Ukraine Crisis: ಹಠವಾದಿಗಳ ಯುದ್ಧಕ್ಕೆ ಕನ್ನಡಿಗ ಬಲಿ, ಮಗನನ್ನು ಕಳೆದುಕೊಂಡ ಹೆತ್ತವರ ಆಕ್ರಂದನ!

Ukraine Crisis: ಹಠವಾದಿಗಳ ಯುದ್ಧಕ್ಕೆ ಕನ್ನಡಿಗ ಬಲಿ, ಮಗನನ್ನು ಕಳೆದುಕೊಂಡ ಹೆತ್ತವರ ಆಕ್ರಂದನ!

Published : Mar 02, 2022, 02:43 PM IST

ಕನ್ನಡಿಗನನ್ನು ಬಲಿ ಪಡೆದಿದೆ ರಷ್ಯಾ ಹಾಗೂ ಉಕ್ರೇನ್ ನಡುವಿನ ಯುದ್ಧ. ರಷ್ಯಾ-ಯುಕ್ರೇನ್ ಯುದ್ಧದಲ್ಲಿ ಕನ್ನಡಿಗ ನವೀನ್ ಮೃತಪಟ್ಟಿದ್ದಾನೆ. ಅತ್ತ ಮಗನನ್ನು ಕಳೆದುಕೊಂಡ ಕುಟುಂಬದಲ್ಲಿ ನೀರವ ಮೌನ ಮನೆ ಮಾಡಿದೆ. ಹಾವೇರಿ ಜಿಲ್ಲೆಯ ಚಳಗೇರಿಯಲ್ಲಿರುವ ನವೀನ್ ನಿವಾಸದಲ್ಲಿ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ. 

ಕನ್ನಡಿಗನನ್ನು ಬಲಿ ಪಡೆದಿದೆ ರಷ್ಯಾ ಹಾಗೂ ಉಕ್ರೇನ್ ನಡುವಿನ ಯುದ್ಧ. ರಷ್ಯಾ-ಯುಕ್ರೇನ್ ಯುದ್ಧದಲ್ಲಿ ಕನ್ನಡಿಗ ನವೀನ್ ಮೃತಪಟ್ಟಿದ್ದಾನೆ. ಅತ್ತ ಮಗನನ್ನು ಕಳೆದುಕೊಂಡ ಕುಟುಂಬದಲ್ಲಿ ನೀರವ ಮೌನ ಮನೆ ಮಾಡಿದೆ. ಹಾವೇರಿ ಜಿಲ್ಲೆಯ ಚಳಗೇರಿಯಲ್ಲಿರುವ ನವೀನ್ ನಿವಾಸದಲ್ಲಿ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ. 

ಅತ್ತ ಗ್ರಾಮಸ್ಥರೂ ತಮ್ಮೂರಿನ ಹುಡುಗನ ಸಾವಿಗೆ ಕಂಬನಿ ಮಿಡಿಯುತ್ತಿದ್ದು, ಎಲ್ಲೆಡೆ ಧೋಕದ ವಾತಾವರಣ ಮಡುಗಟ್ಟಿದೆ. ಈಗಾಗಳೆ ಗಣ್ಯರು ನವೀನ್ ಮನೆಗೆ ತೆರಳಿ ಸಾಂತ್ವನ ಸೂಚಿಸಿದ್ದು, ಇಂದು ಮುಖ್ಯಮಂತ್ರಿ ಬೊಮ್ಮಾಯಿ ಚಳಗೇರಿಗೆ ಭೇಟಿ ಕೊಡುವ ಸಾಧ್ಯತೆ ಇದೆ. 

48:16Left Right & Centre: ಟ್ರಂಪ್ ಆಡಳಿತಾವಧಿಯಲ್ಲಿ ಹೆಚ್ಚಾಯ್ತಾ ಅಮೆರಿಕಾ ದಾದಾಗಿರಿ?
19:15ಇರಾನ್ ಮೇಲೆ ಟ್ರಂಪ್ ಕೆಂಗಣ್ಣು; 3ನೇ ಮಹಾಯುದ್ದವಾದ್ರೆ ಭಾರತದ ಮೇಲಾಗುವ ಪರಿಣಾಮವೇನು?
44:40ರಷ್ಯಾದಿಂದ ತೈಲ ಖರೀದಿಸುವ ರಾಷ್ಟ್ರಗಳ ಮೇಲೆ ಶೇ.500ರಷ್ಟು ಸುಂಕ?
20:21ಡೊನಾಲ್ಡ್ ಟ್ರಂಪ್ ಬಿಗ್ ಚೆಕ್! ಜಗತ್ತಿನ ಈ ಐದು ರಾಷ್ಟ್ರಗಳು ಈಗ ಅಮೆರಿಕಾದ ಟಾರ್ಗೆಟ್!
18:03Suvarna Focus: ಜಗತ್ತಿನ ವಿನಾಶಕ್ಕೆ ಮುನ್ನುಡಿ ಬರೆಯುತ್ತಾ ಅಮೆರಿಕದ ಸಾಹಸ?
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
22:39ದುಬೈನಲ್ಲಿ ಮಿಂಚು, ಗುಡುಗು, ರಣ ರಣ ಮಳೆ: ಸೌದಿ ನೆಲದಲ್ಲಿ ಹಿಮಪಾತ.. ಇದೆಂಥಾ ಅಚ್ಚರಿ? ಏನು ಕಾರಣ..?
20:42ಎಪ್‌ಸ್ಟೀನ್ ಪಟ್ಟಿಯಲ್ಲಿ ಭಾರತದ ಘಟಾನುಘಟಿಗಳು: ಕಾಮುಕನ ಸೀಕ್ರೆಟ್ ಫೈಲ್ಸ್ ಸತ್ಯ ಹೊರಬರುತ್ತಾ? ಸಮಾಧಿಯಾಗುತ್ತಾ?
98:27ಆಸ್ಟ್ರೇಲಿಯಾ-ಇಂಡಿಯಾ ಲೀಡರ್‌ಶಿಪ್‌ ಅವಾರ್ಡ್ಸ್ 2025: 9 ತೆರೆಮರೆಯ ಸಾಧಕರಿಗೆ ಮೆಲ್ಬರ್ನ್‌ನಲ್ಲಿ ಸನ್ಮಾನ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
Read more