LRC: ಆಪರೇಷನ್ ಗಂಗಾ ಹೆಸರಲ್ಲೂ ಕಾಂಗ್ರೆಸ್ ರಾಜಕಾರಣ..  ಟೀಕೆಗೆ ಮಿತಿ ಇಲ್ವಾ!

Mar 3, 2022, 12:18 AM IST

ನವದೆಹಲಿ(ಮೇ. 02)  ರಷ್ಯಾ (Russia) ಉಕ್ರೇನ್ ನ (Ukraine) ಖಾರ್ಖಿವ್ ನಗರದ ಮೇಲೆ ಘನಘೋರ ದಾಳಿ ಮಾಡುವ ಸಂಭವ ಇದ್ದು ಕೂಡಲೇ ನಗರವನ್ನು ಖಾಲಿ ಮಾಡಿ ಎಂದು ಭಾರತೀಯ ರಾಯಭಾರ (Indian Embassy) ಕಚೇರಿ ತಿಳಿಸಿದೆ. ಒಂದು ವಾರದಿಂದ ನಿರಂತರ ಸಂಘರ್ಷ ನಡೆಯುತ್ತಲೇ ಇದೆ.

Russia Ukraine Crisis: "ಉಕ್ರೇನ್ ಸೇನೆಯಿಂದ ಭಾರತೀಯ ವಿದ್ಯಾರ್ಥಿಗಳ ಒತ್ತೆಯಾಳು" ಮೋದಿಗೆ ತಿಳಿಸಿದ ಪುಟಿನ್!

ಕರ್ನಾಟಜದ ಹುಡುಗನೊಬ್ಬ ಜೀವ ಕಳೆದುಕೊಂಡಿದ್ದಾನೆ. ಆಪರೇಷನ್ ಗಂಗಾ ಮೂಲಕ  ಭಾರತ ನಮ್ಮ ಜನರನ್ನು  ಕರೆದುಕೊಂಡು ಬರುವ ಕೆಲಸ ಮಾಡುತ್ತಿದೆ. ಇಂಥ ಸಂದರ್ಭದಲ್ಲಿ ಬೇಡದ ರಾಜಕೀಯಗಳು.