Pakistan Economic Crisis:ಹಸಿವಿನಿಂದ ಕಂಗೆಟ್ಟ ಪಾಕಿಸ್ತಾನ: ಭಾರತದ ಮುಂದೆ  ಮಂಡಿಯೂರುತ್ತಾ ಶತ್ರುರಾಷ್ಟ್ರ?

Pakistan Economic Crisis:ಹಸಿವಿನಿಂದ ಕಂಗೆಟ್ಟ ಪಾಕಿಸ್ತಾನ: ಭಾರತದ ಮುಂದೆ ಮಂಡಿಯೂರುತ್ತಾ ಶತ್ರುರಾಷ್ಟ್ರ?

Published : Feb 09, 2023, 04:40 PM IST

ಭಾರತದ ಮುಂದೆ  ಮಂಡಿಯೂರಲು ಪಾಕಿಸ್ತಾನ ರೆಡಿಯಾಯ್ತಾ ಎಂಬ ಚರ್ಚೆ ಶುರುವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಆಪದ್ಬಾಂಧವ ಆಗ್ತಾರಾ ಎಂಬ ಪ್ರಶ್ನೆ ಮೂಡಿದೆ.
 

ಪಾಕಿಸ್ತಾನವು ಹಸಿವೆಯಿಂದ ಕಂಗೆಟ್ಟು ಹೋಗಿದೆ. ಜನರು ಬೀದಿಗೆ ಬಂದಿದ್ದಾರೆ. ಪಾಕಿಸ್ತಾನದ ಸರ್ಕಾರವು ತನ್ನ ರಾಷ್ಟ್ರದ ಪ್ರಜೆಗಳೊಂದಿಗೆ ಇದೀಗ ಡಬಲ್ ಗೇಮ್ ಆಡ್ತಿದೆ. ಇದರ ಪರಿಣಾಮ ಜನರೇ ಅಲ್ಲಿನ ಸರ್ಕಾರದ ವಿರುದ್ಧ ಧಿಕ್ಕಾರ ಹಾಕುತ್ತಿದ್ದಾರೆ. ಪಾಕಿಸ್ತಾನ ಭಾರತದ ಮುಂದೆ ಸರೆಂಡರ್ ಆಗಿದ್ದೇ ಆದಲ್ಲಿ ಎಲ್ಲಾ ಸಮಸ್ಯೆಗೆ ಮುಕ್ತಿ ಸಿಗುತ್ತಾ ಎಂಬ ಚರ್ಚೆ ಶುರುವಾಗಿದೆ. ಇನ್ನು ಭಾರತದ ಮೇಲೆ ಸದಾ ವಿಷ ಕಕ್ಕುವ ಈ ಪಾಕ್'ನ ಭವಿಷ್ಯದ ದಿನಗಳು ಹೀಗೆಯೇ ಇರಲಿದೆ ಅಂತ ಪ್ರಧಾನಿ ನರೇಂದ್ರ ಮೋದಿ ಕೂಡ ಈ ಹಿಂದೆಯೇ ನುಡಿದಿದ್ದರು. ಈ ಕುರಿತು ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

Big3: ವಿಕ್ಟೋರಿಯಾ ಆಸ್ಪತ್ರೆ ಅಂಗಳದಲ್ಲಿ ಕರ್ಮಕಾಂಡ: ಪಾರ್ಕಿಂಗ್ ಫೀಸ್ ಹೆಸರಿನಲ್ಲಿ ಸುಲಿಗೆ

21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
98:36ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
18:48ಧೂಮ್ ಸಿನಿಮಾ ರೀತಿಯಲ್ಲಿ ಕೇವಲ ಏಳೇ ನಿಮಿಷದಲ್ಲಿ ದರೋಡೆ, 9 ಆಭರಣ ಮಾಯ
16:14ಡ್ಯೂರಂಡ್ ಗಡಿಯಲ್ಲಿ ಅಫ್ಘಾನ್-ಪಾಕ್ ಸಂಘರ್ಷ, ಅಫ್ಘಾನ್​ನಲ್ಲಿ ಸಂಭ್ರಮ! ಏನು ಗೊತ್ತಾ ಕಾರಣ?
17:20ಅಮೆರಿಕಾದಲ್ಲಿ ಪಾಕ್ ಪ್ರಧಾನಿಯ ಹೊಸ ಕಳ್ಳಾಟ! ಪಾಕ್-ಅಮೆರಿಕಾ ಜೂಜಾಟ! ಭಾರತಕ್ಕೆ ಕಂಟಕ!
17:17ಪಾಪಿಸ್ತಾನಕ್ಕೆ ಕೈ ತಪ್ಪುವ ಭೀತಿಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರ, ಪಿಒಕೆಯಲ್ಲಿ ಜನಾಕ್ರೋಶ
44:18ಡೊನಾಲ್ಡ್ ಟ್ರಂಪ್ ಶಾಂತಿ ಸೂತ್ರ: ಇಸ್ರೇಲ್-ಗಾಜಾ ಯುದ್ಧಕ್ಕೆ ಬೀಳುತ್ತಾ ತೆರೆ?
22:58ಅಮೆರಿಕದಲ್ಲಿ ಕನ್ನಡಿಗನ ಶಿರಚ್ಛೇದ: ಹೆಂಡತಿ ಮಗನ ಕಣ್ಣೆದುರೇ ನಡೆಯಿತು ಘೋರ ಕೃತ್ಯ!
18:07ಕೊಲೆಗಡುಕರ ಟಾರ್ಗೆಟ್ ಆಗಿದ್ದೇಕೆ ಟ್ರಂಪ್ ಆಪ್ತ? ಅಮೆರಿಕಾದ ಪ್ರಭಾವಿಯ ಹತ್ಯೆಗೂ ಮುನ್ನ ಆಗಿದ್ದೇನು?
Read more