Russia-Ukraine War: ನನ್ನ ಮಗನನ್ನು ಕರೆಸಿಕೊಳ್ಳಿ, ದಾವಣಗೆರೆಯಲ್ಲಿ ಪೋಷಕರ ಆಕ್ರಂದನ

Russia-Ukraine War: ನನ್ನ ಮಗನನ್ನು ಕರೆಸಿಕೊಳ್ಳಿ, ದಾವಣಗೆರೆಯಲ್ಲಿ ಪೋಷಕರ ಆಕ್ರಂದನ

Published : Mar 05, 2022, 04:36 PM IST

ದಾವಣಗೆರೆಯ ವಿನಯ್ ಎಂಬ ವಿದ್ಯಾರ್ಥಿ ಉಕ್ರೇನ್‌ನಲ್ಲಿ ಸಿಲುಕಿದ್ದಾರೆ. ಪೋಷಕರು ಕಂಗಾಲಾಗಿದ್ದಾರೆ. 'ಇಷ್ಟು ದಿನ ನನ್ನ ಮಗ ನಮಗೆ ಧೈರ್ಯ ಹೇಳುತ್ತಿದ್ದ. ಈಗ ನಮ್ಮನ್ನು ಕರೆಸಿಕೊಳ್ಳಿ ಎಂದು ಹೇಳುತ್ತಿದ್ದಾನೆ. ಅವರಿಗೆ ಊಟ-ತಿಂಡಿ ಏನೂ ಸಿಗುತ್ತಿಲ್ಲ. ಆದಷ್ಟು ಬೇಗ ನನ್ನ ಮಗನನ್ನು ಕರೆಸಿಕೊಳ್ಳಿ' ಎಂದು ಪೋಷಕರು ಕಣ್ಣೀರಿಟ್ಟಿದ್ದಾರೆ. 

ರಷ್ಯಾ -ಉಕ್ರೇನ್ ನಡುವಿನ ಯುದ್ಧ ಮುಂದುವರೆದಿದೆ. 160 ಕ್ಕೂ ಹೆಚ್ಚು ಶಿಕ್ಷಣ ಕೇಂದ್ರಗಳು ಉಡೀಸಾಗಿದೆ. ಬಂಕರ್ ನಲ್ಲೇ ಸಾವಿರಾರು ಮಂದಿ ಆಶ್ರಯ ಪಡೆದಿದ್ಧಾರೆ. ಅನ್ನ, ನೀರು, ಯಾವುದೂ ಇಲ್ಲದೇ ಬಂಕರ್‌ನಲ್ಲಿ ಸಾವಿರಾರು ಮಂದಿ ಪರದಾಡುತ್ತಿದ್ದಾರೆ. ಮನೆ ಮುಂದೆ ಬಿಳುವ ಹಿಮದ ಹನಿಯೇ ನೀರಿಗೆ ಆಸರೆಯಾಗಿದೆ. ಕಳೆದೆರಡು ದಿನಗಳಿಂದ ಅನ್ನ, ನೀರಿಲ್ಲದೇ ಪರದಾಡುತ್ತಿದ್ದಾರೆ.

ದಾವಣಗೆರೆಯ ವಿನಯ್ ಎಂಬ ವಿದ್ಯಾರ್ಥಿ ಉಕ್ರೇನ್‌ನಲ್ಲಿ ಸಿಲುಕಿದ್ದಾರೆ. ಪೋಷಕರು ಕಂಗಾಲಾಗಿದ್ದಾರೆ. 'ಇಷ್ಟು ದಿನ ನನ್ನ ಮಗ ನಮಗೆ ಧೈರ್ಯ ಹೇಳುತ್ತಿದ್ದ. ಈಗ ನಮ್ಮನ್ನು ಕರೆಸಿಕೊಳ್ಳಿ ಎಂದು ಹೇಳುತ್ತಿದ್ದಾನೆ. ಅವರಿಗೆ ಊಟ-ತಿಂಡಿ ಏನೂ ಸಿಗುತ್ತಿಲ್ಲ. ಆದಷ್ಟು ಬೇಗ ನನ್ನ ಮಗನನ್ನು ಕರೆಸಿಕೊಳ್ಳಿ' ಎಂದು ಪೋಷಕರು ಕಣ್ಣೀರಿಟ್ಟಿದ್ದಾರೆ. 

48:16Left Right & Centre: ಟ್ರಂಪ್ ಆಡಳಿತಾವಧಿಯಲ್ಲಿ ಹೆಚ್ಚಾಯ್ತಾ ಅಮೆರಿಕಾ ದಾದಾಗಿರಿ?
19:15ಇರಾನ್ ಮೇಲೆ ಟ್ರಂಪ್ ಕೆಂಗಣ್ಣು; 3ನೇ ಮಹಾಯುದ್ದವಾದ್ರೆ ಭಾರತದ ಮೇಲಾಗುವ ಪರಿಣಾಮವೇನು?
44:40ರಷ್ಯಾದಿಂದ ತೈಲ ಖರೀದಿಸುವ ರಾಷ್ಟ್ರಗಳ ಮೇಲೆ ಶೇ.500ರಷ್ಟು ಸುಂಕ?
20:21ಡೊನಾಲ್ಡ್ ಟ್ರಂಪ್ ಬಿಗ್ ಚೆಕ್! ಜಗತ್ತಿನ ಈ ಐದು ರಾಷ್ಟ್ರಗಳು ಈಗ ಅಮೆರಿಕಾದ ಟಾರ್ಗೆಟ್!
18:03Suvarna Focus: ಜಗತ್ತಿನ ವಿನಾಶಕ್ಕೆ ಮುನ್ನುಡಿ ಬರೆಯುತ್ತಾ ಅಮೆರಿಕದ ಸಾಹಸ?
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
22:39ದುಬೈನಲ್ಲಿ ಮಿಂಚು, ಗುಡುಗು, ರಣ ರಣ ಮಳೆ: ಸೌದಿ ನೆಲದಲ್ಲಿ ಹಿಮಪಾತ.. ಇದೆಂಥಾ ಅಚ್ಚರಿ? ಏನು ಕಾರಣ..?
20:42ಎಪ್‌ಸ್ಟೀನ್ ಪಟ್ಟಿಯಲ್ಲಿ ಭಾರತದ ಘಟಾನುಘಟಿಗಳು: ಕಾಮುಕನ ಸೀಕ್ರೆಟ್ ಫೈಲ್ಸ್ ಸತ್ಯ ಹೊರಬರುತ್ತಾ? ಸಮಾಧಿಯಾಗುತ್ತಾ?
98:27ಆಸ್ಟ್ರೇಲಿಯಾ-ಇಂಡಿಯಾ ಲೀಡರ್‌ಶಿಪ್‌ ಅವಾರ್ಡ್ಸ್ 2025: 9 ತೆರೆಮರೆಯ ಸಾಧಕರಿಗೆ ಮೆಲ್ಬರ್ನ್‌ನಲ್ಲಿ ಸನ್ಮಾನ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
Read more