Ukraine Russia Crisis: ಬಂಕರ್‌ಗಳಲ್ಲಿ ಜನರಿಗೆ ಊಟ, ನೀರೂ ಇಲ್ಲ, ರಕ್ಷಣೆಗಾಗಿ ಕನ್ನಡಿಗರ ಮೊರೆ

Ukraine Russia Crisis: ಬಂಕರ್‌ಗಳಲ್ಲಿ ಜನರಿಗೆ ಊಟ, ನೀರೂ ಇಲ್ಲ, ರಕ್ಷಣೆಗಾಗಿ ಕನ್ನಡಿಗರ ಮೊರೆ

Published : Feb 26, 2022, 01:56 PM ISTUpdated : Feb 26, 2022, 02:30 PM IST

ಯುದ್ಧ ಪೀಡಿತ ಉಕ್ರೇನ್‌ನಲ್ಲಿ, ಯಾವಾಗ ಬಾಂಬ್ ಬೀಳುತ್ತೋ, ಏನಾಗಲಿದೆಯೋ ಎಂಬ ಭಯದಲ್ಲೇ ಜನರು ಕಳೆಯುತ್ತಿದ್ದಾರೆ. ಕ್ಷಣ ಕ್ಷಣಕ್ಕೂ ಭೀಕರತೆ ಹೆಚ್ಚುತ್ತಿದೆ. ಬಂಕರ್‌ಗಳಲ್ಲಿ ಜನರು ರಕ್ಷಣೆ ಪಡೆಯುತ್ತಿದ್ದಾರೆ. ಅವರಿಗೆ ಊಟ, ತಿಂಡಿಯ ವ್ಯವಸ್ಥೆ ಇಲ್ಲವಾಗಿದೆ. 

 

ಯುದ್ಧ ಪೀಡಿತ ಉಕ್ರೇನ್‌ನಲ್ಲಿ, ಯಾವಾಗ ಬಾಂಬ್ ಬೀಳುತ್ತೋ, ಏನಾಗಲಿದೆಯೋ ಎಂಬ ಭಯದಲ್ಲೇ ಜನರು ಕಳೆಯುತ್ತಿದ್ದಾರೆ. ಕ್ಷಣ ಕ್ಷಣಕ್ಕೂ ಭೀಕರತೆ ಹೆಚ್ಚುತ್ತಿದೆ. ಬಂಕರ್‌ಗಳಲ್ಲಿ ಜನರು ರಕ್ಷಣೆ ಪಡೆಯುತ್ತಿದ್ದಾರೆ. ಅವರಿಗೆ ಊಟ, ತಿಂಡಿಯ ವ್ಯವಸ್ಥೆ ಇಲ್ಲವಾಗಿದೆ. ಉಕ್ರೇನ್ ಪೂರ್ವ ಭಾಗದಲ್ಲಿ ಜನರ ರಕ್ಷಣೆ ಕಷ್ಟ ಕಷ್ಟ ಎನ್ನುವಂತಾಗಿದೆ. ಇಲ್ಲಿ ಸಾವಿರಾರು ಕನ್ನಡಿಗರು ಇದ್ದು, ರಕ್ಷಣೆಗಾಗಿ ಮೊರೆ ಇಟ್ಟಿದ್ದಾರೆ.  

ಕಳೆದ ಎರಡು ದಿನಗಳಿಂದ ರಷ್ಯಾ ನಡೆಸಿದ ವೈಮಾನಿಕ, ಕ್ಷಿಪಣಿ ದಾಳಿಗಳಲ್ಲಿ ರಷ್ಯಾದ 10ಕ್ಕೂ ಹೆಚ್ಚು ಪ್ರಮುಖ ನಗರಗಳು ಭಾರೀ ಹಾನಿಗೆ ತುತ್ತಾಗಿವೆ. ಈ ನಗರಗಳನ್ನು ಬಹುತೇಕ ತಮ್ಮ ಹಿಡಿತದಲ್ಲಿ ಇಟ್ಟುಕೊಳ್ಳುವ ಮೂಲಕ, ಅವುಗಳ ಮೇಲೆ ರಷ್ಯಾ ಹಿಡಿತ ಸಾಧಿಸಿದೆ.

98:36ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
18:48ಧೂಮ್ ಸಿನಿಮಾ ರೀತಿಯಲ್ಲಿ ಕೇವಲ ಏಳೇ ನಿಮಿಷದಲ್ಲಿ ದರೋಡೆ, 9 ಆಭರಣ ಮಾಯ
16:14ಡ್ಯೂರಂಡ್ ಗಡಿಯಲ್ಲಿ ಅಫ್ಘಾನ್-ಪಾಕ್ ಸಂಘರ್ಷ, ಅಫ್ಘಾನ್​ನಲ್ಲಿ ಸಂಭ್ರಮ! ಏನು ಗೊತ್ತಾ ಕಾರಣ?
17:20ಅಮೆರಿಕಾದಲ್ಲಿ ಪಾಕ್ ಪ್ರಧಾನಿಯ ಹೊಸ ಕಳ್ಳಾಟ! ಪಾಕ್-ಅಮೆರಿಕಾ ಜೂಜಾಟ! ಭಾರತಕ್ಕೆ ಕಂಟಕ!
17:17ಪಾಪಿಸ್ತಾನಕ್ಕೆ ಕೈ ತಪ್ಪುವ ಭೀತಿಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರ, ಪಿಒಕೆಯಲ್ಲಿ ಜನಾಕ್ರೋಶ
44:18ಡೊನಾಲ್ಡ್ ಟ್ರಂಪ್ ಶಾಂತಿ ಸೂತ್ರ: ಇಸ್ರೇಲ್-ಗಾಜಾ ಯುದ್ಧಕ್ಕೆ ಬೀಳುತ್ತಾ ತೆರೆ?
22:58ಅಮೆರಿಕದಲ್ಲಿ ಕನ್ನಡಿಗನ ಶಿರಚ್ಛೇದ: ಹೆಂಡತಿ ಮಗನ ಕಣ್ಣೆದುರೇ ನಡೆಯಿತು ಘೋರ ಕೃತ್ಯ!
18:07ಕೊಲೆಗಡುಕರ ಟಾರ್ಗೆಟ್ ಆಗಿದ್ದೇಕೆ ಟ್ರಂಪ್ ಆಪ್ತ? ಅಮೆರಿಕಾದ ಪ್ರಭಾವಿಯ ಹತ್ಯೆಗೂ ಮುನ್ನ ಆಗಿದ್ದೇನು?
19:06ಕಿಮ್ ಕುಟುಂಬವೇ ರಹಸ್ಯಗಳ ಗೂಡು, ನಿಗೂಢ ರಹಸ್ಯ ಭೇದಿಸಿದಾಗ ಬಯಲಾಗಿದ್ದೇನು?
Read more