Russia-Ukraine War: ನನ್ನ ಮಗನನ್ನು ಕರೆಸಿಕೊಳ್ಳಿ, ದಾವಣಗೆರೆಯಲ್ಲಿ ಪೋಷಕರ ಆಕ್ರಂದನ

Russia-Ukraine War: ನನ್ನ ಮಗನನ್ನು ಕರೆಸಿಕೊಳ್ಳಿ, ದಾವಣಗೆರೆಯಲ್ಲಿ ಪೋಷಕರ ಆಕ್ರಂದನ

Published : Mar 05, 2022, 04:36 PM IST

ದಾವಣಗೆರೆಯ ವಿನಯ್ ಎಂಬ ವಿದ್ಯಾರ್ಥಿ ಉಕ್ರೇನ್‌ನಲ್ಲಿ ಸಿಲುಕಿದ್ದಾರೆ. ಪೋಷಕರು ಕಂಗಾಲಾಗಿದ್ದಾರೆ. 'ಇಷ್ಟು ದಿನ ನನ್ನ ಮಗ ನಮಗೆ ಧೈರ್ಯ ಹೇಳುತ್ತಿದ್ದ. ಈಗ ನಮ್ಮನ್ನು ಕರೆಸಿಕೊಳ್ಳಿ ಎಂದು ಹೇಳುತ್ತಿದ್ದಾನೆ. ಅವರಿಗೆ ಊಟ-ತಿಂಡಿ ಏನೂ ಸಿಗುತ್ತಿಲ್ಲ. ಆದಷ್ಟು ಬೇಗ ನನ್ನ ಮಗನನ್ನು ಕರೆಸಿಕೊಳ್ಳಿ' ಎಂದು ಪೋಷಕರು ಕಣ್ಣೀರಿಟ್ಟಿದ್ದಾರೆ. 

ರಷ್ಯಾ -ಉಕ್ರೇನ್ ನಡುವಿನ ಯುದ್ಧ ಮುಂದುವರೆದಿದೆ. 160 ಕ್ಕೂ ಹೆಚ್ಚು ಶಿಕ್ಷಣ ಕೇಂದ್ರಗಳು ಉಡೀಸಾಗಿದೆ. ಬಂಕರ್ ನಲ್ಲೇ ಸಾವಿರಾರು ಮಂದಿ ಆಶ್ರಯ ಪಡೆದಿದ್ಧಾರೆ. ಅನ್ನ, ನೀರು, ಯಾವುದೂ ಇಲ್ಲದೇ ಬಂಕರ್‌ನಲ್ಲಿ ಸಾವಿರಾರು ಮಂದಿ ಪರದಾಡುತ್ತಿದ್ದಾರೆ. ಮನೆ ಮುಂದೆ ಬಿಳುವ ಹಿಮದ ಹನಿಯೇ ನೀರಿಗೆ ಆಸರೆಯಾಗಿದೆ. ಕಳೆದೆರಡು ದಿನಗಳಿಂದ ಅನ್ನ, ನೀರಿಲ್ಲದೇ ಪರದಾಡುತ್ತಿದ್ದಾರೆ.

ದಾವಣಗೆರೆಯ ವಿನಯ್ ಎಂಬ ವಿದ್ಯಾರ್ಥಿ ಉಕ್ರೇನ್‌ನಲ್ಲಿ ಸಿಲುಕಿದ್ದಾರೆ. ಪೋಷಕರು ಕಂಗಾಲಾಗಿದ್ದಾರೆ. 'ಇಷ್ಟು ದಿನ ನನ್ನ ಮಗ ನಮಗೆ ಧೈರ್ಯ ಹೇಳುತ್ತಿದ್ದ. ಈಗ ನಮ್ಮನ್ನು ಕರೆಸಿಕೊಳ್ಳಿ ಎಂದು ಹೇಳುತ್ತಿದ್ದಾನೆ. ಅವರಿಗೆ ಊಟ-ತಿಂಡಿ ಏನೂ ಸಿಗುತ್ತಿಲ್ಲ. ಆದಷ್ಟು ಬೇಗ ನನ್ನ ಮಗನನ್ನು ಕರೆಸಿಕೊಳ್ಳಿ' ಎಂದು ಪೋಷಕರು ಕಣ್ಣೀರಿಟ್ಟಿದ್ದಾರೆ. 

98:36ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
18:48ಧೂಮ್ ಸಿನಿಮಾ ರೀತಿಯಲ್ಲಿ ಕೇವಲ ಏಳೇ ನಿಮಿಷದಲ್ಲಿ ದರೋಡೆ, 9 ಆಭರಣ ಮಾಯ
16:14ಡ್ಯೂರಂಡ್ ಗಡಿಯಲ್ಲಿ ಅಫ್ಘಾನ್-ಪಾಕ್ ಸಂಘರ್ಷ, ಅಫ್ಘಾನ್​ನಲ್ಲಿ ಸಂಭ್ರಮ! ಏನು ಗೊತ್ತಾ ಕಾರಣ?
17:20ಅಮೆರಿಕಾದಲ್ಲಿ ಪಾಕ್ ಪ್ರಧಾನಿಯ ಹೊಸ ಕಳ್ಳಾಟ! ಪಾಕ್-ಅಮೆರಿಕಾ ಜೂಜಾಟ! ಭಾರತಕ್ಕೆ ಕಂಟಕ!
17:17ಪಾಪಿಸ್ತಾನಕ್ಕೆ ಕೈ ತಪ್ಪುವ ಭೀತಿಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರ, ಪಿಒಕೆಯಲ್ಲಿ ಜನಾಕ್ರೋಶ
44:18ಡೊನಾಲ್ಡ್ ಟ್ರಂಪ್ ಶಾಂತಿ ಸೂತ್ರ: ಇಸ್ರೇಲ್-ಗಾಜಾ ಯುದ್ಧಕ್ಕೆ ಬೀಳುತ್ತಾ ತೆರೆ?
22:58ಅಮೆರಿಕದಲ್ಲಿ ಕನ್ನಡಿಗನ ಶಿರಚ್ಛೇದ: ಹೆಂಡತಿ ಮಗನ ಕಣ್ಣೆದುರೇ ನಡೆಯಿತು ಘೋರ ಕೃತ್ಯ!
18:07ಕೊಲೆಗಡುಕರ ಟಾರ್ಗೆಟ್ ಆಗಿದ್ದೇಕೆ ಟ್ರಂಪ್ ಆಪ್ತ? ಅಮೆರಿಕಾದ ಪ್ರಭಾವಿಯ ಹತ್ಯೆಗೂ ಮುನ್ನ ಆಗಿದ್ದೇನು?
19:06ಕಿಮ್ ಕುಟುಂಬವೇ ರಹಸ್ಯಗಳ ಗೂಡು, ನಿಗೂಢ ರಹಸ್ಯ ಭೇದಿಸಿದಾಗ ಬಯಲಾಗಿದ್ದೇನು?
Read more