ಚುನಾವಣೆಗೂ ಮುನ್ನ ಕುಕ್ಕೆಯಲ್ಲಿ ಪ್ರಾರ್ಥಿಸಿದ್ದ ಭಾರತೀಯ ಅಮೆರಿಕಾ ಸೆನೆಟ್‌ಗೆ ಮರು ಆಯ್ಕೆ

ಚುನಾವಣೆಗೂ ಮುನ್ನ ಕುಕ್ಕೆಯಲ್ಲಿ ಪ್ರಾರ್ಥಿಸಿದ್ದ ಭಾರತೀಯ ಅಮೆರಿಕಾ ಸೆನೆಟ್‌ಗೆ ಮರು ಆಯ್ಕೆ

Published : Nov 07, 2020, 06:13 PM ISTUpdated : Nov 07, 2020, 06:24 PM IST

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಭಕ್ತ ಡೆಮೊಕ್ರಟಿಕ್‌ ಪಕ್ಷದ ರಾಜಾ ಕೃಷ್ಣಮೂರ್ತಿ ಅವರು ಅಮೆರಿಕದ ಕೆಳಮನೆಗೆ ಸದಸ್ಯರಾಗಿ ಮರು ಆಯ್ಕೆಯಾಗಿದ್ದಾರೆ. 

ಬೆಂಗಳೂರು (ನ. 07): ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಭಕ್ತ ಡೆಮೊಕ್ರಟಿಕ್‌ ಪಕ್ಷದ ರಾಜಾ ಕೃಷ್ಣಮೂರ್ತಿ ಅವರು ಅಮೆರಿಕದ ಕೆಳಮನೆಗೆ ಸದಸ್ಯರಾಗಿ ಮರು ಆಯ್ಕೆಯಾಗಿದ್ದಾರೆ. ಇವರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಕೆಲ ಸಮಯದ ಹಿಂದೆ ಆಗಮಿಸಿ 2020ರ ಚುನಾವಣೆಯಲ್ಲಿ ಗೆಲವು ದೊರಕಿಸಿಕೊಡುವಂತೆ ಶ್ರೀ ದೇವರಲ್ಲಿ ಪ್ರಾರ್ಥನೆ ಮಾಡಿದ್ದರು. ಇದೀಗ ಅವರು ಅಮೆರಿಕದ ಇಲಿಯಾನ್ಸ್‌ನ 8ನೇ ಜಿಲ್ಲೆಯಿಂದ ಮರು ಆಯ್ಕೆಯಾಗಿದ್ದಾರೆ. 

ಚುನಾವಣೆ ಗೆಲ್ಲಲು ಬೆಂಗಳೂರು ಮೂಲದ ಶಿಕಾಗೋದ ಅರ್ಚಕ ನಾಗೇಂದ್ರ ರಾವ್ ಸಲಹೆಯಂತೆ ಕುಕ್ಕೆಯಲ್ಲಿ ನಾಗ ಪ್ರತಿಷ್ಠೆ, ಮಹಾಭಿಷೇಕ ಮಾಡಿಸಿದ್ದರು. ಇದೀಗ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ವಿಶೇಷ ಪೂಜೆ ಸಲ್ಲಿಸಲು ಕ್ಷೇತ್ರಕ್ಕೆ ಮನವಿ ಮಾಡಿದ್ದಾರೆ. 

 

20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
20:37ಬೆಂಕಿ ಹಚ್ಚಿದವರೇ.. ಆರಿಸೋಕೆ ಬರ್ತಾರೆ.. ಅಮೆರಿಕದ ಅಸಲಿ ಮುಖ! ಯುದ್ಧ ಬೂದಿಯಲ್ಲಿ ಚಿನ್ನ ಹುಡುಕುವ ತಂತ್ರ
22:5750 ದಿನಗಳಾದರೂ ನಡೆದಿಲ್ಲ ಅಲಿ ಖಮೇನಿ ಅಂತ್ಯಸಂಸ್ಕಾರ: ಶೋಕಾಚರಣೆ ಮುಗಿದರೂ ದಫನ್ ಮಾಡಿಲ್ಲ‌ವೇಕೆ?
26:11ಸೋಲದ ಸಿಂಹ ಇರಾನ್, ದಿಕ್ಕು ತಪ್ಪಿದ ದೊಡ್ಡಣ್ಣನ ಸೈನ್ಯ; ರಕ್ತಸಿಕ್ತ ಇತಿಹಾಸದ ಪುಟಗಳಲ್ಲಿದೆ ಅಮೆರಿಕದ ಘೋರ ವೈಫಲ್ಯ
46:03ಅಮೆರಿಕ ಅತ್ಯಾಧುನಿಕ ಯುದ್ಧ ವಿಮಾನಗಳೇ ಉಡೀಸ್; ಇರಾನ್ ಹೊಡೆತಕ್ಕೆ ಪತರಗುಟ್ಟಿದ ವಿಶ್ವದ ದೊಡ್ಡಣ್ಣ
20:26ಯಾರು Next? ಐಲು ದೊರೆಯ ಹುಚ್ಚಾಟಕ್ಕೆ ಕಳಚಿತಾ ದೊಡ್ಡಣ್ಣನ ಪಟ್ಟ? ಟ್ರಂಪ್ ಪ್ಲ್ಯಾನ್ ಉಲ್ಟಾಪಲ್ಟಾ!
20:007 ವರ್ಷದ ಹಗೆತನದ ಕತೆ, ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿಗಳ ಅಂತ್ಯವೇ ಅಮೆರಿಕದ ಅಂತಿಮ ಗುರಿ
46:01ಇರಾನ್-ಅಮೆರಿಕ ಶತ್ರುಗಳು ಅಲ್ಲ, ಯುರೋಪ್ ಅಥವಾ ನೆರೆಹೊರೆ ರಾಷ್ಟ್ರಗಳ ಮೇಲೆ ದ್ವೇಷವಿಲ್ಲ: ಇರಾನ್ ಅಧ್ಯಕ್ಷ ಪತ್ರ
48:51ಯುದ್ಧ ನಿಲ್ಲಿಸೋಕೆ ಕಾರಣ ಹುಡುಕ್ತಿದ್ದಾರಾ ಡೊನಾಲ್ಡ್ ಟ್ರಂಪ್? ಮಧ್ಯಪ್ರಾಚ್ಯ ಸಂಘರ್ಷ ಸದ್ಯಕ್ಕೆ ಮುಗಿಯೋದಿಲ್ವಾ?