ಚುನಾವಣೆಗೂ ಮುನ್ನ ಕುಕ್ಕೆಯಲ್ಲಿ ಪ್ರಾರ್ಥಿಸಿದ್ದ ಭಾರತೀಯ ಅಮೆರಿಕಾ ಸೆನೆಟ್‌ಗೆ ಮರು ಆಯ್ಕೆ

ಚುನಾವಣೆಗೂ ಮುನ್ನ ಕುಕ್ಕೆಯಲ್ಲಿ ಪ್ರಾರ್ಥಿಸಿದ್ದ ಭಾರತೀಯ ಅಮೆರಿಕಾ ಸೆನೆಟ್‌ಗೆ ಮರು ಆಯ್ಕೆ

Published : Nov 07, 2020, 06:13 PM ISTUpdated : Nov 07, 2020, 06:24 PM IST

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಭಕ್ತ ಡೆಮೊಕ್ರಟಿಕ್‌ ಪಕ್ಷದ ರಾಜಾ ಕೃಷ್ಣಮೂರ್ತಿ ಅವರು ಅಮೆರಿಕದ ಕೆಳಮನೆಗೆ ಸದಸ್ಯರಾಗಿ ಮರು ಆಯ್ಕೆಯಾಗಿದ್ದಾರೆ. 

ಬೆಂಗಳೂರು (ನ. 07): ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಭಕ್ತ ಡೆಮೊಕ್ರಟಿಕ್‌ ಪಕ್ಷದ ರಾಜಾ ಕೃಷ್ಣಮೂರ್ತಿ ಅವರು ಅಮೆರಿಕದ ಕೆಳಮನೆಗೆ ಸದಸ್ಯರಾಗಿ ಮರು ಆಯ್ಕೆಯಾಗಿದ್ದಾರೆ. ಇವರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಕೆಲ ಸಮಯದ ಹಿಂದೆ ಆಗಮಿಸಿ 2020ರ ಚುನಾವಣೆಯಲ್ಲಿ ಗೆಲವು ದೊರಕಿಸಿಕೊಡುವಂತೆ ಶ್ರೀ ದೇವರಲ್ಲಿ ಪ್ರಾರ್ಥನೆ ಮಾಡಿದ್ದರು. ಇದೀಗ ಅವರು ಅಮೆರಿಕದ ಇಲಿಯಾನ್ಸ್‌ನ 8ನೇ ಜಿಲ್ಲೆಯಿಂದ ಮರು ಆಯ್ಕೆಯಾಗಿದ್ದಾರೆ. 

ಚುನಾವಣೆ ಗೆಲ್ಲಲು ಬೆಂಗಳೂರು ಮೂಲದ ಶಿಕಾಗೋದ ಅರ್ಚಕ ನಾಗೇಂದ್ರ ರಾವ್ ಸಲಹೆಯಂತೆ ಕುಕ್ಕೆಯಲ್ಲಿ ನಾಗ ಪ್ರತಿಷ್ಠೆ, ಮಹಾಭಿಷೇಕ ಮಾಡಿಸಿದ್ದರು. ಇದೀಗ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ವಿಶೇಷ ಪೂಜೆ ಸಲ್ಲಿಸಲು ಕ್ಷೇತ್ರಕ್ಕೆ ಮನವಿ ಮಾಡಿದ್ದಾರೆ. 

 

18:59ಒಬ್ಬಂಟಿ ಐಲು ದೊರೆ ಟ್ರಂಪ್‌ಗೆ ಮಿತ್ರರ ಶಾಕ್: ಹಾರ್ಮುಜ್ ಬಿಕ್ಕಟ್ಟಿನಲ್ಲಿ ಅಮೆರಿಕ ಏಕಾಂಗಿ!
19:41ಅತಿ ಬುದ್ಧಿವಂತಿಕೆಯಿಂದ ಏಕಾಂಗಿಯಾಯ್ತು ಟ್ರಂಪ್ ಆಳ್ವಿಕೆಯ ಅಮೆರಿಕಾ! ದಾರಿ ತಪ್ಪಿದ್ದೆಲ್ಲಿ ದೊಡ್ಡಣ್ಣ?
19:4890 ಸೆಕೆಂಡುಗಳ ಬದುಕು..ಇಸ್ರೇಲ್, ಇರಾನ್‌ ಜನರ ಅನುಕ್ಷಣದ ತಳಮಳ!
42:27ಇರಾನ್ ವಿರುದ್ಧ ಯುದ್ಧಕ್ಕೆ ಅಮೆರಿಕಾ ಮಾಡಿದ ಖರ್ಚೆಷ್ಟು? ಯುದ್ಧದಿಂದ ಅಮೆರಿಕಕ್ಕೇನು ಲಾಭ?
19:11ಇರಾನ್ ಹೆಣೆದ ತೈಲ ಚಕ್ರವ್ಯೂಹಕ್ಕೆ ಜಗತ್ತೇ ತತ್ತರ: ಅಮೆರಿಕದ ಅಹಂ ಇಳಿಸಿದ ಇಸ್ಲಾಮಿಕ್ ರಾಷ್ಟ್ರದ ಮಾಸ್ಟರ್ ಪ್ಲ್ಯಾನ್!
18:49ಇರಾನ್ ಮೇಲೆ ಮುಗಿಬಿದ್ದ ಅಮೆರಿಕಗೆ ಕಂಟಕ, ಎಂಟ್ರಿಕೊಟ್ಟ ಉ.ಕೊರಿಯಾದ ಕಿಮ್ ಜಾಂಗ್
18:09ಕಪ್ಪು ಚಿನ್ನದ ರಕ್ತ ಚರಿತ್ರೆ! ಮಧ್ಯಪ್ರಾಚ್ಯದ ಮರಳಿನಡಿ ಸೇರಿದ್ದು ಹೇಗೆ ಜಗತ್ತನ್ನೇ ಆಳುವ ಮಹಾಶಕ್ತಿ
18:57ಟ್ರಂಪ್ 'ಹಿಟ್ ಲಿಸ್ಟ್' ರಹಸ್ಯ: 3ನೇ ಮಹಾಯುದ್ಧದ ಕಾರ್ಮೋಡ? ರಷ್ಯಾ-ನಾರ್ತ್ ಕೊರಿಯಾ ಗುಪ್ತ ಮೈತ್ರಿ!
20:41ಇರಾನ್ ಮೇಲೆ ಆ್ಯಸಿಡ್ ಬಾಂಬ್ ಪ್ರಯೋಗ, ಮರಕಳಿಸುತ್ತಾ 1991ರ ಇತಿಹಾಸ, ಬೆಚ್ಚಿ ಬೀಳುತ್ತಾ ಅಮೆರಿಕ?
18:31ಇರಾನ್‌ ಭೂಮಿಯ ಒಡಲಲ್ಲಿ ಅಡಗಿದೆ ಮರಣಮೃದಂಗ! ಅಮೆರಿಕಾಗೆ ಸವಾಲು, ಇರಾನ್ ಅದೃಶ್ಯ ಮಿಸೈಲ್ ನಗರಗಳು!