ಚುನಾವಣೆಗೂ ಮುನ್ನ ಕುಕ್ಕೆಯಲ್ಲಿ ಪ್ರಾರ್ಥಿಸಿದ್ದ ಭಾರತೀಯ ಅಮೆರಿಕಾ ಸೆನೆಟ್‌ಗೆ ಮರು ಆಯ್ಕೆ

ಚುನಾವಣೆಗೂ ಮುನ್ನ ಕುಕ್ಕೆಯಲ್ಲಿ ಪ್ರಾರ್ಥಿಸಿದ್ದ ಭಾರತೀಯ ಅಮೆರಿಕಾ ಸೆನೆಟ್‌ಗೆ ಮರು ಆಯ್ಕೆ

Published : Nov 07, 2020, 06:13 PM ISTUpdated : Nov 07, 2020, 06:24 PM IST

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಭಕ್ತ ಡೆಮೊಕ್ರಟಿಕ್‌ ಪಕ್ಷದ ರಾಜಾ ಕೃಷ್ಣಮೂರ್ತಿ ಅವರು ಅಮೆರಿಕದ ಕೆಳಮನೆಗೆ ಸದಸ್ಯರಾಗಿ ಮರು ಆಯ್ಕೆಯಾಗಿದ್ದಾರೆ. 

ಬೆಂಗಳೂರು (ನ. 07): ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಭಕ್ತ ಡೆಮೊಕ್ರಟಿಕ್‌ ಪಕ್ಷದ ರಾಜಾ ಕೃಷ್ಣಮೂರ್ತಿ ಅವರು ಅಮೆರಿಕದ ಕೆಳಮನೆಗೆ ಸದಸ್ಯರಾಗಿ ಮರು ಆಯ್ಕೆಯಾಗಿದ್ದಾರೆ. ಇವರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಕೆಲ ಸಮಯದ ಹಿಂದೆ ಆಗಮಿಸಿ 2020ರ ಚುನಾವಣೆಯಲ್ಲಿ ಗೆಲವು ದೊರಕಿಸಿಕೊಡುವಂತೆ ಶ್ರೀ ದೇವರಲ್ಲಿ ಪ್ರಾರ್ಥನೆ ಮಾಡಿದ್ದರು. ಇದೀಗ ಅವರು ಅಮೆರಿಕದ ಇಲಿಯಾನ್ಸ್‌ನ 8ನೇ ಜಿಲ್ಲೆಯಿಂದ ಮರು ಆಯ್ಕೆಯಾಗಿದ್ದಾರೆ. 

ಚುನಾವಣೆ ಗೆಲ್ಲಲು ಬೆಂಗಳೂರು ಮೂಲದ ಶಿಕಾಗೋದ ಅರ್ಚಕ ನಾಗೇಂದ್ರ ರಾವ್ ಸಲಹೆಯಂತೆ ಕುಕ್ಕೆಯಲ್ಲಿ ನಾಗ ಪ್ರತಿಷ್ಠೆ, ಮಹಾಭಿಷೇಕ ಮಾಡಿಸಿದ್ದರು. ಇದೀಗ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ವಿಶೇಷ ಪೂಜೆ ಸಲ್ಲಿಸಲು ಕ್ಷೇತ್ರಕ್ಕೆ ಮನವಿ ಮಾಡಿದ್ದಾರೆ. 

 

22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
18:48ಧೂಮ್ ಸಿನಿಮಾ ರೀತಿಯಲ್ಲಿ ಕೇವಲ ಏಳೇ ನಿಮಿಷದಲ್ಲಿ ದರೋಡೆ, 9 ಆಭರಣ ಮಾಯ
16:14ಡ್ಯೂರಂಡ್ ಗಡಿಯಲ್ಲಿ ಅಫ್ಘಾನ್-ಪಾಕ್ ಸಂಘರ್ಷ, ಅಫ್ಘಾನ್​ನಲ್ಲಿ ಸಂಭ್ರಮ! ಏನು ಗೊತ್ತಾ ಕಾರಣ?
17:20ಅಮೆರಿಕಾದಲ್ಲಿ ಪಾಕ್ ಪ್ರಧಾನಿಯ ಹೊಸ ಕಳ್ಳಾಟ! ಪಾಕ್-ಅಮೆರಿಕಾ ಜೂಜಾಟ! ಭಾರತಕ್ಕೆ ಕಂಟಕ!
17:17ಪಾಪಿಸ್ತಾನಕ್ಕೆ ಕೈ ತಪ್ಪುವ ಭೀತಿಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರ, ಪಿಒಕೆಯಲ್ಲಿ ಜನಾಕ್ರೋಶ
44:18ಡೊನಾಲ್ಡ್ ಟ್ರಂಪ್ ಶಾಂತಿ ಸೂತ್ರ: ಇಸ್ರೇಲ್-ಗಾಜಾ ಯುದ್ಧಕ್ಕೆ ಬೀಳುತ್ತಾ ತೆರೆ?
22:58ಅಮೆರಿಕದಲ್ಲಿ ಕನ್ನಡಿಗನ ಶಿರಚ್ಛೇದ: ಹೆಂಡತಿ ಮಗನ ಕಣ್ಣೆದುರೇ ನಡೆಯಿತು ಘೋರ ಕೃತ್ಯ!
18:07ಕೊಲೆಗಡುಕರ ಟಾರ್ಗೆಟ್ ಆಗಿದ್ದೇಕೆ ಟ್ರಂಪ್ ಆಪ್ತ? ಅಮೆರಿಕಾದ ಪ್ರಭಾವಿಯ ಹತ್ಯೆಗೂ ಮುನ್ನ ಆಗಿದ್ದೇನು?
19:06ಕಿಮ್ ಕುಟುಂಬವೇ ರಹಸ್ಯಗಳ ಗೂಡು, ನಿಗೂಢ ರಹಸ್ಯ ಭೇದಿಸಿದಾಗ ಬಯಲಾಗಿದ್ದೇನು?
20:30ತ್ರಿಮೂರ್ತಿಗಳ ಶಕ್ತಿ ಪ್ರದರ್ಶನ! ಅಮೆರಿಕಾ ತಲ್ಲಣ! 3 ರಾಷ್ಟ್ರಗಳು ಒಟ್ಟಾದರೆ ಟ್ರಂಪ್ ಹುಚ್ಚಾಟ ದಿ ಎಂಡ್!