ಚುನಾವಣೆಗೂ ಮುನ್ನ ಕುಕ್ಕೆಯಲ್ಲಿ ಪ್ರಾರ್ಥಿಸಿದ್ದ ಭಾರತೀಯ ಅಮೆರಿಕಾ ಸೆನೆಟ್‌ಗೆ ಮರು ಆಯ್ಕೆ

ಚುನಾವಣೆಗೂ ಮುನ್ನ ಕುಕ್ಕೆಯಲ್ಲಿ ಪ್ರಾರ್ಥಿಸಿದ್ದ ಭಾರತೀಯ ಅಮೆರಿಕಾ ಸೆನೆಟ್‌ಗೆ ಮರು ಆಯ್ಕೆ

Published : Nov 07, 2020, 06:13 PM ISTUpdated : Nov 07, 2020, 06:24 PM IST

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಭಕ್ತ ಡೆಮೊಕ್ರಟಿಕ್‌ ಪಕ್ಷದ ರಾಜಾ ಕೃಷ್ಣಮೂರ್ತಿ ಅವರು ಅಮೆರಿಕದ ಕೆಳಮನೆಗೆ ಸದಸ್ಯರಾಗಿ ಮರು ಆಯ್ಕೆಯಾಗಿದ್ದಾರೆ. 

ಬೆಂಗಳೂರು (ನ. 07): ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಭಕ್ತ ಡೆಮೊಕ್ರಟಿಕ್‌ ಪಕ್ಷದ ರಾಜಾ ಕೃಷ್ಣಮೂರ್ತಿ ಅವರು ಅಮೆರಿಕದ ಕೆಳಮನೆಗೆ ಸದಸ್ಯರಾಗಿ ಮರು ಆಯ್ಕೆಯಾಗಿದ್ದಾರೆ. ಇವರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಕೆಲ ಸಮಯದ ಹಿಂದೆ ಆಗಮಿಸಿ 2020ರ ಚುನಾವಣೆಯಲ್ಲಿ ಗೆಲವು ದೊರಕಿಸಿಕೊಡುವಂತೆ ಶ್ರೀ ದೇವರಲ್ಲಿ ಪ್ರಾರ್ಥನೆ ಮಾಡಿದ್ದರು. ಇದೀಗ ಅವರು ಅಮೆರಿಕದ ಇಲಿಯಾನ್ಸ್‌ನ 8ನೇ ಜಿಲ್ಲೆಯಿಂದ ಮರು ಆಯ್ಕೆಯಾಗಿದ್ದಾರೆ. 

ಚುನಾವಣೆ ಗೆಲ್ಲಲು ಬೆಂಗಳೂರು ಮೂಲದ ಶಿಕಾಗೋದ ಅರ್ಚಕ ನಾಗೇಂದ್ರ ರಾವ್ ಸಲಹೆಯಂತೆ ಕುಕ್ಕೆಯಲ್ಲಿ ನಾಗ ಪ್ರತಿಷ್ಠೆ, ಮಹಾಭಿಷೇಕ ಮಾಡಿಸಿದ್ದರು. ಇದೀಗ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ವಿಶೇಷ ಪೂಜೆ ಸಲ್ಲಿಸಲು ಕ್ಷೇತ್ರಕ್ಕೆ ಮನವಿ ಮಾಡಿದ್ದಾರೆ. 

 

48:16Left Right & Centre: ಟ್ರಂಪ್ ಆಡಳಿತಾವಧಿಯಲ್ಲಿ ಹೆಚ್ಚಾಯ್ತಾ ಅಮೆರಿಕಾ ದಾದಾಗಿರಿ?
19:15ಇರಾನ್ ಮೇಲೆ ಟ್ರಂಪ್ ಕೆಂಗಣ್ಣು; 3ನೇ ಮಹಾಯುದ್ದವಾದ್ರೆ ಭಾರತದ ಮೇಲಾಗುವ ಪರಿಣಾಮವೇನು?
44:40ರಷ್ಯಾದಿಂದ ತೈಲ ಖರೀದಿಸುವ ರಾಷ್ಟ್ರಗಳ ಮೇಲೆ ಶೇ.500ರಷ್ಟು ಸುಂಕ?
20:21ಡೊನಾಲ್ಡ್ ಟ್ರಂಪ್ ಬಿಗ್ ಚೆಕ್! ಜಗತ್ತಿನ ಈ ಐದು ರಾಷ್ಟ್ರಗಳು ಈಗ ಅಮೆರಿಕಾದ ಟಾರ್ಗೆಟ್!
18:03Suvarna Focus: ಜಗತ್ತಿನ ವಿನಾಶಕ್ಕೆ ಮುನ್ನುಡಿ ಬರೆಯುತ್ತಾ ಅಮೆರಿಕದ ಸಾಹಸ?
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
22:39ದುಬೈನಲ್ಲಿ ಮಿಂಚು, ಗುಡುಗು, ರಣ ರಣ ಮಳೆ: ಸೌದಿ ನೆಲದಲ್ಲಿ ಹಿಮಪಾತ.. ಇದೆಂಥಾ ಅಚ್ಚರಿ? ಏನು ಕಾರಣ..?
20:42ಎಪ್‌ಸ್ಟೀನ್ ಪಟ್ಟಿಯಲ್ಲಿ ಭಾರತದ ಘಟಾನುಘಟಿಗಳು: ಕಾಮುಕನ ಸೀಕ್ರೆಟ್ ಫೈಲ್ಸ್ ಸತ್ಯ ಹೊರಬರುತ್ತಾ? ಸಮಾಧಿಯಾಗುತ್ತಾ?
98:27ಆಸ್ಟ್ರೇಲಿಯಾ-ಇಂಡಿಯಾ ಲೀಡರ್‌ಶಿಪ್‌ ಅವಾರ್ಡ್ಸ್ 2025: 9 ತೆರೆಮರೆಯ ಸಾಧಕರಿಗೆ ಮೆಲ್ಬರ್ನ್‌ನಲ್ಲಿ ಸನ್ಮಾನ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!