ಹಮಾಸ್ ಉಗ್ರದಾಳಿಯಿಂದ ಇಸ್ರೇಲ್ ಪರಿಸ್ಥಿತಿ ಹೇಗಿದೆ? ಮಾಹಿತಿ ಬಿಚ್ಚಿಟ್ಟ ಇಸ್ರೇಲ್ ಕಾನ್ಸುಲ್ ಜನರಲ್!

ಹಮಾಸ್ ಉಗ್ರದಾಳಿಯಿಂದ ಇಸ್ರೇಲ್ ಪರಿಸ್ಥಿತಿ ಹೇಗಿದೆ? ಮಾಹಿತಿ ಬಿಚ್ಚಿಟ್ಟ ಇಸ್ರೇಲ್ ಕಾನ್ಸುಲ್ ಜನರಲ್!

Published : Oct 08, 2023, 11:21 PM IST

ಹಮಾಸ್ ಉಗ್ರರ ಭೀಕರ ದಾಳಿಗೆ ಇಸ್ರೇಲ್ ತತ್ತರಿಸಿದೆ. ಇಸ್ರೇಲ್ ನಾಗರೀಕರು, ಮಹಿಳೆಯರು ಮಕ್ಕಳನ್ನು ಹತ್ಯೆ ಮಾಡಿದ್ದರೆ, ಹಲವರನ್ನು ಒತ್ತೆಯಾಳಾಗಿಟ್ಟುಕೊಂಡಿದ್ದಾರೆ. ಇಸ್ರೇಲ್‌ನ ಪರಿಸ್ಥಿತಿ, ಭಾರತೀಯರು, ಕನ್ನಡಿಗರು ಸ್ಥಿತಿಗತಿ ಕುರಿತು ಏಷ್ಯಾನೆಟ್ ಸುವರ್ಣನ್ಯೂಸ್ ಸ್ಟುಡಿಯೋದಲ್ಲಿಇಸ್ರೇಲ್ ಕಾನ್ಸುಲ್ ಜನರಲ್ ಟ್ಯಾಮಿ ಬೆನ್‌ಹ್ಯಾಮ್  ಮಾಹಿತಿ ನೀಡಿದ್ದಾರೆ.

ಬೆಂಗಳೂರು(ಅ.08) ಪ್ಯಾಲೆಸ್ತಿನ್ ಹಾಗೂ ಇಸ್ರೇಲ್ ನಡುವಿನ ಸಂಘರ್ಷ ತಾರಕಕ್ಕೇರಿದೆ. ಗಾಜಾ ಪಟ್ಟಿಯಿಂದ ಹಮಾಸ್ ಉಗ್ರರು ನಡೆಸಿದ ದಾಳಿಗೆ ಇಸ್ರೇಲ್  ನಲುಗಿ ಹೋಗಿದೆ. ಮಹಿಳೆಯರು, ಮಕ್ಕಳು ಸೇರಿದಂತೆ ನಾಗರೀಕರನ್ನು ಹತ್ಯೆ ಮಾಡಲಾಗಿದೆ. 600ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಹಲವರನ್ನು ಒತ್ತೆಯಾಳಗಿಟ್ಟುಕೊಂಡಿದ್ದಾರೆ. ಮಹಿಳೆಯರ ಶವದ ಬೆತ್ತಲೆ ಮರೆವಣಿಗೆ ನಡೆಯುತ್ತಿದೆ. ಉಗ್ರರ ಅಟ್ಟಹಾಸ ಮಟ್ಟಹಾಕಲು ಇಸ್ರೇಲ್ ಯುದ್ಧ ಘೋಷಿಸಿದೆ. ಸದ್ಯ ಇಸ್ರೇಲ್ ಪರಿಸ್ಥಿತಿ ಗಂಭೀರವಾಗಿದೆ. ಈ ಕುರಿತು ಇಸ್ರೇಲ್ ಕಾನ್ಸುಲ್ ಜನರ್ ಟ್ಯಾಮಿ ಬೆನ್‌ಹ್ಯಾಮ್ ಜೊತೆ ನಡೆಸಿದ ವಿಶೇಷ ಸಂದರ್ಶನ ಇಲ್ಲಿದೆ. 

44:40ರಷ್ಯಾದಿಂದ ತೈಲ ಖರೀದಿಸುವ ರಾಷ್ಟ್ರಗಳ ಮೇಲೆ ಶೇ.500ರಷ್ಟು ಸುಂಕ?
20:21ಡೊನಾಲ್ಡ್ ಟ್ರಂಪ್ ಬಿಗ್ ಚೆಕ್! ಜಗತ್ತಿನ ಈ ಐದು ರಾಷ್ಟ್ರಗಳು ಈಗ ಅಮೆರಿಕಾದ ಟಾರ್ಗೆಟ್!
18:03Suvarna Focus: ಜಗತ್ತಿನ ವಿನಾಶಕ್ಕೆ ಮುನ್ನುಡಿ ಬರೆಯುತ್ತಾ ಅಮೆರಿಕದ ಸಾಹಸ?
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
22:39ದುಬೈನಲ್ಲಿ ಮಿಂಚು, ಗುಡುಗು, ರಣ ರಣ ಮಳೆ: ಸೌದಿ ನೆಲದಲ್ಲಿ ಹಿಮಪಾತ.. ಇದೆಂಥಾ ಅಚ್ಚರಿ? ಏನು ಕಾರಣ..?
20:42ಎಪ್‌ಸ್ಟೀನ್ ಪಟ್ಟಿಯಲ್ಲಿ ಭಾರತದ ಘಟಾನುಘಟಿಗಳು: ಕಾಮುಕನ ಸೀಕ್ರೆಟ್ ಫೈಲ್ಸ್ ಸತ್ಯ ಹೊರಬರುತ್ತಾ? ಸಮಾಧಿಯಾಗುತ್ತಾ?
98:27ಆಸ್ಟ್ರೇಲಿಯಾ-ಇಂಡಿಯಾ ಲೀಡರ್‌ಶಿಪ್‌ ಅವಾರ್ಡ್ಸ್ 2025: 9 ತೆರೆಮರೆಯ ಸಾಧಕರಿಗೆ ಮೆಲ್ಬರ್ನ್‌ನಲ್ಲಿ ಸನ್ಮಾನ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
98:36ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
Read more