'ಭಾರತದ ಒಂದಿಂಚು ಭೂಮಿಯನ್ನೂ ಸ್ಪರ್ಶಿಸಲು ವಿಶ್ವದ ಯಾವುದೇ ಶಕ್ತಿಗಳಿಂದ ಆಗದು'

'ಭಾರತದ ಒಂದಿಂಚು ಭೂಮಿಯನ್ನೂ ಸ್ಪರ್ಶಿಸಲು ವಿಶ್ವದ ಯಾವುದೇ ಶಕ್ತಿಗಳಿಂದ ಆಗದು'

Published : Jul 18, 2020, 10:21 AM ISTUpdated : Jul 18, 2020, 10:23 AM IST

 ‘ಭಾರತ ದುರ್ಬಲ ದೇಶವಲ್ಲ. ವಿಶ್ವದ ಯಾವುದೇ ಶಕ್ತಿಗೆ ಭಾರತದ ಒಂದು ಇಂಚು ಭೂಮಿಯನ್ನೂ ಮುಟ್ಟಲು ಸಾಧ್ಯವಿಲ್ಲ’ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್‌ ಗುಡುಗಿದ್ದಾರೆ. ಈ ಮೂಲಕ ಇತ್ತೀಚೆಗೆ ಗಡಿ ತಂಟೆ ತೆಗೆದಿದ್ದ ಚೀನಾಗೆ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.

ನವದೆಹಲಿ (ಜು. 18): ‘ಭಾರತ ದುರ್ಬಲ ದೇಶವಲ್ಲ. ವಿಶ್ವದ ಯಾವುದೇ ಶಕ್ತಿಗೆ ಭಾರತದ ಒಂದು ಇಂಚು ಭೂಮಿಯನ್ನೂ ಮುಟ್ಟಲು ಸಾಧ್ಯವಿಲ್ಲ’ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್‌ ಗುಡುಗಿದ್ದಾರೆ. ಈ ಮೂಲಕ ಇತ್ತೀಚೆಗೆ ಗಡಿ ತಂಟೆ ತೆಗೆದಿದ್ದ ಚೀನಾಗೆ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.

‘ಪೂರ್ವ ಲಡಾಖ್‌ನಲ್ಲಿ ಸೃಷ್ಟಿಯಾಗಿದ್ದ ಬಿಕ್ಕಟ್ಟನ್ನು ತಣಿಸಲು ಮಾತುಕತೆ ಪ್ರಗತಿಯಲ್ಲಿವೆ. ಆದರೆ ಬಿಕ್ಕಟ್ಟು ಎಷ್ಟರ ಮಟ್ಟಿಗೆ ಇತ್ಯರ್ಥ ಆಗುತ್ತದೆ ಎಂಬುದಕ್ಕೆ ಗ್ಯಾರಂಟಿ ನೀಡಲು ಆಗದು’ ಎಂದು ಅವರು ಸ್ಪಷ್ಟಪಡಿಸಿದರು.

‘ಭಾರತ ದುರ್ಬಲ ದೇಶವಲ್ಲ. ದೇಶದ ಒಂದಿಂಚು ಜಮೀನನ್ನೂ ವಿಶ್ವದ ಯಾವುದೇ ಶಕ್ತಿಗೆ ‘ಟಚ್‌’ ಮಾಡಲು ಆಗದು. ಭಾರತದ ಯೋಧರ ಸಾವನ್ನು ವ್ಯರ್ಥವಾಗಲು ಬಿಡುವುದಿಲ್ಲ’ ಎಂದು ಅವರು ಇತ್ತೀಚೆಗೆ 20 ಭಾರತೀಯ ಯೋಧರು ಚೀನಾ ಯೋಧರ ಜತೆಗಿನ ಸಂಘರ್ಷದಲ್ಲಿ ಹುತಾತ್ಮರಾದ ಬಗ್ಗೆ ಉಲ್ಲೇಖಿಸಿದರು. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ. 

25:24ಗಲ್ಫ್ ಸ್ವರ್ಗಕ್ಕೆ ಯುದ್ಧದ ಶಾಪ: ತೈಲ ಸಾಮ್ರಾಜ್ಯದ ಅಂತ್ಯ? ಸ್ಮಶಾನವಾಗ್ತಿವೆ ಐಷಾರಾಮಿ ನಗರಗಳು
19:03ಅಮೆರಿಕಾಗೆ ಕಾಡ್ತಿದ್ಯಾ 'ವಿಯೆಟ್ನಾಂ ಸಿಂಡ್ರೋಮ್'? ಪ್ರತಿದಿನ 2 ಬಿಲಿಯನ್ ಡಾಲರ್ ಉಡೀಸ್, ದೊಡ್ಡಣ್ಣ ಜೇಬಿಗೇ ಕನ್ನ!
24:21ಇರಾನ್ ಅಸ್ತ್ರ ಪ್ರಯೋಗಿಸಿದ ಬೆನ್ನಲ್ಲೇ ಜಗತ್ತೆ ಅಲ್ಲೋಲಕಲ್ಲೋಲ, ತೈಲ ಬೆಲೆ ಏರಿಕೆ, ಷೇರುಮಾರುಕಟ್ಟೆ ಕುಸಿತ
19:31ದೊಡ್ಡಣ್ಣನ ಗರ್ವಭಂಗ! ನಾವು ಬೆಚ್ಚಿ ಬಿದ್ದಿದ್ದೇವೆ; ಕದನದ ಕಹಿಸತ್ಯ ಒಪ್ಪಿಕೊಂಡ ಟ್ರಂಪ್
18:59ಒಬ್ಬಂಟಿ ಐಲು ದೊರೆ ಟ್ರಂಪ್‌ಗೆ ಮಿತ್ರರ ಶಾಕ್: ಹಾರ್ಮುಜ್ ಬಿಕ್ಕಟ್ಟಿನಲ್ಲಿ ಅಮೆರಿಕ ಏಕಾಂಗಿ!
19:41ಅತಿ ಬುದ್ಧಿವಂತಿಕೆಯಿಂದ ಏಕಾಂಗಿಯಾಯ್ತು ಟ್ರಂಪ್ ಆಳ್ವಿಕೆಯ ಅಮೆರಿಕಾ! ದಾರಿ ತಪ್ಪಿದ್ದೆಲ್ಲಿ ದೊಡ್ಡಣ್ಣ?
19:4890 ಸೆಕೆಂಡುಗಳ ಬದುಕು..ಇಸ್ರೇಲ್, ಇರಾನ್‌ ಜನರ ಅನುಕ್ಷಣದ ತಳಮಳ!
42:27ಇರಾನ್ ವಿರುದ್ಧ ಯುದ್ಧಕ್ಕೆ ಅಮೆರಿಕಾ ಮಾಡಿದ ಖರ್ಚೆಷ್ಟು? ಯುದ್ಧದಿಂದ ಅಮೆರಿಕಕ್ಕೇನು ಲಾಭ?
19:11ಇರಾನ್ ಹೆಣೆದ ತೈಲ ಚಕ್ರವ್ಯೂಹಕ್ಕೆ ಜಗತ್ತೇ ತತ್ತರ: ಅಮೆರಿಕದ ಅಹಂ ಇಳಿಸಿದ ಇಸ್ಲಾಮಿಕ್ ರಾಷ್ಟ್ರದ ಮಾಸ್ಟರ್ ಪ್ಲ್ಯಾನ್!
18:49ಇರಾನ್ ಮೇಲೆ ಮುಗಿಬಿದ್ದ ಅಮೆರಿಕಗೆ ಕಂಟಕ, ಎಂಟ್ರಿಕೊಟ್ಟ ಉ.ಕೊರಿಯಾದ ಕಿಮ್ ಜಾಂಗ್