'ಭಾರತದ ಒಂದಿಂಚು ಭೂಮಿಯನ್ನೂ ಸ್ಪರ್ಶಿಸಲು ವಿಶ್ವದ ಯಾವುದೇ ಶಕ್ತಿಗಳಿಂದ ಆಗದು'

'ಭಾರತದ ಒಂದಿಂಚು ಭೂಮಿಯನ್ನೂ ಸ್ಪರ್ಶಿಸಲು ವಿಶ್ವದ ಯಾವುದೇ ಶಕ್ತಿಗಳಿಂದ ಆಗದು'

Published : Jul 18, 2020, 10:21 AM ISTUpdated : Jul 18, 2020, 10:23 AM IST

 ‘ಭಾರತ ದುರ್ಬಲ ದೇಶವಲ್ಲ. ವಿಶ್ವದ ಯಾವುದೇ ಶಕ್ತಿಗೆ ಭಾರತದ ಒಂದು ಇಂಚು ಭೂಮಿಯನ್ನೂ ಮುಟ್ಟಲು ಸಾಧ್ಯವಿಲ್ಲ’ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್‌ ಗುಡುಗಿದ್ದಾರೆ. ಈ ಮೂಲಕ ಇತ್ತೀಚೆಗೆ ಗಡಿ ತಂಟೆ ತೆಗೆದಿದ್ದ ಚೀನಾಗೆ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.

ನವದೆಹಲಿ (ಜು. 18): ‘ಭಾರತ ದುರ್ಬಲ ದೇಶವಲ್ಲ. ವಿಶ್ವದ ಯಾವುದೇ ಶಕ್ತಿಗೆ ಭಾರತದ ಒಂದು ಇಂಚು ಭೂಮಿಯನ್ನೂ ಮುಟ್ಟಲು ಸಾಧ್ಯವಿಲ್ಲ’ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್‌ ಗುಡುಗಿದ್ದಾರೆ. ಈ ಮೂಲಕ ಇತ್ತೀಚೆಗೆ ಗಡಿ ತಂಟೆ ತೆಗೆದಿದ್ದ ಚೀನಾಗೆ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.

‘ಪೂರ್ವ ಲಡಾಖ್‌ನಲ್ಲಿ ಸೃಷ್ಟಿಯಾಗಿದ್ದ ಬಿಕ್ಕಟ್ಟನ್ನು ತಣಿಸಲು ಮಾತುಕತೆ ಪ್ರಗತಿಯಲ್ಲಿವೆ. ಆದರೆ ಬಿಕ್ಕಟ್ಟು ಎಷ್ಟರ ಮಟ್ಟಿಗೆ ಇತ್ಯರ್ಥ ಆಗುತ್ತದೆ ಎಂಬುದಕ್ಕೆ ಗ್ಯಾರಂಟಿ ನೀಡಲು ಆಗದು’ ಎಂದು ಅವರು ಸ್ಪಷ್ಟಪಡಿಸಿದರು.

‘ಭಾರತ ದುರ್ಬಲ ದೇಶವಲ್ಲ. ದೇಶದ ಒಂದಿಂಚು ಜಮೀನನ್ನೂ ವಿಶ್ವದ ಯಾವುದೇ ಶಕ್ತಿಗೆ ‘ಟಚ್‌’ ಮಾಡಲು ಆಗದು. ಭಾರತದ ಯೋಧರ ಸಾವನ್ನು ವ್ಯರ್ಥವಾಗಲು ಬಿಡುವುದಿಲ್ಲ’ ಎಂದು ಅವರು ಇತ್ತೀಚೆಗೆ 20 ಭಾರತೀಯ ಯೋಧರು ಚೀನಾ ಯೋಧರ ಜತೆಗಿನ ಸಂಘರ್ಷದಲ್ಲಿ ಹುತಾತ್ಮರಾದ ಬಗ್ಗೆ ಉಲ್ಲೇಖಿಸಿದರು. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ. 

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
22:39ದುಬೈನಲ್ಲಿ ಮಿಂಚು, ಗುಡುಗು, ರಣ ರಣ ಮಳೆ: ಸೌದಿ ನೆಲದಲ್ಲಿ ಹಿಮಪಾತ.. ಇದೆಂಥಾ ಅಚ್ಚರಿ? ಏನು ಕಾರಣ..?
20:42ಎಪ್‌ಸ್ಟೀನ್ ಪಟ್ಟಿಯಲ್ಲಿ ಭಾರತದ ಘಟಾನುಘಟಿಗಳು: ಕಾಮುಕನ ಸೀಕ್ರೆಟ್ ಫೈಲ್ಸ್ ಸತ್ಯ ಹೊರಬರುತ್ತಾ? ಸಮಾಧಿಯಾಗುತ್ತಾ?
98:27ಆಸ್ಟ್ರೇಲಿಯಾ-ಇಂಡಿಯಾ ಲೀಡರ್‌ಶಿಪ್‌ ಅವಾರ್ಡ್ಸ್ 2025: 9 ತೆರೆಮರೆಯ ಸಾಧಕರಿಗೆ ಮೆಲ್ಬರ್ನ್‌ನಲ್ಲಿ ಸನ್ಮಾನ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
98:36ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
18:48ಧೂಮ್ ಸಿನಿಮಾ ರೀತಿಯಲ್ಲಿ ಕೇವಲ ಏಳೇ ನಿಮಿಷದಲ್ಲಿ ದರೋಡೆ, 9 ಆಭರಣ ಮಾಯ
16:14ಡ್ಯೂರಂಡ್ ಗಡಿಯಲ್ಲಿ ಅಫ್ಘಾನ್-ಪಾಕ್ ಸಂಘರ್ಷ, ಅಫ್ಘಾನ್​ನಲ್ಲಿ ಸಂಭ್ರಮ! ಏನು ಗೊತ್ತಾ ಕಾರಣ?
17:20ಅಮೆರಿಕಾದಲ್ಲಿ ಪಾಕ್ ಪ್ರಧಾನಿಯ ಹೊಸ ಕಳ್ಳಾಟ! ಪಾಕ್-ಅಮೆರಿಕಾ ಜೂಜಾಟ! ಭಾರತಕ್ಕೆ ಕಂಟಕ!