ದ್ವೀಪ ರಾಷ್ಟ್ರದಲ್ಲಿ ಅರಾಜಕತೆಯ ತುತ್ತ ತುದಿಗೆ: ಅಧ್ಯಕ್ಷ ಗೊಟಬಾಯ ರಾಜಪಕ್ಸೆ ಪರಾರಿ!

ದ್ವೀಪ ರಾಷ್ಟ್ರದಲ್ಲಿ ಅರಾಜಕತೆಯ ತುತ್ತ ತುದಿಗೆ: ಅಧ್ಯಕ್ಷ ಗೊಟಬಾಯ ರಾಜಪಕ್ಸೆ ಪರಾರಿ!

Published : Jul 09, 2022, 10:08 PM IST

ಆರ್ಥಿಕ ಸಂಕಷ್ಟದಿಂದ ನಲುಗುತ್ತಿರುವ ಶ್ರೀಲಂಕಾದಲ್ಲಿ ನಾಗರಿಕರು ಉದ್ರಿಕ್ತರಾಗಿದ್ದು, ಅಧ್ಯಕ್ಷ ಗೊಟಬಾಯ ಪರಾರಿಯಾಗಿದ್ದಾರೆ.

ಕೊಲಂಬೋ(ಜು.09): ಆರ್ಥಿಕ ಸಂಕಷ್ಟದಿಂದ ನಲುಗುತ್ತಿರುವ ಶ್ರೀಲಂಕಾದಲ್ಲಿ ಅರಾಜಕತೆ ಸೃಷ್ಟಿಯಾಗಿದ್ದು, ಇಲ್ಲಿನ ನಾಗರಿಕರು ಸರ್ಕಾರದ ವಿರುದ್ಧ ಉದ್ರಿಕ್ತರಾಗಿದ್ದಾರೆ. ಹಿಂಸಾಚಾರ ಭುಗಿಲೆದ್ದಿದ್ದು, ಸರ್ಕಾರದ ವಿರುದ್ಧ ಜನರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೀಗಿರುವಾಗಲೇ ಜನರ ಈ ಭಾರೀ ಪ್ರತಿಭಟನೆಗೆ ಹೆದರಿದ ಶ್ರೀಲಂಕಾ ಅಧ್ಯಕ್ಷ ರಾಜಪಕ್ಸ ದೇಶಬಿಟ್ಟು ಪರಾರಿಯಾಗಿದ್ದಾರೆ.

ಹೌದು ಸಾವಿರಾರು ನಾಗರಿಕರು ಶ್ರೀಲಂಕಾ ಅಧ್ಯಕ್ಷ ರಾಜಪಕ್ಸ ನಿವಾಸಕ್ಕೆ ನುಗ್ಗಿದ್ದರು. ಈ ನಡುವೆ ರಾಜಪಕ್ಸರನ್ನು ಅಧಿಕಾರಿಗಳು ಸೇನಾನೆಲೆಗೆ ಕರೆದೊಯ್ದಿದ್ದಾರೆ. ಇದರಿಂದ ಜನರ ಆಕ್ರೋಶ ಮತ್ತಷ್ಟು ಹೆಚ್ಚಾಗಿದೆ.  

23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?
19:46108 ದಿನಗಳ ಅಮೆರಿಕ ಇರಾನ್ ಯುದ್ಧ ಅಂತ್ಯ, ತೈಲ ಬೆಲೆ , ಪೆಟ್ರೋಲ್, ಗ್ಯಾಸ್ ಬೆಲೆ ಕಡಿಮೆ ಆಗುತ್ತಾ?
24:36ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್, ವಿಳಂಬದ ಹಿಂದಿದೆ ಭಯಾನಕ ರಹಸ್ಯ
24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
20:37ಬೆಂಕಿ ಹಚ್ಚಿದವರೇ.. ಆರಿಸೋಕೆ ಬರ್ತಾರೆ.. ಅಮೆರಿಕದ ಅಸಲಿ ಮುಖ! ಯುದ್ಧ ಬೂದಿಯಲ್ಲಿ ಚಿನ್ನ ಹುಡುಕುವ ತಂತ್ರ
22:5750 ದಿನಗಳಾದರೂ ನಡೆದಿಲ್ಲ ಅಲಿ ಖಮೇನಿ ಅಂತ್ಯಸಂಸ್ಕಾರ: ಶೋಕಾಚರಣೆ ಮುಗಿದರೂ ದಫನ್ ಮಾಡಿಲ್ಲ‌ವೇಕೆ?
26:11ಸೋಲದ ಸಿಂಹ ಇರಾನ್, ದಿಕ್ಕು ತಪ್ಪಿದ ದೊಡ್ಡಣ್ಣನ ಸೈನ್ಯ; ರಕ್ತಸಿಕ್ತ ಇತಿಹಾಸದ ಪುಟಗಳಲ್ಲಿದೆ ಅಮೆರಿಕದ ಘೋರ ವೈಫಲ್ಯ
Read more