ಸಾಗರ ದಾಟಿದ ಕನ್ನಡಪ್ರಭ, ಏಷ್ಯಾನೆಟ್ ಸುವರ್ಣ ನ್ಯೂಸ್: ಅರಬ್ಬರ ನಾಡು ದುಬೈನಲ್ಲಿ 23 ಸಾಧಕರಿಗೆ ಪ್ರಶಸ್ತಿ ಪ್ರದಾನ

ಸಾಗರ ದಾಟಿದ ಕನ್ನಡಪ್ರಭ, ಏಷ್ಯಾನೆಟ್ ಸುವರ್ಣ ನ್ಯೂಸ್: ಅರಬ್ಬರ ನಾಡು ದುಬೈನಲ್ಲಿ 23 ಸಾಧಕರಿಗೆ ಪ್ರಶಸ್ತಿ ಪ್ರದಾನ

Published : Apr 08, 2024, 10:04 AM IST

ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಹಾಗೂ ಕನ್ನಡಪ್ರಭವತಿಯಿಂದ ದುಬೈ ಇಂಡಿಯಾ ಇಂಟರ್‌ ನ್ಯಾಷನಲ್‌ ಅವಾರ್ಡ್ 2024ನ್ನು ದುಬೈನಲ್ಲಿ ಕನ್ನಡಿಗರಿಗೆ ನೀಡಲಾಯಿತು. ಇದರ ಸಂಪೂರ್ಣ ವಿಡಿಯೋ ಇಲ್ಲಿದೆ..

ಸಾಗರ ದಾಟಿದ ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್, ಸ್ಮಾರ್ಟ್ ಕೀ ಇಂಟರ್‌ನ್ಯಾಷನಲ್‌ನ ಸಹಯೋಗದಲ್ಲಿ ದುಬೈ ಇಂಡಿಯಾ ಇಂಟರ್‌ ನ್ಯಾಷನಲ್‌ ಅವಾರ್ಡ್ 2024ನ್ನು(Dubai India International Award) ನೀಡಲಾಯಿತು. ಅರಬ್ಬರ ನಾಡು ದುಬೈನಲ್ಲಿ 23 ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗಿದ್ದು, ಸಾಧಕರಿಗೆ ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್ ವೇದಿಕೆಯಾಗಿತ್ತು. ಸಾಧಕರಿಗೆ ಗಣ್ಯ ಅತಿಥಿಗಳು ಪ್ರಶಸ್ತಿ ಪ್ರದಾನ ಮಾಡಿದರು. ಕನ್ನಡ ಮಾಧ್ಯಮ ಲೋಕದಲ್ಲಿ 2ನೇ ಬಾರಿ ವಿದೇಶದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದ್ದು, ಜನವರಿಯಲ್ಲಿ ಬಹರೇನ್, ಮಾರ್ಚ್‌ನಲ್ಲಿ ದುಬೈನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ರಾಜ್ಯದ 23 ಸಾಧಕರಿಗೆ ದುಬೈ ಇಂಡಿಯಾ ಅಂತಾರಾಷ್ಟ್ರೀಯ ಪ್ರಶಸ್ತಿ ನೀಡಲಾಗಿದ್ದು, ಸಮಾಜಕ್ಕೆ ಮಾದರಿಯಾದ ಸಾಧಕರನ್ನ ಗುರುತಿಸಿ ಸನ್ಮಾನ ಮಾಡಲಾಯಿತು. ಕನ್ನಡ ಮಾಧ್ಯಮದ ಈ ಪ್ರಯತ್ನಕ್ಕೆ ಎಲ್ಲರಿಂದಲೂ ಶ್ಲಾಘನೆ ವ್ಯಕ್ತವಾಯಿತು.

ಇದನ್ನೂ ವೀಕ್ಷಿಸಿ:  Today Horoscope: ಅಮಾಸೋಮವಾರ ವ್ರತ ಎಂದರೇನು ? ಇದನ್ನು ಹೇಗೆ ಮಾಡುವುದು ?

21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
98:36ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
18:48ಧೂಮ್ ಸಿನಿಮಾ ರೀತಿಯಲ್ಲಿ ಕೇವಲ ಏಳೇ ನಿಮಿಷದಲ್ಲಿ ದರೋಡೆ, 9 ಆಭರಣ ಮಾಯ
16:14ಡ್ಯೂರಂಡ್ ಗಡಿಯಲ್ಲಿ ಅಫ್ಘಾನ್-ಪಾಕ್ ಸಂಘರ್ಷ, ಅಫ್ಘಾನ್​ನಲ್ಲಿ ಸಂಭ್ರಮ! ಏನು ಗೊತ್ತಾ ಕಾರಣ?
17:20ಅಮೆರಿಕಾದಲ್ಲಿ ಪಾಕ್ ಪ್ರಧಾನಿಯ ಹೊಸ ಕಳ್ಳಾಟ! ಪಾಕ್-ಅಮೆರಿಕಾ ಜೂಜಾಟ! ಭಾರತಕ್ಕೆ ಕಂಟಕ!
17:17ಪಾಪಿಸ್ತಾನಕ್ಕೆ ಕೈ ತಪ್ಪುವ ಭೀತಿಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರ, ಪಿಒಕೆಯಲ್ಲಿ ಜನಾಕ್ರೋಶ
44:18ಡೊನಾಲ್ಡ್ ಟ್ರಂಪ್ ಶಾಂತಿ ಸೂತ್ರ: ಇಸ್ರೇಲ್-ಗಾಜಾ ಯುದ್ಧಕ್ಕೆ ಬೀಳುತ್ತಾ ತೆರೆ?
22:58ಅಮೆರಿಕದಲ್ಲಿ ಕನ್ನಡಿಗನ ಶಿರಚ್ಛೇದ: ಹೆಂಡತಿ ಮಗನ ಕಣ್ಣೆದುರೇ ನಡೆಯಿತು ಘೋರ ಕೃತ್ಯ!
18:07ಕೊಲೆಗಡುಕರ ಟಾರ್ಗೆಟ್ ಆಗಿದ್ದೇಕೆ ಟ್ರಂಪ್ ಆಪ್ತ? ಅಮೆರಿಕಾದ ಪ್ರಭಾವಿಯ ಹತ್ಯೆಗೂ ಮುನ್ನ ಆಗಿದ್ದೇನು?