯ!
18:07ಕೊಲೆಗಡುಕರ ಟಾರ್ಗೆಟ್ ಆಗಿದ್ದೇಕೆ ಟ್ರಂಪ್ ಆಪ್ತ? ಅಮೆರಿಕಾದ ಪ್ರಭಾವಿಯ ಹತ್ಯೆಗೂ ಮುನ್ನ ಆಗಿದ್ದೇನು?
Read more