ಬಾಂಗ್ಲಾ ಹಿಂದೂಗಳ ಮೇಲೆ ತಾಲಿಬಾನ್ ಟಾರ್ಗೆಟ್, ಹೆಚ್ಚಾಗ್ತಿದೆ ದಾಳಿ, ಆತಂಕದ ವಾತಾವರಣ

ಬಾಂಗ್ಲಾ ಹಿಂದೂಗಳ ಮೇಲೆ ತಾಲಿಬಾನ್ ಟಾರ್ಗೆಟ್, ಹೆಚ್ಚಾಗ್ತಿದೆ ದಾಳಿ, ಆತಂಕದ ವಾತಾವರಣ

Suvarna News   | Asianet News
Published : Oct 18, 2021, 05:59 PM ISTUpdated : Oct 18, 2021, 06:31 PM IST

ಬಾಂಗ್ಲಾದೇಶದಲ್ಲಿ ಹಿಂದೂ ದೇಗುಲಗಳು ಮತ್ತು ಹಿಂದೂಗಳನ್ನು ಗುರಿಯಾಗಿಸಿ ನಡೆಯುತ್ತಿರುವ ದಾಳಿ ಪ್ರಕರಣಗಳು ಮತ್ತಷ್ಟು ವ್ಯಾಪಕವಾಗುತ್ತಿದೆ. 

ಡಾಕಾ (ಅ. 18): ಬಾಂಗ್ಲಾದೇಶದಲ್ಲಿ ಹಿಂದೂ ದೇಗುಲಗಳು ಮತ್ತು ಹಿಂದೂಗಳನ್ನು ಗುರಿಯಾಗಿಸಿ ನಡೆಯುತ್ತಿರುವ ದಾಳಿ ಪ್ರಕರಣಗಳು ಮತ್ತಷ್ಟು ವ್ಯಾಪಕವಾಗುತ್ತಿದೆ. ವಿಜಯದಶಮಿ ಹಿನ್ನೆಲೆ ಹಿಂದೂಗಳು ದೇಗುಲದಲ್ಲಿ ಕಾಳಿಮಾತೆಯ ಉತ್ಸವಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದರು. ಈ ವೇಳೆ ಮುಸ್ಲಿಂ ಧಾರ್ಮಿಕ ಮುಖಂಡ ಇಮಾಮ್‌ನ ಪ್ರಚೋದನೆಯಿಂದ ದೇಗುಲಕ್ಕೆ ನುಗ್ಗಿದ ಆರೋಪಿಗಳು, ಅರ್ಚಕರು ಸೇರಿದಂತೆ ಭಕ್ತರ ಮೇಲೆ ಹಲ್ಲೆ ನಡೆಸಿ, ಐದು ಮೂರ್ತಿಗಳನ್ನು ಭಗ್ನಗೊಳಿಸಿ ದೇಗುಲವನ್ನು ಧ್ವಂಸಗೊಳಿಸಿದ್ದಾರೆ. ನಾಲ್ವರು ಹಿಂದೂಗಳನ್ನು ಹತ್ಯೆಗೈದಿದ್ದಾರೆ. 

ಬಾಂಗ್ಲಾದ 8 ಆಡಳಿತಾತ್ಮಕ ವಿಭಾಗಗಳ 64 ಜಿಲ್ಲೆಗಳ ಪೈಕಿ 12 ಜಿಲ್ಲೆಗಳಲ್ಲಿ ಕಳೆದ ಬುಧವಾರದಿಂದೀಚೆಗೆ ಹಿಂಸಾಚಾರ ನಡೆದಿದ್ದು, ಒಂದು ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ದೊಂಬಿ, ಗಲಭೆ ತಡೆಗೆ ಬಾಂಗ್ಲಾ ಸರ್ಕಾರ 22 ಜಿಲ್ಲೆಗಳಲ್ಲಿ ಅರೆಸೇನಾ ಪಡೆ ನಿಯೋಜಿಸಿದೆ. ಅದರ ಹೊರತಾಗಿಯೂ, ಹಿಂಸೆ ನಿಯಂತ್ರಣಕ್ಕೆ ಬರುವ ಯಾವುದೇ ಸುಳಿವು ಕಂಡುಬರುತ್ತಿಲ್ಲ. ಇದು ಸ್ಥಳೀಯ ಅಲ್ಪಸಂಖ್ಯಾತ ಹಿಂದೂ ಸಮುದಾಯದಲ್ಲಿ ಭಾರೀ ಆತಂಕ ಹುಟ್ಟುಹಾಕಿದೆ.

20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
20:37ಬೆಂಕಿ ಹಚ್ಚಿದವರೇ.. ಆರಿಸೋಕೆ ಬರ್ತಾರೆ.. ಅಮೆರಿಕದ ಅಸಲಿ ಮುಖ! ಯುದ್ಧ ಬೂದಿಯಲ್ಲಿ ಚಿನ್ನ ಹುಡುಕುವ ತಂತ್ರ
22:5750 ದಿನಗಳಾದರೂ ನಡೆದಿಲ್ಲ ಅಲಿ ಖಮೇನಿ ಅಂತ್ಯಸಂಸ್ಕಾರ: ಶೋಕಾಚರಣೆ ಮುಗಿದರೂ ದಫನ್ ಮಾಡಿಲ್ಲ‌ವೇಕೆ?
26:11ಸೋಲದ ಸಿಂಹ ಇರಾನ್, ದಿಕ್ಕು ತಪ್ಪಿದ ದೊಡ್ಡಣ್ಣನ ಸೈನ್ಯ; ರಕ್ತಸಿಕ್ತ ಇತಿಹಾಸದ ಪುಟಗಳಲ್ಲಿದೆ ಅಮೆರಿಕದ ಘೋರ ವೈಫಲ್ಯ
46:03ಅಮೆರಿಕ ಅತ್ಯಾಧುನಿಕ ಯುದ್ಧ ವಿಮಾನಗಳೇ ಉಡೀಸ್; ಇರಾನ್ ಹೊಡೆತಕ್ಕೆ ಪತರಗುಟ್ಟಿದ ವಿಶ್ವದ ದೊಡ್ಡಣ್ಣ
20:26ಯಾರು Next? ಐಲು ದೊರೆಯ ಹುಚ್ಚಾಟಕ್ಕೆ ಕಳಚಿತಾ ದೊಡ್ಡಣ್ಣನ ಪಟ್ಟ? ಟ್ರಂಪ್ ಪ್ಲ್ಯಾನ್ ಉಲ್ಟಾಪಲ್ಟಾ!
20:007 ವರ್ಷದ ಹಗೆತನದ ಕತೆ, ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿಗಳ ಅಂತ್ಯವೇ ಅಮೆರಿಕದ ಅಂತಿಮ ಗುರಿ
46:01ಇರಾನ್-ಅಮೆರಿಕ ಶತ್ರುಗಳು ಅಲ್ಲ, ಯುರೋಪ್ ಅಥವಾ ನೆರೆಹೊರೆ ರಾಷ್ಟ್ರಗಳ ಮೇಲೆ ದ್ವೇಷವಿಲ್ಲ: ಇರಾನ್ ಅಧ್ಯಕ್ಷ ಪತ್ರ
48:51ಯುದ್ಧ ನಿಲ್ಲಿಸೋಕೆ ಕಾರಣ ಹುಡುಕ್ತಿದ್ದಾರಾ ಡೊನಾಲ್ಡ್ ಟ್ರಂಪ್? ಮಧ್ಯಪ್ರಾಚ್ಯ ಸಂಘರ್ಷ ಸದ್ಯಕ್ಕೆ ಮುಗಿಯೋದಿಲ್ವಾ?