Kali Mandir in Dhaka: ಬಾಂಗ್ಲಾದಲ್ಲಿ ಭಾರತ ಕಟ್ಟಿದ ರಮಣಕಾಳಿ ಮಂದಿರ ಉದ್ಘಾಟನೆ

Kali Mandir in Dhaka: ಬಾಂಗ್ಲಾದಲ್ಲಿ ಭಾರತ ಕಟ್ಟಿದ ರಮಣಕಾಳಿ ಮಂದಿರ ಉದ್ಘಾಟನೆ

Suvarna News   | Asianet News
Published : Dec 18, 2021, 01:20 PM ISTUpdated : Dec 18, 2021, 01:36 PM IST

1971ರಲ್ಲಿ ಪಾಕಿಸ್ತಾನಿ (Pakistan) ಪಡೆಗಳು ಧ್ವಂಸಗೊಳಿಸಿದ ಕಾಳಿಮಾತಾ (Kaali Mandir) ದೇವಾಲಯವನ್ನು 50 ವರ್ಷಗಳ ನಂತರ ಭಾರತದ ಸಹಾಯದೊಂದಿಗೆ ನವೀಕರಿಸಕಲಾಗಿದೆ. ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ (Ramnath Kovind)  ದೇವಾಲಯವನ್ನು ಉದ್ಘಾಟಿಸಿದರು.

ಬೆಂಗಳೂರು (ಡಿ. 18): 1971ರಲ್ಲಿ ಪಾಕಿಸ್ತಾನಿ (Pakistan) ಪಡೆಗಳು ಧ್ವಂಸಗೊಳಿಸಿದ ಕಾಳಿಮಾತಾ (Kaali Mandir) ದೇವಾಲಯವನ್ನು 50 ವರ್ಷಗಳ ನಂತರ ಭಾರತದ ಸಹಾಯದೊಂದಿಗೆ ನವೀಕರಿಸಕಲಾಗಿದೆ. ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ (Ramnath Kovind)  ದೇವಾಲಯವನ್ನು ಉದ್ಘಾಟಿಸಿದರು.

 1971ರಲ್ಲಿ ನಡೆದ ಯುದ್ದದಲ್ಲಿ ಭಾರತವು ಪಾಕಿಸ್ತಾನವನ್ನು ಸೋಲಿಸಿ ಅದರ ಹಿಡಿತದಿಂದ ಬಾಂಗ್ಲಾದೇಶವನ್ನು ಮುಕ್ತಗೊಳಿಸಿ ಬಾಂಗ್ಲಾದೇಶ ಉದಯಕ್ಕೆ ಕಾರಣವಾಯಿತು. ಈ ದಿನವನ್ನು 'ವಿಜಯ ದಿವಸ್' (Vijay Diwas) ಎಂದು ಆಚರಿಸಲಾಗುತ್ತದೆ. ಈ ಯುದ್ಧದಲ್ಲಿ ಕಾಳಿ ಮಂದಿರ ನೆಲಸಮಗೊಳ್ಳುತ್ತದೆ. ಈ ದೇವಾಲಯಕ್ಕೆ . ಬರೋಬ್ಬರಿ 600 ವರ್ಷಗಳ ಇತಿಹಾಸವಿದೆ . ಯುದ್ಧದ ಸಂದರ್ಭದಲ್ಲಿ ಈ ದೇವಾಲಯಕ್ಕೆ ನುಗ್ಗಿದ ಪಾಕಿಸ್ತಾನಿ ಸೈನಿಕರು ಆಪರೇಷನ್ ಸರ್ಚ್ ಲೈಟ್ ಹೆಸರಲ್ಲಿ ದೇವಾಲಯವನ್ನು ಧ್ವಂಸ ಮಾಡಿಬಿಟ್ಟರು. ದೇವಾಲಯದೊಳಗಿದ್ದ 250 ಹಿಂದೂಗಳನ್ನು ಅಮಾನುಷವಾಗಿ ಹತ್ಯೆ ಮಾಡಲಾಯಿತು. 
 

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
22:39ದುಬೈನಲ್ಲಿ ಮಿಂಚು, ಗುಡುಗು, ರಣ ರಣ ಮಳೆ: ಸೌದಿ ನೆಲದಲ್ಲಿ ಹಿಮಪಾತ.. ಇದೆಂಥಾ ಅಚ್ಚರಿ? ಏನು ಕಾರಣ..?
20:42ಎಪ್‌ಸ್ಟೀನ್ ಪಟ್ಟಿಯಲ್ಲಿ ಭಾರತದ ಘಟಾನುಘಟಿಗಳು: ಕಾಮುಕನ ಸೀಕ್ರೆಟ್ ಫೈಲ್ಸ್ ಸತ್ಯ ಹೊರಬರುತ್ತಾ? ಸಮಾಧಿಯಾಗುತ್ತಾ?
98:27ಆಸ್ಟ್ರೇಲಿಯಾ-ಇಂಡಿಯಾ ಲೀಡರ್‌ಶಿಪ್‌ ಅವಾರ್ಡ್ಸ್ 2025: 9 ತೆರೆಮರೆಯ ಸಾಧಕರಿಗೆ ಮೆಲ್ಬರ್ನ್‌ನಲ್ಲಿ ಸನ್ಮಾನ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
98:36ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
18:48ಧೂಮ್ ಸಿನಿಮಾ ರೀತಿಯಲ್ಲಿ ಕೇವಲ ಏಳೇ ನಿಮಿಷದಲ್ಲಿ ದರೋಡೆ, 9 ಆಭರಣ ಮಾಯ
16:14ಡ್ಯೂರಂಡ್ ಗಡಿಯಲ್ಲಿ ಅಫ್ಘಾನ್-ಪಾಕ್ ಸಂಘರ್ಷ, ಅಫ್ಘಾನ್​ನಲ್ಲಿ ಸಂಭ್ರಮ! ಏನು ಗೊತ್ತಾ ಕಾರಣ?
17:20ಅಮೆರಿಕಾದಲ್ಲಿ ಪಾಕ್ ಪ್ರಧಾನಿಯ ಹೊಸ ಕಳ್ಳಾಟ! ಪಾಕ್-ಅಮೆರಿಕಾ ಜೂಜಾಟ! ಭಾರತಕ್ಕೆ ಕಂಟಕ!