ವಿಭೀಷಣನಾಗಿ ಬಂದ ರಾನಿಲ್ ವಿಕ್ರಮಸಿಂಘೆ ಏನಾಗಲಿದೆ ಲಂಕಾ ಮುಂದಿನ ಭವಿಷ್ಯ..?

ವಿಭೀಷಣನಾಗಿ ಬಂದ ರಾನಿಲ್ ವಿಕ್ರಮಸಿಂಘೆ ಏನಾಗಲಿದೆ ಲಂಕಾ ಮುಂದಿನ ಭವಿಷ್ಯ..?

Published : May 16, 2022, 01:29 PM IST

ದ್ವೀಪ ರಾಷ್ಟ್ರ ಶ್ರೀಲಂಕಾ ಪರಿಸ್ಥಿತಿ ಹೇಗಿದೆ ಎಂಬುವುದು ಸದ್ಯ ಇಡೀ ವಿಶ್ವಕ್ಕೇ ತಿಳಿದಿದೆ. ಆರ್ಥಿಕ ಹೊಡೆತಕ್ಕೆ ಸಿಲುಕಿದ ಲಂಕೆಯಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ನಾಯಕ ಮಹಿಂದಾ ರಾಜಪಕ್ಸೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಅಡಗಿಕೊಂಡಿದ್ದಾರೆ. ಇಲ್ಲಿನ ಜನರು ಹಣದುಬ್ಬರದಿಂದ ತತ್ತರಿಸಿ ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ಹೀಗಿರುವಾಗ ಇತ್ತ ಭಾರತದಲ್ಲಿ ಬೇರೆಯದ್ದೇ ಒಂದು ವಾದ ಮುಂದೆ ಬಂದಿದೆ. ಹೌದು ಅಂದಿನ ರಾಮಾಯಣ ಹಾಗೂ ಇಂದಿನ ಅಯೋಧ್ಯೆ ದೇಗುಲ ನಿರ್ಮಾಣಕ್ಕೆ ಸಂಬಂಧ ಕಲ್ಪಿಸಲಾಗುತ್ತಿದೆ. 

ಕೊಲಂಬೋ(ಮೇ.16): ಆರ್ಥಿಕ ಹೊಡೆತದಿಂದ ಶ್ರೀಲಂಕಾ ಕಂಗಾಲಾಗಿದೆ. ಭೀಕರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಶ್ರೀಲಂಕಾದಲ್ಲಿ ಹಿಂಸಾಚಾರ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹಿಂಸಾಚಾರದಿಂದ ಶ್ರೀಲಂಕಾ ಬೆಂಕಿ ಹೊತ್ತಿ ಉರಿಯುತ್ತಿದೆ. ಶ್ರೀಲಂಕಾದ ಸದ್ಯದ ಸ್ಥಿತಿ ಮತ್ತು ಭಾರತದಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರ ಕಾಕತಾಳೀಯ ಎಂಬಂತೆ ರಾಮಾಯಣ, ರಾಮ-ರಾವಣರ ಯುದ್ಧ, ಲಂಕಾ ಧಹನವನ್ನು ನೆನಪಿಸುತ್ತಿರುವಂತಿದೆ. 

ಅಂದು ರಾವಣನಿಂದಾಗಿ ಹೊತ್ತಿ ಉರಿದಿದ್ದ ಲಂಕೆಯನ್ನು ಮತ್ತೆ ಹಸಿರು ಉಕ್ಕಿಸಲು ಬಂದಿದ್ದು ವಿಭೀಷಣ. ಈಗ ಆರ್ಥಿಕ ಸಂಕಷ್ಟದಿಂದ ಹೊತ್ತಿ ಉರಿದು, ಕಂಗಾಲಾಗಿರುವ ಲಂಕೆಯನ್ನು ಮತ್ತೆ ಅಭಿವೃದ್ಧಿ ಪಡಿಸಲು ವಿಭೀಷಣನ ಸ್ಥಾನದಲ್ಲಿ ರಾನಿಲ್ ವಿಕ್ರಮಸಿಂಘೆ ಬಂದಿದ್ದಾರೆ. ಹಾಗಿದ್ರೆ ಹೊಸ ಪ್ರಧಾನಿಯಾಗಿ ಬಂದಿರೋ ರಾನಿಲ್ ಎದುರು ಏನೆಲ್ಲ ಸಮಸ್ಯೆಗಳಿಗೆ ವೆ?

ಲಂಕಾದ ಹೊಸ ಪ್ರಧಾನಿಯಾಗಿ ಆಯ್ಕೆ ಆಗಿರುವ ರಾನಿಲ್ ವಿಕ್ರಮಸಿಂಘೆ ಅವ್ರ ಮುಂದಿನ ಹಾದಿ ಮುಳ್ಳಿನ ಹಾದಿಯಾಗಿದೆ. ಮುಳ್ಳಿನ ಹಾದಿಯಲ್ಲಿ ಹೇಗೆ ನಡೆಯುತ್ತಾರೆ ಅನ್ನೋದೇ ಈಗ ಎಲ್ಲರ ಮುಂದಿರೋ ಪ್ರಶ್ನೆ

23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?
19:46108 ದಿನಗಳ ಅಮೆರಿಕ ಇರಾನ್ ಯುದ್ಧ ಅಂತ್ಯ, ತೈಲ ಬೆಲೆ , ಪೆಟ್ರೋಲ್, ಗ್ಯಾಸ್ ಬೆಲೆ ಕಡಿಮೆ ಆಗುತ್ತಾ?
24:36ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್, ವಿಳಂಬದ ಹಿಂದಿದೆ ಭಯಾನಕ ರಹಸ್ಯ
24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
20:37ಬೆಂಕಿ ಹಚ್ಚಿದವರೇ.. ಆರಿಸೋಕೆ ಬರ್ತಾರೆ.. ಅಮೆರಿಕದ ಅಸಲಿ ಮುಖ! ಯುದ್ಧ ಬೂದಿಯಲ್ಲಿ ಚಿನ್ನ ಹುಡುಕುವ ತಂತ್ರ
22:5750 ದಿನಗಳಾದರೂ ನಡೆದಿಲ್ಲ ಅಲಿ ಖಮೇನಿ ಅಂತ್ಯಸಂಸ್ಕಾರ: ಶೋಕಾಚರಣೆ ಮುಗಿದರೂ ದಫನ್ ಮಾಡಿಲ್ಲ‌ವೇಕೆ?
26:11ಸೋಲದ ಸಿಂಹ ಇರಾನ್, ದಿಕ್ಕು ತಪ್ಪಿದ ದೊಡ್ಡಣ್ಣನ ಸೈನ್ಯ; ರಕ್ತಸಿಕ್ತ ಇತಿಹಾಸದ ಪುಟಗಳಲ್ಲಿದೆ ಅಮೆರಿಕದ ಘೋರ ವೈಫಲ್ಯ
Read more