ಸಂಘರ್ಷ ಸ್ಥಿತಿ ತಿಳಿಗೊಳಿಸಲು ಮುಂದಾದ ಭಾರತ - ಚೀನಾ

ಸಂಘರ್ಷ ಸ್ಥಿತಿ ತಿಳಿಗೊಳಿಸಲು ಮುಂದಾದ ಭಾರತ - ಚೀನಾ

Published : Jun 16, 2020, 05:39 PM IST

ಗಡಿಯಲ್ಲಿ ದಿನೇ ದಿನೇ ಚೀನಾ ಹಾವಳಿ ಹೆಚ್ಚಾಗುತ್ತಿದೆ. ಚೀನಾ ಕುತಂತ್ರಿ ಬುದ್ದಿ ತೋರಿಸುತ್ತಿದೆ. ಲಡಾಕ್ ಗಡಿಯಲ್ಲಿರುವ ಗಲ್ವಾನ್ ಕಣಿವೆಯಲ್ಲಿ ನಿನ್ನೆ ರಾತ್ರಿ ಚೀನೀ ಸೈನಿಕರು ದಾಳಿ ನಡೆಸಿದ್ದು ಈ ವೇಳೆ ಕರ್ನಲ್ ಮತ್ತು ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.  ಈ ಸಂಘರ್ಷದಿಂದ ನಿರ್ಮಾಣವಾದ ಉದ್ವಿಗ್ನ ಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಉಭಯ ದೇಶಗಳ ಹಿರಿಯ ಸೇನಾ ಅಧಿಕಾರಿಗಳು ಮಾತುಕತೆ ನಡೆಸುತ್ತಿದ್ದಾರೆ. 

ಬೆಂಗಳೂರು (ಜೂ. 16): ಗಡಿಯಲ್ಲಿ ದಿನೇ ದಿನೇ ಚೀನಾ ಹಾವಳಿ ಹೆಚ್ಚಾಗುತ್ತಿದೆ. ಚೀನಾ ಕುತಂತ್ರಿ ಬುದ್ದಿ ತೋರಿಸುತ್ತಿದೆ. ಲಡಾಕ್ ಗಡಿಯಲ್ಲಿರುವ ಗಲ್ವಾನ್ ಕಣಿವೆಯಲ್ಲಿ ನಿನ್ನೆ ರಾತ್ರಿ ಚೀನೀ ಸೈನಿಕರು ದಾಳಿ ನಡೆಸಿದ್ದು ಈ ವೇಳೆ ಕರ್ನಲ್ ಮತ್ತು ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.  ಈ ಸಂಘರ್ಷದಿಂದ ನಿರ್ಮಾಣವಾದ ಉದ್ವಿಗ್ನ ಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಉಭಯ ದೇಶಗಳ ಹಿರಿಯ ಸೇನಾ ಅಧಿಕಾರಿಗಳು ಮಾತುಕತೆ ನಡೆಸುತ್ತಿದ್ದಾರೆ. 

 

48:16Left Right & Centre: ಟ್ರಂಪ್ ಆಡಳಿತಾವಧಿಯಲ್ಲಿ ಹೆಚ್ಚಾಯ್ತಾ ಅಮೆರಿಕಾ ದಾದಾಗಿರಿ?
19:15ಇರಾನ್ ಮೇಲೆ ಟ್ರಂಪ್ ಕೆಂಗಣ್ಣು; 3ನೇ ಮಹಾಯುದ್ದವಾದ್ರೆ ಭಾರತದ ಮೇಲಾಗುವ ಪರಿಣಾಮವೇನು?
44:40ರಷ್ಯಾದಿಂದ ತೈಲ ಖರೀದಿಸುವ ರಾಷ್ಟ್ರಗಳ ಮೇಲೆ ಶೇ.500ರಷ್ಟು ಸುಂಕ?
20:21ಡೊನಾಲ್ಡ್ ಟ್ರಂಪ್ ಬಿಗ್ ಚೆಕ್! ಜಗತ್ತಿನ ಈ ಐದು ರಾಷ್ಟ್ರಗಳು ಈಗ ಅಮೆರಿಕಾದ ಟಾರ್ಗೆಟ್!
18:03Suvarna Focus: ಜಗತ್ತಿನ ವಿನಾಶಕ್ಕೆ ಮುನ್ನುಡಿ ಬರೆಯುತ್ತಾ ಅಮೆರಿಕದ ಸಾಹಸ?
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
22:39ದುಬೈನಲ್ಲಿ ಮಿಂಚು, ಗುಡುಗು, ರಣ ರಣ ಮಳೆ: ಸೌದಿ ನೆಲದಲ್ಲಿ ಹಿಮಪಾತ.. ಇದೆಂಥಾ ಅಚ್ಚರಿ? ಏನು ಕಾರಣ..?
20:42ಎಪ್‌ಸ್ಟೀನ್ ಪಟ್ಟಿಯಲ್ಲಿ ಭಾರತದ ಘಟಾನುಘಟಿಗಳು: ಕಾಮುಕನ ಸೀಕ್ರೆಟ್ ಫೈಲ್ಸ್ ಸತ್ಯ ಹೊರಬರುತ್ತಾ? ಸಮಾಧಿಯಾಗುತ್ತಾ?
98:27ಆಸ್ಟ್ರೇಲಿಯಾ-ಇಂಡಿಯಾ ಲೀಡರ್‌ಶಿಪ್‌ ಅವಾರ್ಡ್ಸ್ 2025: 9 ತೆರೆಮರೆಯ ಸಾಧಕರಿಗೆ ಮೆಲ್ಬರ್ನ್‌ನಲ್ಲಿ ಸನ್ಮಾನ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!