ಸಂಘರ್ಷ ಸ್ಥಿತಿ ತಿಳಿಗೊಳಿಸಲು ಮುಂದಾದ ಭಾರತ - ಚೀನಾ

ಸಂಘರ್ಷ ಸ್ಥಿತಿ ತಿಳಿಗೊಳಿಸಲು ಮುಂದಾದ ಭಾರತ - ಚೀನಾ

Published : Jun 16, 2020, 05:39 PM IST

ಗಡಿಯಲ್ಲಿ ದಿನೇ ದಿನೇ ಚೀನಾ ಹಾವಳಿ ಹೆಚ್ಚಾಗುತ್ತಿದೆ. ಚೀನಾ ಕುತಂತ್ರಿ ಬುದ್ದಿ ತೋರಿಸುತ್ತಿದೆ. ಲಡಾಕ್ ಗಡಿಯಲ್ಲಿರುವ ಗಲ್ವಾನ್ ಕಣಿವೆಯಲ್ಲಿ ನಿನ್ನೆ ರಾತ್ರಿ ಚೀನೀ ಸೈನಿಕರು ದಾಳಿ ನಡೆಸಿದ್ದು ಈ ವೇಳೆ ಕರ್ನಲ್ ಮತ್ತು ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.  ಈ ಸಂಘರ್ಷದಿಂದ ನಿರ್ಮಾಣವಾದ ಉದ್ವಿಗ್ನ ಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಉಭಯ ದೇಶಗಳ ಹಿರಿಯ ಸೇನಾ ಅಧಿಕಾರಿಗಳು ಮಾತುಕತೆ ನಡೆಸುತ್ತಿದ್ದಾರೆ. 

ಬೆಂಗಳೂರು (ಜೂ. 16): ಗಡಿಯಲ್ಲಿ ದಿನೇ ದಿನೇ ಚೀನಾ ಹಾವಳಿ ಹೆಚ್ಚಾಗುತ್ತಿದೆ. ಚೀನಾ ಕುತಂತ್ರಿ ಬುದ್ದಿ ತೋರಿಸುತ್ತಿದೆ. ಲಡಾಕ್ ಗಡಿಯಲ್ಲಿರುವ ಗಲ್ವಾನ್ ಕಣಿವೆಯಲ್ಲಿ ನಿನ್ನೆ ರಾತ್ರಿ ಚೀನೀ ಸೈನಿಕರು ದಾಳಿ ನಡೆಸಿದ್ದು ಈ ವೇಳೆ ಕರ್ನಲ್ ಮತ್ತು ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.  ಈ ಸಂಘರ್ಷದಿಂದ ನಿರ್ಮಾಣವಾದ ಉದ್ವಿಗ್ನ ಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಉಭಯ ದೇಶಗಳ ಹಿರಿಯ ಸೇನಾ ಅಧಿಕಾರಿಗಳು ಮಾತುಕತೆ ನಡೆಸುತ್ತಿದ್ದಾರೆ. 

 

20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
20:37ಬೆಂಕಿ ಹಚ್ಚಿದವರೇ.. ಆರಿಸೋಕೆ ಬರ್ತಾರೆ.. ಅಮೆರಿಕದ ಅಸಲಿ ಮುಖ! ಯುದ್ಧ ಬೂದಿಯಲ್ಲಿ ಚಿನ್ನ ಹುಡುಕುವ ತಂತ್ರ
22:5750 ದಿನಗಳಾದರೂ ನಡೆದಿಲ್ಲ ಅಲಿ ಖಮೇನಿ ಅಂತ್ಯಸಂಸ್ಕಾರ: ಶೋಕಾಚರಣೆ ಮುಗಿದರೂ ದಫನ್ ಮಾಡಿಲ್ಲ‌ವೇಕೆ?
26:11ಸೋಲದ ಸಿಂಹ ಇರಾನ್, ದಿಕ್ಕು ತಪ್ಪಿದ ದೊಡ್ಡಣ್ಣನ ಸೈನ್ಯ; ರಕ್ತಸಿಕ್ತ ಇತಿಹಾಸದ ಪುಟಗಳಲ್ಲಿದೆ ಅಮೆರಿಕದ ಘೋರ ವೈಫಲ್ಯ
46:03ಅಮೆರಿಕ ಅತ್ಯಾಧುನಿಕ ಯುದ್ಧ ವಿಮಾನಗಳೇ ಉಡೀಸ್; ಇರಾನ್ ಹೊಡೆತಕ್ಕೆ ಪತರಗುಟ್ಟಿದ ವಿಶ್ವದ ದೊಡ್ಡಣ್ಣ
20:26ಯಾರು Next? ಐಲು ದೊರೆಯ ಹುಚ್ಚಾಟಕ್ಕೆ ಕಳಚಿತಾ ದೊಡ್ಡಣ್ಣನ ಪಟ್ಟ? ಟ್ರಂಪ್ ಪ್ಲ್ಯಾನ್ ಉಲ್ಟಾಪಲ್ಟಾ!
20:007 ವರ್ಷದ ಹಗೆತನದ ಕತೆ, ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿಗಳ ಅಂತ್ಯವೇ ಅಮೆರಿಕದ ಅಂತಿಮ ಗುರಿ
46:01ಇರಾನ್-ಅಮೆರಿಕ ಶತ್ರುಗಳು ಅಲ್ಲ, ಯುರೋಪ್ ಅಥವಾ ನೆರೆಹೊರೆ ರಾಷ್ಟ್ರಗಳ ಮೇಲೆ ದ್ವೇಷವಿಲ್ಲ: ಇರಾನ್ ಅಧ್ಯಕ್ಷ ಪತ್ರ
48:51ಯುದ್ಧ ನಿಲ್ಲಿಸೋಕೆ ಕಾರಣ ಹುಡುಕ್ತಿದ್ದಾರಾ ಡೊನಾಲ್ಡ್ ಟ್ರಂಪ್? ಮಧ್ಯಪ್ರಾಚ್ಯ ಸಂಘರ್ಷ ಸದ್ಯಕ್ಕೆ ಮುಗಿಯೋದಿಲ್ವಾ?