ಕಾಶ್ಮೀರ ವಿಚಾರದಲ್ಲಿ ಮತ್ತೆ ವಿಷಕಾರಿದ ಆಸೀಮ್ ಮುನೀರ್

ಕಾಶ್ಮೀರ ವಿಚಾರದಲ್ಲಿ ಮತ್ತೆ ವಿಷಕಾರಿದ ಆಸೀಮ್ ಮುನೀರ್

Published : Jul 01, 2025, 03:05 PM IST

ನಾವು ಕಾಶ್ಮೀರಿ ಸಹೋದರರ ಬಲಿದಾನ ಮರೆಯುವಂತಿಲ್ಲ. ಭಾರತ ಆಕ್ರಮಿಸಿರುವ ಜಮ್ಮು- ಕಾಶ್ಮೀರದ ಜನತೆಯ ಜತೆ ಗಟ್ಟಿಯಾಗಿ ನಿಲ್ಲುತ್ತೇವೆ. ಕಾಶ್ಮೀರಿ ಜನರ ದೃಢ ವಿಶ್ವಾಸಕ್ಕಾಗಿ ನಾವು ಅವರ ಪರ ನಿಲ್ಲುತ್ತೇವೆ.ಎಂದು ಆಸಿಮ್ ಮುನೀರ್ ಹೇಳಿದ್ದಾರೆ

ಎರಡೂ ರಾಷ್ಟ್ರಗಳು ಇತ್ತೀಚೆಗೆ ಪರಸ್ಪರ ಯುದ್ಧ ಮಾಡುವ ಮುನ್ನ ಮುನೀರ್‌, ಕಾಶ್ಮೀರವು ಪಾಕ್‌ನ ರಕ್ತನಾಳ ಎಂದು ಹೇಳಿ ಉಗ್ರರನ್ನು ಪ್ರಚೋದಿಸಿದ್ದರು. ಇದೀಗ ಸಮಾರಂಭವೊಂದರಲ್ಲಿ ಅವರು ಮಾತನಾಡಿ, ‘ಸ್ವಾತಂತ್ರ್ಯ ಹೋರಾಟವನ್ನು ಅಂತಾರಾಷ್ಟ್ರೀಯ ಕಾನೂನುಗಳೇ ಕಾನೂನುಬದ್ಧ ಎನ್ನುತ್ತವೆ. ಆದರೆ ಅದನ್ನೇ ಭಾರತವು ಭಯೋತ್ಪಾದನೆ ಎನ್ನುತ್ತದೆ’ ಎಂದರು.

 

21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
98:36ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
18:48ಧೂಮ್ ಸಿನಿಮಾ ರೀತಿಯಲ್ಲಿ ಕೇವಲ ಏಳೇ ನಿಮಿಷದಲ್ಲಿ ದರೋಡೆ, 9 ಆಭರಣ ಮಾಯ
16:14ಡ್ಯೂರಂಡ್ ಗಡಿಯಲ್ಲಿ ಅಫ್ಘಾನ್-ಪಾಕ್ ಸಂಘರ್ಷ, ಅಫ್ಘಾನ್​ನಲ್ಲಿ ಸಂಭ್ರಮ! ಏನು ಗೊತ್ತಾ ಕಾರಣ?
17:20ಅಮೆರಿಕಾದಲ್ಲಿ ಪಾಕ್ ಪ್ರಧಾನಿಯ ಹೊಸ ಕಳ್ಳಾಟ! ಪಾಕ್-ಅಮೆರಿಕಾ ಜೂಜಾಟ! ಭಾರತಕ್ಕೆ ಕಂಟಕ!
17:17ಪಾಪಿಸ್ತಾನಕ್ಕೆ ಕೈ ತಪ್ಪುವ ಭೀತಿಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರ, ಪಿಒಕೆಯಲ್ಲಿ ಜನಾಕ್ರೋಶ
44:18ಡೊನಾಲ್ಡ್ ಟ್ರಂಪ್ ಶಾಂತಿ ಸೂತ್ರ: ಇಸ್ರೇಲ್-ಗಾಜಾ ಯುದ್ಧಕ್ಕೆ ಬೀಳುತ್ತಾ ತೆರೆ?
22:58ಅಮೆರಿಕದಲ್ಲಿ ಕನ್ನಡಿಗನ ಶಿರಚ್ಛೇದ: ಹೆಂಡತಿ ಮಗನ ಕಣ್ಣೆದುರೇ ನಡೆಯಿತು ಘೋರ ಕೃತ್ಯ!
18:07ಕೊಲೆಗಡುಕರ ಟಾರ್ಗೆಟ್ ಆಗಿದ್ದೇಕೆ ಟ್ರಂಪ್ ಆಪ್ತ? ಅಮೆರಿಕಾದ ಪ್ರಭಾವಿಯ ಹತ್ಯೆಗೂ ಮುನ್ನ ಆಗಿದ್ದೇನು?
Read more