News Hour: ಮುಗಿಯದ ಭಾರತೀಯರ ಸಂಕಷ್ಟ,  ಎಲ್ಲದಕ್ಕೂ ಕೈ ಕ್ಯಾತೆ!

News Hour: ಮುಗಿಯದ ಭಾರತೀಯರ ಸಂಕಷ್ಟ,  ಎಲ್ಲದಕ್ಕೂ ಕೈ ಕ್ಯಾತೆ!

Published : Mar 02, 2022, 11:30 PM IST

* ರಷ್ಯಾ-ಉಕ್ರೇನ್ ಯುದ್ಧ ಭೂಮಿಯಲ್ಲಿ ಭಾರತೀಯರ ಸಂಕಷ್ಟ
* ಕೂಡಲೇ ಖಾರ್ಖಿವ್ ಖಾಲಿ ಮಾಡಿ
*ಭಾರತೀಯ ಪ್ರಜೆಗಳನ್ನು ಸುರಕ್ಷಿತವಾಗಿ ಕರೆತರುವ ಕಾರ್ಯ ಹೇಗಿದೆ?
* ಆಪರೇಷನ್ ಗಂಗಾಕ್ಕೂ ಕಾಂಗ್ರೆಸ್ ಕ್ಯಾತೆ!

 

ನವದೆಹಲಿ(ಮೇ. 02)  ರಷ್ಯಾ (Russia) ಉಕ್ರೇನ್ ನ (Ukraine) ಖಾರ್ಖಿವ್ ನಗರದ ಮೇಲೆ ಘನಘೋರ ದಾಳಿ ಮಾಡುವ ಸಂಭವ ಇದ್ದು ಕೂಡಲೇ ನಗರವನ್ನು ಖಾಲಿ ಮಾಡಿ ಎಂದು ಭಾರತೀಯ ರಾಯಭಾರ (Indian Embassy) ಕಚೇರಿ ತಿಳಿಸಿದೆ. 

Russia Ukraine Crisis: ರಷ್ಯಾದ ಸೇನಾ ಟ್ಯಾಂಕರ್ ಅನ್ನೇ ಟೋಯಿಂಗ್ ಮಾಡಿದ ಉಕ್ರೇನ್ ರೈತ!

ಕೇಂದ್ರ ಸರ್ಕಾರವೇ ಮುಂಚೂಣಿಯಲ್ಲಿ ನಿಂತು ಉಕ್ರೇನ್ ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಭಾರತೀಯರನ್ನು ಕರೆದು ತರುತ್ತಿದೆ. ಕ್ಯಾಬಿನೆಟ್ ಸಚಿವರೇ  ಮುಂದೆ ನಿಂತು ನಿರ್ವಹಣೆ ಮಾಡುತ್ತಿದ್ದಾರೆ. ಉಕ್ರೇನ್ ನಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಭಾರತೀಯರನ್ನು ಕರೆತರುವ ಸವಾಲಿನ ಕೆಲಸವನ್ನು ಸರ್ಕಾರ ಮಾಡುತ್ತಿರುವಾಗ ಕಾಂಗ್ರೆಸ್ ಆಪರೇಷನ್ ಗಂಗಾ ಎಂಬ ಹೆಸರಿಗೆ  ಕ್ಯಾತೆ ತೆಗೆದಿದೆ.

25:24ಗಲ್ಫ್ ಸ್ವರ್ಗಕ್ಕೆ ಯುದ್ಧದ ಶಾಪ: ತೈಲ ಸಾಮ್ರಾಜ್ಯದ ಅಂತ್ಯ? ಸ್ಮಶಾನವಾಗ್ತಿವೆ ಐಷಾರಾಮಿ ನಗರಗಳು
19:03ಅಮೆರಿಕಾಗೆ ಕಾಡ್ತಿದ್ಯಾ 'ವಿಯೆಟ್ನಾಂ ಸಿಂಡ್ರೋಮ್'? ಪ್ರತಿದಿನ 2 ಬಿಲಿಯನ್ ಡಾಲರ್ ಉಡೀಸ್, ದೊಡ್ಡಣ್ಣ ಜೇಬಿಗೇ ಕನ್ನ!
24:21ಇರಾನ್ ಅಸ್ತ್ರ ಪ್ರಯೋಗಿಸಿದ ಬೆನ್ನಲ್ಲೇ ಜಗತ್ತೆ ಅಲ್ಲೋಲಕಲ್ಲೋಲ, ತೈಲ ಬೆಲೆ ಏರಿಕೆ, ಷೇರುಮಾರುಕಟ್ಟೆ ಕುಸಿತ
19:31ದೊಡ್ಡಣ್ಣನ ಗರ್ವಭಂಗ! ನಾವು ಬೆಚ್ಚಿ ಬಿದ್ದಿದ್ದೇವೆ; ಕದನದ ಕಹಿಸತ್ಯ ಒಪ್ಪಿಕೊಂಡ ಟ್ರಂಪ್
18:59ಒಬ್ಬಂಟಿ ಐಲು ದೊರೆ ಟ್ರಂಪ್‌ಗೆ ಮಿತ್ರರ ಶಾಕ್: ಹಾರ್ಮುಜ್ ಬಿಕ್ಕಟ್ಟಿನಲ್ಲಿ ಅಮೆರಿಕ ಏಕಾಂಗಿ!
19:41ಅತಿ ಬುದ್ಧಿವಂತಿಕೆಯಿಂದ ಏಕಾಂಗಿಯಾಯ್ತು ಟ್ರಂಪ್ ಆಳ್ವಿಕೆಯ ಅಮೆರಿಕಾ! ದಾರಿ ತಪ್ಪಿದ್ದೆಲ್ಲಿ ದೊಡ್ಡಣ್ಣ?
19:4890 ಸೆಕೆಂಡುಗಳ ಬದುಕು..ಇಸ್ರೇಲ್, ಇರಾನ್‌ ಜನರ ಅನುಕ್ಷಣದ ತಳಮಳ!
42:27ಇರಾನ್ ವಿರುದ್ಧ ಯುದ್ಧಕ್ಕೆ ಅಮೆರಿಕಾ ಮಾಡಿದ ಖರ್ಚೆಷ್ಟು? ಯುದ್ಧದಿಂದ ಅಮೆರಿಕಕ್ಕೇನು ಲಾಭ?
19:11ಇರಾನ್ ಹೆಣೆದ ತೈಲ ಚಕ್ರವ್ಯೂಹಕ್ಕೆ ಜಗತ್ತೇ ತತ್ತರ: ಅಮೆರಿಕದ ಅಹಂ ಇಳಿಸಿದ ಇಸ್ಲಾಮಿಕ್ ರಾಷ್ಟ್ರದ ಮಾಸ್ಟರ್ ಪ್ಲ್ಯಾನ್!
18:49ಇರಾನ್ ಮೇಲೆ ಮುಗಿಬಿದ್ದ ಅಮೆರಿಕಗೆ ಕಂಟಕ, ಎಂಟ್ರಿಕೊಟ್ಟ ಉ.ಕೊರಿಯಾದ ಕಿಮ್ ಜಾಂಗ್
Read more