ಚುನಾವಣೆಗೂ ಮುನ್ನ ಕುಕ್ಕೆಯಲ್ಲಿ ಪ್ರಾರ್ಥಿಸಿದ್ದ ಭಾರತೀಯ ಅಮೆರಿಕಾ ಸೆನೆಟ್‌ಗೆ ಮರು ಆಯ್ಕೆ

ಚುನಾವಣೆಗೂ ಮುನ್ನ ಕುಕ್ಕೆಯಲ್ಲಿ ಪ್ರಾರ್ಥಿಸಿದ್ದ ಭಾರತೀಯ ಅಮೆರಿಕಾ ಸೆನೆಟ್‌ಗೆ ಮರು ಆಯ್ಕೆ

Published : Nov 07, 2020, 06:13 PM ISTUpdated : Nov 07, 2020, 06:24 PM IST

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಭಕ್ತ ಡೆಮೊಕ್ರಟಿಕ್‌ ಪಕ್ಷದ ರಾಜಾ ಕೃಷ್ಣಮೂರ್ತಿ ಅವರು ಅಮೆರಿಕದ ಕೆಳಮನೆಗೆ ಸದಸ್ಯರಾಗಿ ಮರು ಆಯ್ಕೆಯಾಗಿದ್ದಾರೆ. 

ಬೆಂಗಳೂರು (ನ. 07): ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಭಕ್ತ ಡೆಮೊಕ್ರಟಿಕ್‌ ಪಕ್ಷದ ರಾಜಾ ಕೃಷ್ಣಮೂರ್ತಿ ಅವರು ಅಮೆರಿಕದ ಕೆಳಮನೆಗೆ ಸದಸ್ಯರಾಗಿ ಮರು ಆಯ್ಕೆಯಾಗಿದ್ದಾರೆ. ಇವರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಕೆಲ ಸಮಯದ ಹಿಂದೆ ಆಗಮಿಸಿ 2020ರ ಚುನಾವಣೆಯಲ್ಲಿ ಗೆಲವು ದೊರಕಿಸಿಕೊಡುವಂತೆ ಶ್ರೀ ದೇವರಲ್ಲಿ ಪ್ರಾರ್ಥನೆ ಮಾಡಿದ್ದರು. ಇದೀಗ ಅವರು ಅಮೆರಿಕದ ಇಲಿಯಾನ್ಸ್‌ನ 8ನೇ ಜಿಲ್ಲೆಯಿಂದ ಮರು ಆಯ್ಕೆಯಾಗಿದ್ದಾರೆ. 

ಚುನಾವಣೆ ಗೆಲ್ಲಲು ಬೆಂಗಳೂರು ಮೂಲದ ಶಿಕಾಗೋದ ಅರ್ಚಕ ನಾಗೇಂದ್ರ ರಾವ್ ಸಲಹೆಯಂತೆ ಕುಕ್ಕೆಯಲ್ಲಿ ನಾಗ ಪ್ರತಿಷ್ಠೆ, ಮಹಾಭಿಷೇಕ ಮಾಡಿಸಿದ್ದರು. ಇದೀಗ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ವಿಶೇಷ ಪೂಜೆ ಸಲ್ಲಿಸಲು ಕ್ಷೇತ್ರಕ್ಕೆ ಮನವಿ ಮಾಡಿದ್ದಾರೆ. 

 

17:31ವಿಶ್ವಕ್ಕೆ ಎದುರಾಗಿದೆಯೇ ಮೂರನೇ ಮಹಾಯುದ್ಧದ ಭೀತಿ? ಇರಾನ್ vs ಅಮೆರಿಕಾ, ಕೆಂಪು ಸಮುದ್ರದಲ್ಲಿ ರಕ್ತಪಾತ?
17:53Suvarna Focus: ಖಮೇನಿ ಸಾಮ್ರಾಜ್ಯಕ್ಕೆ 15 ದಿನಗಳ ಗಡುವು.. ಯುದ್ಧದ ಸುಳಿವು! ಗುಡುಗಿದ ಟ್ರಂಪ್.. ನಡುಗದ ಇರಾನ್.. ಜಗತ್ತಿಗೇ ಕಂಟಕ!
21:32Suvarna Focus: ಟ್ರಂಪ್ ಅಂತಿಮ ಎಚ್ಚರಿಕೆ.. ಬಗ್ಗುತ್ತಾ ಇರಾನ್? ಗುಡುಗಿದ ಖಮೇನಿ.. ಅಮೆರಿಕಕ್ಕೆ 3 ಭಯಾನಕ ಎಚ್ಚರಿಕೆ!
19:29ಕೈ ಜಾರುತ್ತಿದೆಯಾ ಬಲೂಚ್? ಪಾಕ್ ಸಚಿವರೇ ಒಪ್ಪಿಕೊಂಡ ಸತ್ಯ: ಪಾಕ್ ಸೇನೆಗಿಂತಾ ಬಂಡುಕೋರರೇ ಹೈ-ಟೆಕ್!
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
46:44ಅಮೆರಿಕ VS ನ್ಯಾಟೋ ಸೈನಿಕರ ನಡುವೆ ‘ಗ್ರೀನ್‌ಲ್ಯಾಂಡ್’ ವಾರ್; ‘ಗ್ರೀನ್‌ಲ್ಯಾಂಡ್’ ವಶಕ್ಕೆ ಪಡೆಯಲು ಮುಂದಾದ ಅಧ್ಯಕ್ಷ ಟ್ರಂಪ್
48:16Left Right & Centre: ಟ್ರಂಪ್ ಆಡಳಿತಾವಧಿಯಲ್ಲಿ ಹೆಚ್ಚಾಯ್ತಾ ಅಮೆರಿಕಾ ದಾದಾಗಿರಿ?
19:15ಇರಾನ್ ಮೇಲೆ ಟ್ರಂಪ್ ಕೆಂಗಣ್ಣು; 3ನೇ ಮಹಾಯುದ್ದವಾದ್ರೆ ಭಾರತದ ಮೇಲಾಗುವ ಪರಿಣಾಮವೇನು?