ನಿತ್ಯಾನಂದನ ಕೈಲಾಸದಲ್ಲಿ ರಾಜಕೀಯ ಬೆಳವಣಿಗೆ: ನಿತ್ಯನ ಸರ್ವಾಧಿಕಾರ, ರಂಜಿತಾ ಮಂತ್ರಿಮಂಡಲ.. ಏನಿದು ಕತೆ.?

ನಿತ್ಯಾನಂದನ ಕೈಲಾಸದಲ್ಲಿ ರಾಜಕೀಯ ಬೆಳವಣಿಗೆ: ನಿತ್ಯನ ಸರ್ವಾಧಿಕಾರ, ರಂಜಿತಾ ಮಂತ್ರಿಮಂಡಲ.. ಏನಿದು ಕತೆ.?

Published : Jul 09, 2023, 12:49 PM IST

ನಿತ್ಯಾ ಕಟ್ಟಿದ ದೇಶಕ್ಕೆ ಮಾನ್ಯತೆ ಕೊಟ್ಟಿತಾ ವಿಶ್ವಸಂಸ್ಥೆ?
ದೇಶ ಬಿಟ್ಟು ಪರಾರಿಯಾದವನು ಹೇಳಿದ್ದೇನು ಗೊತ್ತಾ..?
ನಿತ್ಯಾನ ಪರ ವಕಾಲತ್ತು ವಹಿಸಿದವಳು ಹೇಳಿದ್ದೇನು..?
 

ದಕ್ಷಿಣ ಅಮೆರಿಕದ ಈಕ್ವೆಡಾರ್ ದೇಶದ ದ್ವೀಪವೊಂದನ್ನೇ ಖರೀದಿಸಿರೋ ನಿತ್ಯಾನಂದ(Nithyananda), ಅದಕ್ಕೆ ಕೈಲಾಸ(Kailasa) ಅಂತ ಹೆಸರಿಟ್ಟಿದ್ದಾನೆ. ಟ್ರಿನಿಡಾಡ್ ಮತ್ತು ಟೊಬ್ಯಾಗೊ ಅನ್ನೋ ದೊಡ್ಡ ನಗರಗಳಿಗೂ ಈ ಪ್ರದೇಶ ಹತ್ತಿರದಲ್ಲೇ ಇದೆ. ಅಷ್ಟೇ ಅಲ್ಲ, ತನ್ನ ದೇಶಕ್ಕೆ ಪ್ರತ್ಯೇಕ ಧ್ವಜ, ಲಾಂಛನ, ಪ್ರತ್ಯೇಕ ಪಾಸ್‌ಪೋರ್ಟ್, ಪ್ರತ್ಯೇಕ ಕರೆನ್ಸಿ ಸಿದ್ದಪಡಿಸಿಕೊಂಡಿದ್ದಾನೆ. ಆದ್ರೆ ಎಲ್ಲದಕ್ಕಿಂತಾ ಅಚ್ಚರಿ ತರಿಸಿದ್ದು, ಕೆಲವೇ ತಿಂಗಳ ಹಿಂದೆ, ನಿತ್ಯನ ಪ್ರತಿನಿಧಿಗಳು, ವಿಶ್ವಸಂಸ್ಥೆಯಲ್ಲಿ ಕಾಣಿಸಿಕೊಂಡಿದ್ದು. ವಿಜಯಪ್ರಿಯ ಅನ್ನೋ ಹೆಸರಿನ ಈ ನಿತ್ಯಾನಂದ ಲೋಕದ ಸುಂದರಿ, ಮೂರು ತಿಂಗಳ ಹಿಂದೆ ಕೋಲಾಹಲವನ್ನೇ ಸೃಷ್ಟಿಸಿದ್ದಳು. ಈಗ ಈಕೆಗಿಂತಾ ಹೆಚ್ಚು ಸದ್ದು ಮಾಡ್ತಾ ಇರೋ ಸಂಗತಿ ಅಂದ್ರೆ, ಅದು, ಮಾ ನಿತ್ಯಾನಂದಮಯಿ, ಅಲಿಯಸ್ ರಂಜಿತಾ(Ranjitha), ಪ್ರಧಾನ ಮಂತ್ರಿ ಹುದ್ದೆಯಲ್ಲಿ ಕೂತಿರೋದು. 

ಇದನ್ನೂ ವೀಕ್ಷಿಸಿ:  ಬಜೆಟ್‌ನಲ್ಲಿ "ಆರ್ಥಿಕ ಶಿಸ್ತು" ಮೀರಿದ್ರಾ "ನೀತಿ"ರಾಮಯ್ಯ..?: ಬಿಜೆಪಿಯ 17 ಯೋಜನೆ, ಕಾಯ್ದೆಗಳಿಗೆ ಸಿದ್ದು ಬ್ರೇಕ್

98:36ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
18:48ಧೂಮ್ ಸಿನಿಮಾ ರೀತಿಯಲ್ಲಿ ಕೇವಲ ಏಳೇ ನಿಮಿಷದಲ್ಲಿ ದರೋಡೆ, 9 ಆಭರಣ ಮಾಯ
16:14ಡ್ಯೂರಂಡ್ ಗಡಿಯಲ್ಲಿ ಅಫ್ಘಾನ್-ಪಾಕ್ ಸಂಘರ್ಷ, ಅಫ್ಘಾನ್​ನಲ್ಲಿ ಸಂಭ್ರಮ! ಏನು ಗೊತ್ತಾ ಕಾರಣ?
17:20ಅಮೆರಿಕಾದಲ್ಲಿ ಪಾಕ್ ಪ್ರಧಾನಿಯ ಹೊಸ ಕಳ್ಳಾಟ! ಪಾಕ್-ಅಮೆರಿಕಾ ಜೂಜಾಟ! ಭಾರತಕ್ಕೆ ಕಂಟಕ!
17:17ಪಾಪಿಸ್ತಾನಕ್ಕೆ ಕೈ ತಪ್ಪುವ ಭೀತಿಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರ, ಪಿಒಕೆಯಲ್ಲಿ ಜನಾಕ್ರೋಶ
44:18ಡೊನಾಲ್ಡ್ ಟ್ರಂಪ್ ಶಾಂತಿ ಸೂತ್ರ: ಇಸ್ರೇಲ್-ಗಾಜಾ ಯುದ್ಧಕ್ಕೆ ಬೀಳುತ್ತಾ ತೆರೆ?
22:58ಅಮೆರಿಕದಲ್ಲಿ ಕನ್ನಡಿಗನ ಶಿರಚ್ಛೇದ: ಹೆಂಡತಿ ಮಗನ ಕಣ್ಣೆದುರೇ ನಡೆಯಿತು ಘೋರ ಕೃತ್ಯ!
18:07ಕೊಲೆಗಡುಕರ ಟಾರ್ಗೆಟ್ ಆಗಿದ್ದೇಕೆ ಟ್ರಂಪ್ ಆಪ್ತ? ಅಮೆರಿಕಾದ ಪ್ರಭಾವಿಯ ಹತ್ಯೆಗೂ ಮುನ್ನ ಆಗಿದ್ದೇನು?
19:06ಕಿಮ್ ಕುಟುಂಬವೇ ರಹಸ್ಯಗಳ ಗೂಡು, ನಿಗೂಢ ರಹಸ್ಯ ಭೇದಿಸಿದಾಗ ಬಯಲಾಗಿದ್ದೇನು?