News Hour: ಮುಗಿಯದ ಭಾರತೀಯರ ಸಂಕಷ್ಟ,  ಎಲ್ಲದಕ್ಕೂ ಕೈ ಕ್ಯಾತೆ!

News Hour: ಮುಗಿಯದ ಭಾರತೀಯರ ಸಂಕಷ್ಟ,  ಎಲ್ಲದಕ್ಕೂ ಕೈ ಕ್ಯಾತೆ!

Published : Mar 02, 2022, 11:30 PM IST

* ರಷ್ಯಾ-ಉಕ್ರೇನ್ ಯುದ್ಧ ಭೂಮಿಯಲ್ಲಿ ಭಾರತೀಯರ ಸಂಕಷ್ಟ
* ಕೂಡಲೇ ಖಾರ್ಖಿವ್ ಖಾಲಿ ಮಾಡಿ
*ಭಾರತೀಯ ಪ್ರಜೆಗಳನ್ನು ಸುರಕ್ಷಿತವಾಗಿ ಕರೆತರುವ ಕಾರ್ಯ ಹೇಗಿದೆ?
* ಆಪರೇಷನ್ ಗಂಗಾಕ್ಕೂ ಕಾಂಗ್ರೆಸ್ ಕ್ಯಾತೆ!

 

ನವದೆಹಲಿ(ಮೇ. 02)  ರಷ್ಯಾ (Russia) ಉಕ್ರೇನ್ ನ (Ukraine) ಖಾರ್ಖಿವ್ ನಗರದ ಮೇಲೆ ಘನಘೋರ ದಾಳಿ ಮಾಡುವ ಸಂಭವ ಇದ್ದು ಕೂಡಲೇ ನಗರವನ್ನು ಖಾಲಿ ಮಾಡಿ ಎಂದು ಭಾರತೀಯ ರಾಯಭಾರ (Indian Embassy) ಕಚೇರಿ ತಿಳಿಸಿದೆ. 

Russia Ukraine Crisis: ರಷ್ಯಾದ ಸೇನಾ ಟ್ಯಾಂಕರ್ ಅನ್ನೇ ಟೋಯಿಂಗ್ ಮಾಡಿದ ಉಕ್ರೇನ್ ರೈತ!

ಕೇಂದ್ರ ಸರ್ಕಾರವೇ ಮುಂಚೂಣಿಯಲ್ಲಿ ನಿಂತು ಉಕ್ರೇನ್ ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಭಾರತೀಯರನ್ನು ಕರೆದು ತರುತ್ತಿದೆ. ಕ್ಯಾಬಿನೆಟ್ ಸಚಿವರೇ  ಮುಂದೆ ನಿಂತು ನಿರ್ವಹಣೆ ಮಾಡುತ್ತಿದ್ದಾರೆ. ಉಕ್ರೇನ್ ನಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಭಾರತೀಯರನ್ನು ಕರೆತರುವ ಸವಾಲಿನ ಕೆಲಸವನ್ನು ಸರ್ಕಾರ ಮಾಡುತ್ತಿರುವಾಗ ಕಾಂಗ್ರೆಸ್ ಆಪರೇಷನ್ ಗಂಗಾ ಎಂಬ ಹೆಸರಿಗೆ  ಕ್ಯಾತೆ ತೆಗೆದಿದೆ.

20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
42:55ಮುರಿದು ಬಿದ್ದ ಶಾಂತಿ ಒಪ್ಪಂದ, ಖಮೇನಿ ಅಂತ್ಯಕ್ರಿಯೆ ಮೊದಲೇ ಅಮೆರಿಕ ಇರಾನ್ ಯುದ್ಧ ಶುರು
23:38ಅಯತೊಲ್ಲಾ ಖಮೇನಿ ದೇಹಕ್ಕೆ 4 ತಿಂಗಳ ಸಂರಕ್ಷಣೆ; ಏನಿದು ಜೀವಂತ ಶವ ಎಂಬಾಮಿಂಗ್?​​
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?
19:46108 ದಿನಗಳ ಅಮೆರಿಕ ಇರಾನ್ ಯುದ್ಧ ಅಂತ್ಯ, ತೈಲ ಬೆಲೆ , ಪೆಟ್ರೋಲ್, ಗ್ಯಾಸ್ ಬೆಲೆ ಕಡಿಮೆ ಆಗುತ್ತಾ?
24:36ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್, ವಿಳಂಬದ ಹಿಂದಿದೆ ಭಯಾನಕ ರಹಸ್ಯ
24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
Read more