'ಭಾರತದ ಒಂದಿಂಚು ಭೂಮಿಯನ್ನೂ ಸ್ಪರ್ಶಿಸಲು ವಿಶ್ವದ ಯಾವುದೇ ಶಕ್ತಿಗಳಿಂದ ಆಗದು'

'ಭಾರತದ ಒಂದಿಂಚು ಭೂಮಿಯನ್ನೂ ಸ್ಪರ್ಶಿಸಲು ವಿಶ್ವದ ಯಾವುದೇ ಶಕ್ತಿಗಳಿಂದ ಆಗದು'

Published : Jul 18, 2020, 10:21 AM ISTUpdated : Jul 18, 2020, 10:23 AM IST

 ‘ಭಾರತ ದುರ್ಬಲ ದೇಶವಲ್ಲ. ವಿಶ್ವದ ಯಾವುದೇ ಶಕ್ತಿಗೆ ಭಾರತದ ಒಂದು ಇಂಚು ಭೂಮಿಯನ್ನೂ ಮುಟ್ಟಲು ಸಾಧ್ಯವಿಲ್ಲ’ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್‌ ಗುಡುಗಿದ್ದಾರೆ. ಈ ಮೂಲಕ ಇತ್ತೀಚೆಗೆ ಗಡಿ ತಂಟೆ ತೆಗೆದಿದ್ದ ಚೀನಾಗೆ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.

ನವದೆಹಲಿ (ಜು. 18): ‘ಭಾರತ ದುರ್ಬಲ ದೇಶವಲ್ಲ. ವಿಶ್ವದ ಯಾವುದೇ ಶಕ್ತಿಗೆ ಭಾರತದ ಒಂದು ಇಂಚು ಭೂಮಿಯನ್ನೂ ಮುಟ್ಟಲು ಸಾಧ್ಯವಿಲ್ಲ’ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್‌ ಗುಡುಗಿದ್ದಾರೆ. ಈ ಮೂಲಕ ಇತ್ತೀಚೆಗೆ ಗಡಿ ತಂಟೆ ತೆಗೆದಿದ್ದ ಚೀನಾಗೆ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.

‘ಪೂರ್ವ ಲಡಾಖ್‌ನಲ್ಲಿ ಸೃಷ್ಟಿಯಾಗಿದ್ದ ಬಿಕ್ಕಟ್ಟನ್ನು ತಣಿಸಲು ಮಾತುಕತೆ ಪ್ರಗತಿಯಲ್ಲಿವೆ. ಆದರೆ ಬಿಕ್ಕಟ್ಟು ಎಷ್ಟರ ಮಟ್ಟಿಗೆ ಇತ್ಯರ್ಥ ಆಗುತ್ತದೆ ಎಂಬುದಕ್ಕೆ ಗ್ಯಾರಂಟಿ ನೀಡಲು ಆಗದು’ ಎಂದು ಅವರು ಸ್ಪಷ್ಟಪಡಿಸಿದರು.

‘ಭಾರತ ದುರ್ಬಲ ದೇಶವಲ್ಲ. ದೇಶದ ಒಂದಿಂಚು ಜಮೀನನ್ನೂ ವಿಶ್ವದ ಯಾವುದೇ ಶಕ್ತಿಗೆ ‘ಟಚ್‌’ ಮಾಡಲು ಆಗದು. ಭಾರತದ ಯೋಧರ ಸಾವನ್ನು ವ್ಯರ್ಥವಾಗಲು ಬಿಡುವುದಿಲ್ಲ’ ಎಂದು ಅವರು ಇತ್ತೀಚೆಗೆ 20 ಭಾರತೀಯ ಯೋಧರು ಚೀನಾ ಯೋಧರ ಜತೆಗಿನ ಸಂಘರ್ಷದಲ್ಲಿ ಹುತಾತ್ಮರಾದ ಬಗ್ಗೆ ಉಲ್ಲೇಖಿಸಿದರು. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ. 

22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
18:48ಧೂಮ್ ಸಿನಿಮಾ ರೀತಿಯಲ್ಲಿ ಕೇವಲ ಏಳೇ ನಿಮಿಷದಲ್ಲಿ ದರೋಡೆ, 9 ಆಭರಣ ಮಾಯ
16:14ಡ್ಯೂರಂಡ್ ಗಡಿಯಲ್ಲಿ ಅಫ್ಘಾನ್-ಪಾಕ್ ಸಂಘರ್ಷ, ಅಫ್ಘಾನ್​ನಲ್ಲಿ ಸಂಭ್ರಮ! ಏನು ಗೊತ್ತಾ ಕಾರಣ?
17:20ಅಮೆರಿಕಾದಲ್ಲಿ ಪಾಕ್ ಪ್ರಧಾನಿಯ ಹೊಸ ಕಳ್ಳಾಟ! ಪಾಕ್-ಅಮೆರಿಕಾ ಜೂಜಾಟ! ಭಾರತಕ್ಕೆ ಕಂಟಕ!
17:17ಪಾಪಿಸ್ತಾನಕ್ಕೆ ಕೈ ತಪ್ಪುವ ಭೀತಿಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರ, ಪಿಒಕೆಯಲ್ಲಿ ಜನಾಕ್ರೋಶ
44:18ಡೊನಾಲ್ಡ್ ಟ್ರಂಪ್ ಶಾಂತಿ ಸೂತ್ರ: ಇಸ್ರೇಲ್-ಗಾಜಾ ಯುದ್ಧಕ್ಕೆ ಬೀಳುತ್ತಾ ತೆರೆ?
22:58ಅಮೆರಿಕದಲ್ಲಿ ಕನ್ನಡಿಗನ ಶಿರಚ್ಛೇದ: ಹೆಂಡತಿ ಮಗನ ಕಣ್ಣೆದುರೇ ನಡೆಯಿತು ಘೋರ ಕೃತ್ಯ!
18:07ಕೊಲೆಗಡುಕರ ಟಾರ್ಗೆಟ್ ಆಗಿದ್ದೇಕೆ ಟ್ರಂಪ್ ಆಪ್ತ? ಅಮೆರಿಕಾದ ಪ್ರಭಾವಿಯ ಹತ್ಯೆಗೂ ಮುನ್ನ ಆಗಿದ್ದೇನು?
19:06ಕಿಮ್ ಕುಟುಂಬವೇ ರಹಸ್ಯಗಳ ಗೂಡು, ನಿಗೂಢ ರಹಸ್ಯ ಭೇದಿಸಿದಾಗ ಬಯಲಾಗಿದ್ದೇನು?
20:30ತ್ರಿಮೂರ್ತಿಗಳ ಶಕ್ತಿ ಪ್ರದರ್ಶನ! ಅಮೆರಿಕಾ ತಲ್ಲಣ! 3 ರಾಷ್ಟ್ರಗಳು ಒಟ್ಟಾದರೆ ಟ್ರಂಪ್ ಹುಚ್ಚಾಟ ದಿ ಎಂಡ್!