News Hour: ಮುಗಿಯದ ಭಾರತೀಯರ ಸಂಕಷ್ಟ,  ಎಲ್ಲದಕ್ಕೂ ಕೈ ಕ್ಯಾತೆ!

News Hour: ಮುಗಿಯದ ಭಾರತೀಯರ ಸಂಕಷ್ಟ,  ಎಲ್ಲದಕ್ಕೂ ಕೈ ಕ್ಯಾತೆ!

Published : Mar 02, 2022, 11:30 PM IST

* ರಷ್ಯಾ-ಉಕ್ರೇನ್ ಯುದ್ಧ ಭೂಮಿಯಲ್ಲಿ ಭಾರತೀಯರ ಸಂಕಷ್ಟ
* ಕೂಡಲೇ ಖಾರ್ಖಿವ್ ಖಾಲಿ ಮಾಡಿ
*ಭಾರತೀಯ ಪ್ರಜೆಗಳನ್ನು ಸುರಕ್ಷಿತವಾಗಿ ಕರೆತರುವ ಕಾರ್ಯ ಹೇಗಿದೆ?
* ಆಪರೇಷನ್ ಗಂಗಾಕ್ಕೂ ಕಾಂಗ್ರೆಸ್ ಕ್ಯಾತೆ!

 

ನವದೆಹಲಿ(ಮೇ. 02)  ರಷ್ಯಾ (Russia) ಉಕ್ರೇನ್ ನ (Ukraine) ಖಾರ್ಖಿವ್ ನಗರದ ಮೇಲೆ ಘನಘೋರ ದಾಳಿ ಮಾಡುವ ಸಂಭವ ಇದ್ದು ಕೂಡಲೇ ನಗರವನ್ನು ಖಾಲಿ ಮಾಡಿ ಎಂದು ಭಾರತೀಯ ರಾಯಭಾರ (Indian Embassy) ಕಚೇರಿ ತಿಳಿಸಿದೆ. 

Russia Ukraine Crisis: ರಷ್ಯಾದ ಸೇನಾ ಟ್ಯಾಂಕರ್ ಅನ್ನೇ ಟೋಯಿಂಗ್ ಮಾಡಿದ ಉಕ್ರೇನ್ ರೈತ!

ಕೇಂದ್ರ ಸರ್ಕಾರವೇ ಮುಂಚೂಣಿಯಲ್ಲಿ ನಿಂತು ಉಕ್ರೇನ್ ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಭಾರತೀಯರನ್ನು ಕರೆದು ತರುತ್ತಿದೆ. ಕ್ಯಾಬಿನೆಟ್ ಸಚಿವರೇ  ಮುಂದೆ ನಿಂತು ನಿರ್ವಹಣೆ ಮಾಡುತ್ತಿದ್ದಾರೆ. ಉಕ್ರೇನ್ ನಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಭಾರತೀಯರನ್ನು ಕರೆತರುವ ಸವಾಲಿನ ಕೆಲಸವನ್ನು ಸರ್ಕಾರ ಮಾಡುತ್ತಿರುವಾಗ ಕಾಂಗ್ರೆಸ್ ಆಪರೇಷನ್ ಗಂಗಾ ಎಂಬ ಹೆಸರಿಗೆ  ಕ್ಯಾತೆ ತೆಗೆದಿದೆ.

46:44ಅಮೆರಿಕ VS ನ್ಯಾಟೋ ಸೈನಿಕರ ನಡುವೆ ‘ಗ್ರೀನ್‌ಲ್ಯಾಂಡ್’ ವಾರ್; ‘ಗ್ರೀನ್‌ಲ್ಯಾಂಡ್’ ವಶಕ್ಕೆ ಪಡೆಯಲು ಮುಂದಾದ ಅಧ್ಯಕ್ಷ ಟ್ರಂಪ್
48:16Left Right & Centre: ಟ್ರಂಪ್ ಆಡಳಿತಾವಧಿಯಲ್ಲಿ ಹೆಚ್ಚಾಯ್ತಾ ಅಮೆರಿಕಾ ದಾದಾಗಿರಿ?
19:15ಇರಾನ್ ಮೇಲೆ ಟ್ರಂಪ್ ಕೆಂಗಣ್ಣು; 3ನೇ ಮಹಾಯುದ್ದವಾದ್ರೆ ಭಾರತದ ಮೇಲಾಗುವ ಪರಿಣಾಮವೇನು?
44:40ರಷ್ಯಾದಿಂದ ತೈಲ ಖರೀದಿಸುವ ರಾಷ್ಟ್ರಗಳ ಮೇಲೆ ಶೇ.500ರಷ್ಟು ಸುಂಕ?
20:21ಡೊನಾಲ್ಡ್ ಟ್ರಂಪ್ ಬಿಗ್ ಚೆಕ್! ಜಗತ್ತಿನ ಈ ಐದು ರಾಷ್ಟ್ರಗಳು ಈಗ ಅಮೆರಿಕಾದ ಟಾರ್ಗೆಟ್!
18:03Suvarna Focus: ಜಗತ್ತಿನ ವಿನಾಶಕ್ಕೆ ಮುನ್ನುಡಿ ಬರೆಯುತ್ತಾ ಅಮೆರಿಕದ ಸಾಹಸ?
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
22:39ದುಬೈನಲ್ಲಿ ಮಿಂಚು, ಗುಡುಗು, ರಣ ರಣ ಮಳೆ: ಸೌದಿ ನೆಲದಲ್ಲಿ ಹಿಮಪಾತ.. ಇದೆಂಥಾ ಅಚ್ಚರಿ? ಏನು ಕಾರಣ..?
20:42ಎಪ್‌ಸ್ಟೀನ್ ಪಟ್ಟಿಯಲ್ಲಿ ಭಾರತದ ಘಟಾನುಘಟಿಗಳು: ಕಾಮುಕನ ಸೀಕ್ರೆಟ್ ಫೈಲ್ಸ್ ಸತ್ಯ ಹೊರಬರುತ್ತಾ? ಸಮಾಧಿಯಾಗುತ್ತಾ?
98:27ಆಸ್ಟ್ರೇಲಿಯಾ-ಇಂಡಿಯಾ ಲೀಡರ್‌ಶಿಪ್‌ ಅವಾರ್ಡ್ಸ್ 2025: 9 ತೆರೆಮರೆಯ ಸಾಧಕರಿಗೆ ಮೆಲ್ಬರ್ನ್‌ನಲ್ಲಿ ಸನ್ಮಾನ
Read more