ಸಂಘರ್ಷ ಸ್ಥಿತಿ ತಿಳಿಗೊಳಿಸಲು ಮುಂದಾದ ಭಾರತ - ಚೀನಾ

ಸಂಘರ್ಷ ಸ್ಥಿತಿ ತಿಳಿಗೊಳಿಸಲು ಮುಂದಾದ ಭಾರತ - ಚೀನಾ

Published : Jun 16, 2020, 05:39 PM IST

ಗಡಿಯಲ್ಲಿ ದಿನೇ ದಿನೇ ಚೀನಾ ಹಾವಳಿ ಹೆಚ್ಚಾಗುತ್ತಿದೆ. ಚೀನಾ ಕುತಂತ್ರಿ ಬುದ್ದಿ ತೋರಿಸುತ್ತಿದೆ. ಲಡಾಕ್ ಗಡಿಯಲ್ಲಿರುವ ಗಲ್ವಾನ್ ಕಣಿವೆಯಲ್ಲಿ ನಿನ್ನೆ ರಾತ್ರಿ ಚೀನೀ ಸೈನಿಕರು ದಾಳಿ ನಡೆಸಿದ್ದು ಈ ವೇಳೆ ಕರ್ನಲ್ ಮತ್ತು ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.  ಈ ಸಂಘರ್ಷದಿಂದ ನಿರ್ಮಾಣವಾದ ಉದ್ವಿಗ್ನ ಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಉಭಯ ದೇಶಗಳ ಹಿರಿಯ ಸೇನಾ ಅಧಿಕಾರಿಗಳು ಮಾತುಕತೆ ನಡೆಸುತ್ತಿದ್ದಾರೆ. 

ಬೆಂಗಳೂರು (ಜೂ. 16): ಗಡಿಯಲ್ಲಿ ದಿನೇ ದಿನೇ ಚೀನಾ ಹಾವಳಿ ಹೆಚ್ಚಾಗುತ್ತಿದೆ. ಚೀನಾ ಕುತಂತ್ರಿ ಬುದ್ದಿ ತೋರಿಸುತ್ತಿದೆ. ಲಡಾಕ್ ಗಡಿಯಲ್ಲಿರುವ ಗಲ್ವಾನ್ ಕಣಿವೆಯಲ್ಲಿ ನಿನ್ನೆ ರಾತ್ರಿ ಚೀನೀ ಸೈನಿಕರು ದಾಳಿ ನಡೆಸಿದ್ದು ಈ ವೇಳೆ ಕರ್ನಲ್ ಮತ್ತು ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.  ಈ ಸಂಘರ್ಷದಿಂದ ನಿರ್ಮಾಣವಾದ ಉದ್ವಿಗ್ನ ಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಉಭಯ ದೇಶಗಳ ಹಿರಿಯ ಸೇನಾ ಅಧಿಕಾರಿಗಳು ಮಾತುಕತೆ ನಡೆಸುತ್ತಿದ್ದಾರೆ. 

 

18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
46:44ಅಮೆರಿಕ VS ನ್ಯಾಟೋ ಸೈನಿಕರ ನಡುವೆ ‘ಗ್ರೀನ್‌ಲ್ಯಾಂಡ್’ ವಾರ್; ‘ಗ್ರೀನ್‌ಲ್ಯಾಂಡ್’ ವಶಕ್ಕೆ ಪಡೆಯಲು ಮುಂದಾದ ಅಧ್ಯಕ್ಷ ಟ್ರಂಪ್
48:16Left Right & Centre: ಟ್ರಂಪ್ ಆಡಳಿತಾವಧಿಯಲ್ಲಿ ಹೆಚ್ಚಾಯ್ತಾ ಅಮೆರಿಕಾ ದಾದಾಗಿರಿ?
19:15ಇರಾನ್ ಮೇಲೆ ಟ್ರಂಪ್ ಕೆಂಗಣ್ಣು; 3ನೇ ಮಹಾಯುದ್ದವಾದ್ರೆ ಭಾರತದ ಮೇಲಾಗುವ ಪರಿಣಾಮವೇನು?
44:40ರಷ್ಯಾದಿಂದ ತೈಲ ಖರೀದಿಸುವ ರಾಷ್ಟ್ರಗಳ ಮೇಲೆ ಶೇ.500ರಷ್ಟು ಸುಂಕ?
20:21ಡೊನಾಲ್ಡ್ ಟ್ರಂಪ್ ಬಿಗ್ ಚೆಕ್! ಜಗತ್ತಿನ ಈ ಐದು ರಾಷ್ಟ್ರಗಳು ಈಗ ಅಮೆರಿಕಾದ ಟಾರ್ಗೆಟ್!
18:03Suvarna Focus: ಜಗತ್ತಿನ ವಿನಾಶಕ್ಕೆ ಮುನ್ನುಡಿ ಬರೆಯುತ್ತಾ ಅಮೆರಿಕದ ಸಾಹಸ?
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ