'ಅಫ್ಘಾನ್ ಸೈನಿಕರೇ ದೇಶ ಉಳಿಸಿಕೊಳ್ಳಲು ಹೋರಾಡಲಿಲ್ಲ, ನಮ್ಮ ಸೈನಿಕರೇಕೆ ಬಲಿಯಾಗಬೇಕು?'

'ಅಫ್ಘಾನ್ ಸೈನಿಕರೇ ದೇಶ ಉಳಿಸಿಕೊಳ್ಳಲು ಹೋರಾಡಲಿಲ್ಲ, ನಮ್ಮ ಸೈನಿಕರೇಕೆ ಬಲಿಯಾಗಬೇಕು?'

Published : Aug 17, 2021, 09:47 AM IST

ಅಪ್ಘಾನಿಸ್ತಾನದಿಂದ ಅಮೆರಿಕ ಸೇನಾಪಡೆ ಮರಳಿದ ಬಳಿಕ ತಾಲಿಬಾನ್ ಅಟ್ಟಹಾಸ ಆರಂಭವಾಗಿದೆ. ಹೀಗಿರುವಾಗ ಇಡೀ ವಿಶ್ವವೇ ಅಮೆರಿಕಾ ನಿರ್ಧಾರವನ್ನು ಟೀಕಿಸುತ್ತಿದೆ. ಇಂದಿನ ಈ ದುಸ್ಥಿತಿಗೆ ಅಮೆರಿಕವೇ ಕಾರಣ ಎಂಬ ಮಾತುಗಳೂ ಕೇಳಿ ಬರುತ್ತಿವೆ. ಹೀಗಿರುವಾಗ ಯುಎಸ್‌ ಅಧ್ಯಕ್ಷ ಜೋ ಬೈಡೆನ್ ತಮ್ಮ ನಿರ್ಧಾರ ಸರಿಯಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ

ಅಪ್ಘಾನಿಸ್ತಾನ(ಆ.17) ಅಪ್ಘಾನಿಸ್ತಾನದಿಂದ ಅಮೆರಿಕ ಸೇನಾಪಡೆ ಮರಳಿದ ಬಳಿಕ ತಾಲಿಬಾನ್ ಅಟ್ಟಹಾಸ ಆರಂಭವಾಗಿದೆ. ಹೀಗಿರುವಾಗ ಇಡೀ ವಿಶ್ವವೇ ಅಮೆರಿಕಾ ನಿರ್ಧಾರವನ್ನು ಟೀಕಿಸುತ್ತಿದೆ. ಇಂದಿನ ಈ ದುಸ್ಥಿತಿಗೆ ಅಮೆರಿಕವೇ ಕಾರಣ ಎಂಬ ಮಾತುಗಳೂ ಕೇಳಿ ಬರುತ್ತಿವೆ. ಹೀಗಿರುವಾಗ ಯುಎಸ್‌ ಅಧ್ಯಕ್ಷ ಜೋ ಬೈಡೆನ್ ತಮ್ಮ ನಿರ್ಧಾರ ಸರಿಯಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ

ಹೌದು ತಾಲಿಬಾನ್‌ ಅಪ್ಘಾನಿಸ್ತಾನವನ್ನು ವಶಪಡಿಸಿಕೊಂಡ ಬಳಿಕ ಮೊದಲ ಬಾರಿ ಪ್ರತಿಕ್ರಿಯಿಸಿದ ಬೈಡೆನ್, ಅಲ್ಲಿ ಶಾಶ್ವತವಾಗಿ ಅಮೆರಿಕ ಸೇನೆ ನಿಯೋಜಿಸಲು ಸಾಧ್ಯವಿಲ್ಲ. ಮುಂದಿನ 20 ವರ್ಷವಾದರೂ ತಾಲಿಬಾನ್ ದುರ್ಬಲಗೊಳಿಸಲು ಆಗುವುದಿಲ್ಲ. ಅಲ್ಲಿನ ಸೈನಿಕರೇ ತಮ್ಮ ದೇಶ ಉಳಿಸಿಕೊಳ್ಳಲು ಹೋರಾಡಲಿಲ್ಲ. ಹೀಗಿರುವಾಗ ನಾನೇಕೆ ಅಪ್ಘಾನ್ ನಂಬಿ ನಮ್ಮ ಸೈನಿಕರನ್ನು ಬಲಿ ಕೊಡಬೇಕು? ಅಲ್ಲದೇ ಅಪ್ಘಾನ್ ಅಧ್ಯಕ್ಷ ಘನಿ ಕೂಡಾ ನಂಬಿಕೆ ದ್ರೋಹ ಮಾಡಿದ್ದಾರೆ ಎಂದಿದ್ದಾರೆ. 

46:44ಅಮೆರಿಕ VS ನ್ಯಾಟೋ ಸೈನಿಕರ ನಡುವೆ ‘ಗ್ರೀನ್‌ಲ್ಯಾಂಡ್’ ವಾರ್; ‘ಗ್ರೀನ್‌ಲ್ಯಾಂಡ್’ ವಶಕ್ಕೆ ಪಡೆಯಲು ಮುಂದಾದ ಅಧ್ಯಕ್ಷ ಟ್ರಂಪ್
48:16Left Right & Centre: ಟ್ರಂಪ್ ಆಡಳಿತಾವಧಿಯಲ್ಲಿ ಹೆಚ್ಚಾಯ್ತಾ ಅಮೆರಿಕಾ ದಾದಾಗಿರಿ?
19:15ಇರಾನ್ ಮೇಲೆ ಟ್ರಂಪ್ ಕೆಂಗಣ್ಣು; 3ನೇ ಮಹಾಯುದ್ದವಾದ್ರೆ ಭಾರತದ ಮೇಲಾಗುವ ಪರಿಣಾಮವೇನು?
44:40ರಷ್ಯಾದಿಂದ ತೈಲ ಖರೀದಿಸುವ ರಾಷ್ಟ್ರಗಳ ಮೇಲೆ ಶೇ.500ರಷ್ಟು ಸುಂಕ?
20:21ಡೊನಾಲ್ಡ್ ಟ್ರಂಪ್ ಬಿಗ್ ಚೆಕ್! ಜಗತ್ತಿನ ಈ ಐದು ರಾಷ್ಟ್ರಗಳು ಈಗ ಅಮೆರಿಕಾದ ಟಾರ್ಗೆಟ್!
18:03Suvarna Focus: ಜಗತ್ತಿನ ವಿನಾಶಕ್ಕೆ ಮುನ್ನುಡಿ ಬರೆಯುತ್ತಾ ಅಮೆರಿಕದ ಸಾಹಸ?
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
22:39ದುಬೈನಲ್ಲಿ ಮಿಂಚು, ಗುಡುಗು, ರಣ ರಣ ಮಳೆ: ಸೌದಿ ನೆಲದಲ್ಲಿ ಹಿಮಪಾತ.. ಇದೆಂಥಾ ಅಚ್ಚರಿ? ಏನು ಕಾರಣ..?
20:42ಎಪ್‌ಸ್ಟೀನ್ ಪಟ್ಟಿಯಲ್ಲಿ ಭಾರತದ ಘಟಾನುಘಟಿಗಳು: ಕಾಮುಕನ ಸೀಕ್ರೆಟ್ ಫೈಲ್ಸ್ ಸತ್ಯ ಹೊರಬರುತ್ತಾ? ಸಮಾಧಿಯಾಗುತ್ತಾ?
98:27ಆಸ್ಟ್ರೇಲಿಯಾ-ಇಂಡಿಯಾ ಲೀಡರ್‌ಶಿಪ್‌ ಅವಾರ್ಡ್ಸ್ 2025: 9 ತೆರೆಮರೆಯ ಸಾಧಕರಿಗೆ ಮೆಲ್ಬರ್ನ್‌ನಲ್ಲಿ ಸನ್ಮಾನ