Ukraine Crisis: ಹಠವಾದಿಗಳ ಯುದ್ಧಕ್ಕೆ ಕನ್ನಡಿಗ ಬಲಿ, ಮಗನನ್ನು ಕಳೆದುಕೊಂಡ ಹೆತ್ತವರ ಆಕ್ರಂದನ!

Ukraine Crisis: ಹಠವಾದಿಗಳ ಯುದ್ಧಕ್ಕೆ ಕನ್ನಡಿಗ ಬಲಿ, ಮಗನನ್ನು ಕಳೆದುಕೊಂಡ ಹೆತ್ತವರ ಆಕ್ರಂದನ!

Published : Mar 02, 2022, 02:43 PM IST

ಕನ್ನಡಿಗನನ್ನು ಬಲಿ ಪಡೆದಿದೆ ರಷ್ಯಾ ಹಾಗೂ ಉಕ್ರೇನ್ ನಡುವಿನ ಯುದ್ಧ. ರಷ್ಯಾ-ಯುಕ್ರೇನ್ ಯುದ್ಧದಲ್ಲಿ ಕನ್ನಡಿಗ ನವೀನ್ ಮೃತಪಟ್ಟಿದ್ದಾನೆ. ಅತ್ತ ಮಗನನ್ನು ಕಳೆದುಕೊಂಡ ಕುಟುಂಬದಲ್ಲಿ ನೀರವ ಮೌನ ಮನೆ ಮಾಡಿದೆ. ಹಾವೇರಿ ಜಿಲ್ಲೆಯ ಚಳಗೇರಿಯಲ್ಲಿರುವ ನವೀನ್ ನಿವಾಸದಲ್ಲಿ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ. 

ಕನ್ನಡಿಗನನ್ನು ಬಲಿ ಪಡೆದಿದೆ ರಷ್ಯಾ ಹಾಗೂ ಉಕ್ರೇನ್ ನಡುವಿನ ಯುದ್ಧ. ರಷ್ಯಾ-ಯುಕ್ರೇನ್ ಯುದ್ಧದಲ್ಲಿ ಕನ್ನಡಿಗ ನವೀನ್ ಮೃತಪಟ್ಟಿದ್ದಾನೆ. ಅತ್ತ ಮಗನನ್ನು ಕಳೆದುಕೊಂಡ ಕುಟುಂಬದಲ್ಲಿ ನೀರವ ಮೌನ ಮನೆ ಮಾಡಿದೆ. ಹಾವೇರಿ ಜಿಲ್ಲೆಯ ಚಳಗೇರಿಯಲ್ಲಿರುವ ನವೀನ್ ನಿವಾಸದಲ್ಲಿ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ. 

ಅತ್ತ ಗ್ರಾಮಸ್ಥರೂ ತಮ್ಮೂರಿನ ಹುಡುಗನ ಸಾವಿಗೆ ಕಂಬನಿ ಮಿಡಿಯುತ್ತಿದ್ದು, ಎಲ್ಲೆಡೆ ಧೋಕದ ವಾತಾವರಣ ಮಡುಗಟ್ಟಿದೆ. ಈಗಾಗಳೆ ಗಣ್ಯರು ನವೀನ್ ಮನೆಗೆ ತೆರಳಿ ಸಾಂತ್ವನ ಸೂಚಿಸಿದ್ದು, ಇಂದು ಮುಖ್ಯಮಂತ್ರಿ ಬೊಮ್ಮಾಯಿ ಚಳಗೇರಿಗೆ ಭೇಟಿ ಕೊಡುವ ಸಾಧ್ಯತೆ ಇದೆ. 

21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
42:55ಮುರಿದು ಬಿದ್ದ ಶಾಂತಿ ಒಪ್ಪಂದ, ಖಮೇನಿ ಅಂತ್ಯಕ್ರಿಯೆ ಮೊದಲೇ ಅಮೆರಿಕ ಇರಾನ್ ಯುದ್ಧ ಶುರು
23:38ಅಯತೊಲ್ಲಾ ಖಮೇನಿ ದೇಹಕ್ಕೆ 4 ತಿಂಗಳ ಸಂರಕ್ಷಣೆ; ಏನಿದು ಜೀವಂತ ಶವ ಎಂಬಾಮಿಂಗ್?​​
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?
19:46108 ದಿನಗಳ ಅಮೆರಿಕ ಇರಾನ್ ಯುದ್ಧ ಅಂತ್ಯ, ತೈಲ ಬೆಲೆ , ಪೆಟ್ರೋಲ್, ಗ್ಯಾಸ್ ಬೆಲೆ ಕಡಿಮೆ ಆಗುತ್ತಾ?
24:36ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್, ವಿಳಂಬದ ಹಿಂದಿದೆ ಭಯಾನಕ ರಹಸ್ಯ
24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
Read more